ವಿಶ್ವಕಪ್​ ಫೈನಲ್‌ ಪಂದ್ಯದಲ್ಲಿ ಭದ್ರತಾ ಲೋಪ: ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಅಪ್ಪಿಕೊಂಡ ಆಸ್ಟ್ರೇಲಿಯನ್ ವ್ಯಕ್ತಿ

IND vs AUS Final, ICC World Cup 2023: ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ವಿಶ್ವಕಪ್ 2023 ಫೈನಲ್​ ಪಂದ್ಯ ನಡೆಯುವಾಗ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರಿ ಭದ್ರತಾ ಲೋಪ ಸಂಭವಿಸಿದೆ. ಓರ್ವ ಆಸ್ಟ್ರೇಲಿಯನ್​ ವ್ಯಕ್ತಿ ಏಕಾಏಕಿ ಮೈದಾನಕ್ಕೆ ನುಗ್ಗಿದ್ದು, ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡಿದ್ದಾನೆ.

ವಿಶ್ವಕಪ್​ ಫೈನಲ್‌ ಪಂದ್ಯದಲ್ಲಿ ಭದ್ರತಾ ಲೋಪ: ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಅಪ್ಪಿಕೊಂಡ ಆಸ್ಟ್ರೇಲಿಯನ್ ವ್ಯಕ್ತಿ
ಮೈದಾನಕ್ಕೆ ನುಗ್ಗಿದ ಅಭಿಮಾನಿ
Follow us
|

Updated on:Nov 19, 2023 | 5:27 PM

ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ವಿಶ್ವಕಪ್ 2023 ಫೈನಲ್​ ಪಂದ್ಯ (ICC World Cup 2023) ನಡೆಯುವಾಗ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ ಸಂಭವಿಸಿದೆ. ಓರ್ವ ಆಸ್ಟ್ರೇಲಿಯನ್​ ವ್ಯಕ್ತಿ ಏಕಾಏಕಿ ಮೈದಾನಕ್ಕೆ ನುಗ್ಗಿದ್ದು, ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡಿದ್ದಾನೆ. ಪ್ಯಾಲೆಸ್ಟೀನ್‌ ಟಿ ಶರ್ಟ್ ಧರಿಸಿದ್ದ ಅಭಿಮಾನಿಯೊಬ್ಬ ಪಂದ್ಯ ನಡೆಯುತ್ತಿರುವಾಗ ಮೈದಾನಕ್ಕೆ ನುಗ್ಗಿದ್ದು, ಬಳಿಕ ಆತ ನನ್ನು ಬಂಧಿಸಲಾಗಿದೆ. ನಂತರ ಪಂದ್ಯವನ್ನು ಪುನರಾರಂಭಿಸಲಾಗಿದೆ.

ವಿಶ್ವಕಪ್​​ ಫೈನಲ್​ನಲ್ಲಿ ಅಹಮದಾಬಾದ್​ ನಗರ ಸೇರಿದಂತೆ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ 6 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ವರದಿ ಆಗಿದೆ. ಅದರ ಮಧ್ಯೆಯೂ ಭದ್ರತಾ ಲೋಪ ಉಂಟಾಗಿದೆ.

ಎಎನ್​ಐ ಟ್ವೀಟ್​ 

ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮಿನ್ಸ್​ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಫೈನಲ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಎರಡು ತಂಡಗಳು ಸದ್ಯ ಮೈದಾನದಲ್ಲಿ ಮುಖಾಮುಖಿಯಾಗಿವೆ. ಭಾರತವು ತನ್ನ ಮೂರನೇ ODI ವಿಶ್ವಕಪ್ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ. ಆದರೆ ಆಸ್ಟ್ರೇಲಿಯಾ ದಾಖಲೆಯ ಆರನೇ ವಿಜಯಕ್ಕಾಗಿ ಹಾತೊರೆಯುತ್ತಿದೆ.

ಇದನ್ನೂ ಓದಿ: IND vs AUS: ತಂಡವನ್ನು ಮುನ್ನಡೆಸಬೇಕೆಂಬ ನನ್ನ ಕನಸು ನನಸಾಗಿದೆ: ರೋಹಿತ್ ಶರ್ಮಾ

30 ಓವರ್​ಗಳ ಮುಕ್ತಾಯದ ವೇಳೆಗೆ 150 ರನ್ ಪೂರೈಸಿದ ಟೀಮ್ ಇಂಡಿಯಾ. 4 ವಿಕೆಟ್ ಕಬಳಿಸುವಲ್ಲಿ ಆಸ್ಟ್ರೇಲಿಯಾ ಬೌಲರ್​ಗಳು ಯಶಸ್ವಿಯಾಗಿದ್ದಾರೆ.

12 ವರ್ಷಗಳ ಬಳಿಕ ತವರಿನಲ್ಲಿ ವಿಶ್ವಕಪ್ ಗೆಲ್ಲೋದಕ್ಕೆ ಭಾರತ ತಂಡ ಪಣತೊಟ್ಟಿದೆ. ಈ ಸಲ ಕಪ್ ನಮ್ದೇ ಅನ್ನೋ ಕೂಗು ಹಳ್ಳಿಯಿಂದ ದಿಲ್ಲಿವರೆಗೂ ಸದ್ದುಮಾಡ್ತಿದ್ದು, ಭಾರತದ ಗೆಲುವಿಗೆ ಅಭಿಮಾನಿಗಳು ದೇಗುಲಗಳಲ್ಲಿ ಪೂಜೆ, ಹವನಗಳು ಮಾಡಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:06 pm, Sun, 19 November 23

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್