Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಪ್ಲೇಆಫ್ ಕನಸು ಇನ್ನೂ ಜೀವಂತ; ಈ ಪಂದ್ಯಗಳಿಂದ ಆಗುತ್ತೆ ನಿರ್ಧಾರ

ಏಪ್ರಿಲ್ 15ರಂದು ನಡೆದ ಆರ್​ಸಿಬಿ Vs ಎಸ್​ಆರ್​ಎಚ್​ ಪಂದ್ಯದಲ್ಲಿ ರನ್​ಗಳ ಮಳೆ ಹರಿದಿದೆ. 20 ಓವರ್​ಗಳಲ್ಲಿ 287 ರನ್​ಗಳನ್ನು ಕಲೆ ಹಾಕಿತ್ತು ಹೈದರಾಬಾದ್ ತಂಡ. ಇದನ್ನು ಬೆನ್ನು ಹತ್ತಿದ ಆರ್​ಸಿಬಿ ತಂಡ 262 ರನ್​ ಕಲೆ ಹಾಕಲಷ್ಟೇ ಶಕ್ತವಾಯಿತು.

ಆರ್​ಸಿಬಿ ಪ್ಲೇಆಫ್ ಕನಸು ಇನ್ನೂ ಜೀವಂತ; ಈ ಪಂದ್ಯಗಳಿಂದ ಆಗುತ್ತೆ ನಿರ್ಧಾರ
ಆರ್​ಸಿಬಿ
Follow us
ರಾಜೇಶ್ ದುಗ್ಗುಮನೆ
|

Updated on:Apr 16, 2024 | 7:48 AM

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈ ಬಾರಿ ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿದೆ. ಆಡಿದ ಏಳು ಪಂದ್ಯಗಳಲ್ಲಿ ಆರು ಮ್ಯಾಚ್​ಗಳನ್ನು ಸೋಲುವ ಮೂಲಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಪಂಜಾಬ್ ವಿರುದ್ಧ ಗೆಲುವು ಕಂಡು ಎರಡು ಅಂಕ ಪಡೆದಿದೆ. ರನ್​ ರೇಟ್ ಕೂಡ ಹೀನಾಯ ಸ್ಥಿತಿಯಲ್ಲಿದ್ದು -1.185 ಇದೆ. ಇನ್ನು ಉಳಿದಿರೋದು ಕೇವಲ ಏಳು ಪಂದ್ಯಗಳು ಮಾತ್ರ. ಅಂಕಿ ಅಂಶಗಳನ್ನು ನೋಡಿದರೆ ಆರ್​ಸಿಬಿ ಪ್ಲೇ ಆಫ್ ಕನಸು ಇನ್ನೂ ಜೀವಂತವಾಗಿದೆ. ಚಮತ್ಕಾರ ನಡೆದರೆ ಮಾತ್ರ ಆರ್​ಸಿಬಿ ಪ್ಲೇಆಫ್ ತಲುಪಬಹುದು.

ಆರ್​ಸಿಬಿಗೆ ಉಳಿದಿರೋದು ಏಳು ಪಂದ್ಯಗಳು ಮಾತ್ರ. ಇದರಲ್ಲಿ ಏಳೂ ಪಂದ್ಯಗಳನ್ನು ಗೆಲ್ಲಬೇಕು. ಜೊತೆಗೆ ಈಗಿರುವ ಮೈನಸ್ ರನ್​ರೇಟ್​ನ ಪ್ಲಸ್​ಗೆ ತಂದುಕೊಳ್ಳಬೇಕು. ಇದರ ಜೊತೆಗೆ ಉಳಿದ ತಂಡಗಳ ಮ್ಯಾಚ್ ರಿಸಲ್ಟ್ ಕೂಡ ಆರ್​ಸಿಬಿ ಪ್ಲೇಆಫ್ ಮೇಲೆ ಪ್ರಭಾವ ಬೀರಲಿದೆ.

ಇದನ್ನೂ ಓದಿ: IPL 2024: 102, 67 ರನ್; ಆರ್​ಸಿಬಿಗೆ ಕಂಟಕವಾದ ಮಾಜಿ ಆರ್​ಸಿಬಿ ಆಟಗಾರರು..!

ಏಪ್ರಿಲ್ 15ರಂದು ನಡೆದ ಆರ್​ಸಿಬಿ Vs ಎಸ್​ಆರ್​ಎಚ್​ ಪಂದ್ಯದಲ್ಲಿ ರನ್​ಗಳ ಮಳೆ ಹರಿದಿದೆ. 20 ಓವರ್​ಗಳಲ್ಲಿ 287 ರನ್​ಗಳನ್ನು ಕಲೆ ಹಾಕಿತ್ತು ಹೈದರಾಬಾದ್ ತಂಡ. ಇದನ್ನು ಬೆನ್ನು ಹತ್ತಿದ ಆರ್​ಸಿಬಿ ತಂಡ 262 ರನ್​ ಕಲೆ ಹಾಕಲಷ್ಟೇ ಶಕ್ತವಾಯಿತು. ಈ ಮೂಲಕ 25 ರನ್​ಗಳ ಸೋಲು ಕಂಡಿತು. ಸದ್ಯದ ಪರಿಸ್ಥಿತಿಯಲ್ಲಿ ಆರ್​ಸಿಬಿ ಪ್ಲೇಆಫ್ ಕನಸು ಅಷ್ಟು ಸುಲಭದಲ್ಲಿ ಇಲ್ಲ. ಆರ್​ಸಿಬಿ ಪ್ಲೇಆಫ್ ತಲುಪಬೇಕು ಎನ್ನುವ ಕನಸು ಕನಸಾಗಿಯೇ ಉಳಿಯೋ ಸಾಧ್ಯತೆ ಇದೆ.  ‘ಈ ವರ್ಷ ಕಪ್ ನಮ್ಮದೇ’ ಎನ್ನುವ ಸ್ಲೋಗನ್ ಮತ್ತೆ ಮುಂದುವರಿಸಬೇಕಾದ ಅನಿವಾರ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Tue, 16 April 24

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ