AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs KKR Highlights, IPL 2024: ಮಳೆಯಿಂದಾಗಿ ರಾಜಸ್ಥಾನ-ಕೆಕೆಆರ್ ಪಂದ್ಯ ರದ್ದು

Rajasthan Royals Vs Kolkata Knight Riders Highlights in Kannada: ಐಪಿಎಲ್ 2024 ರ 70 ನೇ ಪಂದ್ಯ ರಾಜಸ್ಥಾನ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಬರ್ಸಾಪಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ಪಂದ್ಯದಲ್ಲಿ ಒಂದೇ ಒಂದು ಚೆಂಡನ್ನು ಎಸೆಯಲಾಗಲಿಲ್ಲ.

RR vs KKR Highlights, IPL 2024: ಮಳೆಯಿಂದಾಗಿ ರಾಜಸ್ಥಾನ-ಕೆಕೆಆರ್ ಪಂದ್ಯ ರದ್ದು
ರಾಜಸ್ಥಾನ್- ಕೆಕೆಆರ್
ಪೃಥ್ವಿಶಂಕರ
|

Updated on:May 19, 2024 | 11:16 PM

Share

ಐಪಿಎಲ್ 2024 ರ 70 ನೇ ಪಂದ್ಯ ರಾಜಸ್ಥಾನ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಬರ್ಸಾಪಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ಪಂದ್ಯದಲ್ಲಿ ಒಂದೇ ಒಂದು ಚೆಂಡನ್ನು ಎಸೆಯಲಾಗಲಿಲ್ಲ. ಎರಡೂ ತಂಡಗಳು ತಲಾ ಒಂದು ಅಂಕ ಪಡೆದಿವೆ. ಅಂಕಪಟ್ಟಿಯಲ್ಲಿ ಕೆಕೆಆರ್ ತಂಡ ಮೊದಲ ಸ್ಥಾನದಲ್ಲಿದೆ.  ಹೀಗಾಗಿ ಮೊದಲ ಕ್ವಾಲಿಫೈಯರ್​ನಲ್ಲಿ ಕೆಕೆಆರ್ ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಮೂರನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡ ಆರ್​ಸಿಬಿ ವಿರುದ್ಧ ಎಲಿಮಿನೇಟರ್ ಪಂದ್ಯ ಆಡಲಿದೆ.

LIVE NEWS & UPDATES

The liveblog has ended.
  • 19 May 2024 11:14 PM (IST)

    ಪಂದ್ಯ ರದ್ದು

    ಮಳೆಯಿಂದಾಗಿ ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಒಂದೇ ಒಂದು ಎಸೆತವನ್ನೂ ಎಸೆಯಲಾಗಿದೆ ರದ್ದಾಗಿದೆ.

  • 19 May 2024 07:35 PM (IST)

    ಟಾಸ್‌ಗೂ ಮುನ್ನ ಮಳೆ ಆರಂಭ

    ರಾಜಸ್ಥಾನ ರಾಯಲ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯದ ಟಾಸ್ ಮೊದಲು ಮಳೆ ಆರಂಭವಾಗಿದೆ.

Published On - May 19,2024 7:21 PM

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್