AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026 Most Runs

pos player mat inns no runs hs avg SR 30 50 100 4s 6s
1 Sahibzada Farhan (PAK) 6 5 1 283 100* 70.75 158.1 1 2 1 28 13
2 Brian Bennett (ZIM) 5 5 4 277 97* 277.00 135.78 1 3 0 31 6
3 Aiden Markram (SA) 6 6 2 264 86* 66.00 178.37 0 3 0 31 10
4 Harry Brook (ENG) 7 7 0 228 100 32.57 161.7 0 1 1 20 9
5 Shimron Hetmyer (WI) 6 6 1 221 85 44.20 182.64 1 2 0 15 17
6 Tim Seifert (NZ) 7 6 1 216 89* 43.20 157.66 1 2 0 25 9
7 Ishan Kishan (IND) 6 6 0 214 77 35.67 186.08 1 2 0 23 12
8 Suryakumar Yadav (IND) 6 6 1 213 84* 42.60 138.31 3 1 0 20 8
9 Pathum Nissanka (SL) 6 6 1 208 100* 41.60 152.94 0 1 1 23 6
10 Ryan Rickelton (SA) 6 6 1 197 61 39.40 177.47 3 1 0 17 11
11 Kusal Mendis (SL) 6 6 1 197 61 39.40 114.53 0 3 0 20 1
12 Will Jacks (ENG) 7 7 4 191 53* 63.67 176.85 2 1 0 14 12
13 Finn Allen (NZ) 7 6 1 189 84* 37.80 173.39 1 1 0 14 12
14 Shai Hope (WI) 6 6 1 185 75 37.00 139.09 0 2 0 16 9
15 Glenn Phillips (NZ) 7 5 1 176 76* 44.00 160 2 1 0 16 8

ಕ್ರೀಡಾ ಸುದ್ದಿ

IND vs WI: ಭಾರತ- ವಿಂಡೀಸ್ ಮಾಡು ಇಲ್ಲವೇ ಮಡಿ ಪಂದ್ಯ ಯಾವಾಗ ಎಲ್ಲಿ ನಡೆಯಲಿದೆ?

IND vs WI: ಭಾರತ- ವಿಂಡೀಸ್ ಮಾಡು ಇಲ್ಲವೇ ಮಡಿ ಪಂದ್ಯ ಯಾವಾಗ ಎಲ್ಲಿ ನಡೆಯಲಿದೆ?

IND vs WI: ಭಾರತ- ವಿಂಡೀಸ್ ಪಂದ್ಯ ರದ್ದಾದರೆ ಯಾರಿಗೆ ಸೆಮಿಫೈನಲ್ ಟಿಕೆಟ್?

IND vs WI: ಭಾರತ- ವಿಂಡೀಸ್ ಪಂದ್ಯ ರದ್ದಾದರೆ ಯಾರಿಗೆ ಸೆಮಿಫೈನಲ್ ಟಿಕೆಟ್?

T20 World Cup: ಬುಮ್ರಾರನ್ನು ಹಿಂದಿಕ್ಕಿ ಇತಿಹಾಸ ನಿರ್ಮಿಸಿದ ಅರ್ಷದೀಪ್ ಸಿಂಗ್

T20 World Cup: ಬುಮ್ರಾರನ್ನು ಹಿಂದಿಕ್ಕಿ ಇತಿಹಾಸ ನಿರ್ಮಿಸಿದ ಅರ್ಷದೀಪ್ ಸಿಂಗ್

ಜಿಂಬಾಬ್ವೆ ವಿರುದ್ಧ ಗೆದ್ದರೂ ಮೇಲೇಳದ ಟೀಂ ಇಂಡಿಯಾ ಸೆಮಿಫೈನಲ್‌ ತಲುಪುವುದು ಹೇಗೆ?

ಜಿಂಬಾಬ್ವೆ ವಿರುದ್ಧ ಗೆದ್ದರೂ ಮೇಲೇಳದ ಟೀಂ ಇಂಡಿಯಾ ಸೆಮಿಫೈನಲ್‌ ತಲುಪುವುದು ಹೇಗೆ?

Rinku Singh’s father dies: ಟಿ20 ವಿಶ್ವಕಪ್ ಮಧ್ಯೆಯೇ ಟೀಂ ಇಂಡಿಯಾಗೆ ಆಘಾತ: ತಂಡ ತೊರೆದ ಪ್ರಮುಖ ಆಟಗಾರ

Rinku Singh’s father dies: ಟಿ20 ವಿಶ್ವಕಪ್ ಮಧ್ಯೆಯೇ ಟೀಂ ಇಂಡಿಯಾಗೆ ಆಘಾತ: ತಂಡ ತೊರೆದ ಪ್ರಮುಖ ಆಟಗಾರ

IND vs ZIM: ಜಿಂಬಾಬ್ವೆ ವಿರುದ್ಧ ಗೆದ್ದ ಭಾರತದ ಸೆಮಿಫೈನಲ್ ಕನಸು ಜೀವಂತ

IND vs ZIM: ಜಿಂಬಾಬ್ವೆ ವಿರುದ್ಧ ಗೆದ್ದ ಭಾರತದ ಸೆಮಿಫೈನಲ್ ಕನಸು ಜೀವಂತ

IND vs ZIM: 256 ರನ್ ಬಾರಿಸಿಯೂ ವಿಶ್ವ ದಾಖಲೆ ತಪ್ಪಿಸಿಕೊಂಡ ಟೀಂ ಇಂಡಿಯಾ

IND vs ZIM: 256 ರನ್ ಬಾರಿಸಿಯೂ ವಿಶ್ವ ದಾಖಲೆ ತಪ್ಪಿಸಿಕೊಂಡ ಟೀಂ ಇಂಡಿಯಾ

IND vs ZIM: ಟಿ20 ವಿಶ್ವಕಪ್​ನಲ್ಲಿ ಚೊಚ್ಚಲ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ

IND vs ZIM: ಟಿ20 ವಿಶ್ವಕಪ್​ನಲ್ಲಿ ಚೊಚ್ಚಲ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ

IND vs ZIM: ನಿರ್ಣಾಯಕ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ

IND vs ZIM: ನಿರ್ಣಾಯಕ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ

SA vs WI: ವಿಂಡೀಸ್ ಮಣಿಸಿ ಸೆಮಿಫೈನಲ್​ಗೇರಿದ ಆಫ್ರಿಕಾ; ನಿಟ್ಟುಸಿರು ಬಿಟ್ಟ ಟೀಂ ಇಂಡಿಯಾ

SA vs WI: ವಿಂಡೀಸ್ ಮಣಿಸಿ ಸೆಮಿಫೈನಲ್​ಗೇರಿದ ಆಫ್ರಿಕಾ; ನಿಟ್ಟುಸಿರು ಬಿಟ್ಟ ಟೀಂ ಇಂಡಿಯಾ

IND vs ZIM T20 WC Highlights: ಜಿಂಬಾಬ್ವೆ ವಿರುದ್ಧ 72 ರನ್​ಗಳಿಂದ ಗೆದ್ದ ಭಾರತ

IND vs ZIM T20 WC Highlights: ಜಿಂಬಾಬ್ವೆ ವಿರುದ್ಧ 72 ರನ್​ಗಳಿಂದ ಗೆದ್ದ ಭಾರತ

ಇಂಗ್ಲೆಂಡ್ ತಂಡ ನಮಗೋಸ್ಕರ ಗೆಲ್ತಾರೆ ಬಿಡಿ..!

ಇಂಗ್ಲೆಂಡ್ ತಂಡ ನಮಗೋಸ್ಕರ ಗೆಲ್ತಾರೆ ಬಿಡಿ..!

ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗೆ ವಿಶೇಷ ಬಹುಮಾನ ಸಿಗಲಿದೆ. ಕಳೆದ ಬಾರಿಯ ಟಿ20 ವಿಶ್ವಕಪ್​ನಲ್ಲಿ 6 ಪಂದ್ಯಗಳಿಂದ 296 ರನ್ ಬಾರಿಸಿ ವಿರಾಟ್ ಕೊಹ್ಲಿ ರನ್ ಸರದಾರನಾಗಿ ಹೊರಹೊಮ್ಮಿದ್ದರು. ಅಷ್ಟೇ ಅಲ್ಲದೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಕೂಡ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ ಈ ಟೂರ್ನಿಯಲ್ಲಿ ಇದುವರೆಗೆ 81.50 ಸರಾಸರಿಯಲ್ಲಿ 1141 ರನ್ ಗಳಿಸಿದ್ದಾರೆ. ಈ ವೇಳೆ ಒಟ್ಟು 14 ಅರ್ಧ ಶತಕ ಸಿಡಿಸಿದ್ದಾರೆ. ವಿರಾಟ್ ಕೊಹ್ಲಿಯ ನಂತರದ ಸ್ಥಾನಗಳಲ್ಲಿ ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ (1016) ಮತ್ತು ವೆಸ್ಟ್ ಇಂಡೀಸ್​ನ ಮಾಜಿ ಆರಂಭಿಕ ಆಟಗಾರ ಕ್ರಿಸ್ ಗೇಲ್ (965) ಇದ್ದಾರೆ.

ಪ್ರಶ್ನೆ-ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್​ ಯಾರು?

ಉತ್ತರ-ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ ಈವರೆಗೆ ಒಟ್ಟು 1141 ರನ್​ಗಳಿಸಿ ಈ ದಾಖಲೆ ನಿರ್ಮಿಸಿದ್ದಾರೆ.

ಪ್ರಶ್ನೆ- ಟಿ20 ವಿಶ್ವಕಪ್​ನಲ್ಲಿ ಯಾರ ದಾಖಲೆ ಮುರಿದು ಕೊಹ್ಲಿ ರನ್ ಸರದಾರ ಎನಿಸಿಕೊಂಡರು?

ಉತ್ತರ- ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ (1016) ಅವರ ದಾಖಲೆಯನ್ನು ಮುರಿದು ಕೊಹ್ಲಿ (1141) ಟಿ20 ವಿಶ್ವಕಪ್​ನಲ್ಲಿ ರನ್ ಸರದಾರನಾಗಿ ಹೊರಹೊಮ್ಮಿದ್ದಾರೆ.

ಪ್ರಶ್ನೆ-ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಬ್ಯಾಟರ್ ಯಾರು?

ಉತ್ತರ- ಕ್ರಿಸ್ ಗೇಲ್ ಟಿ20 ವಿಶ್ವಕಪ್​ನಲ್ಲಿ 2 ಶತಕ ಸಿಡಿಸಿದ್ದಾರೆ. ಈ ಮೂಲಕ ಚುಟುಕ ಕದನದಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ದಾಖಲೆ ನಿರ್ಮಿಸಿದ್ದಾರೆ.

ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ