AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026 Result

Result is not available for this series.

India 0 0 0 0 0 - 0
Namibia 0 0 0 0 0 - 0
Netherlands 0 0 0 0 0 - 0
Pakistan 0 0 0 0 0 - 0
USA 0 0 0 0 0 - 0
Australia 0 0 0 0 0 - 0
Ireland 0 0 0 0 0 - 0
Oman 0 0 0 0 0 - 0
Sri Lanka 0 0 0 0 0 - 0
Zimbabwe 0 0 0 0 0 - 0
Bangladesh 0 0 0 0 0 - 0
England 0 0 0 0 0 - 0
Italy 0 0 0 0 0 - 0
Nepal 0 0 0 0 0 - 0
West Indies 0 0 0 0 0 - 0
Afghanistan 0 0 0 0 0 - 0
Canada 0 0 0 0 0 - 0
New Zealand 0 0 0 0 0 - 0
South Africa 0 0 0 0 0 - 0
United Arab Emirates 0 0 0 0 0 - 0

ఇతర క్రీడలు

ಯಾರಿಂದಲೂ ಸಾಧ್ಯವಿಲ್ಲ; ಟಿ20 ವಿಶ್ವಕಪ್ ತಂಡದಿಂದ ಕೈಬಿಟ್ಟ ಬಗ್ಗೆ ಮೌನ ಮುರಿದ ಗಿಲ್

ಯಾರಿಂದಲೂ ಸಾಧ್ಯವಿಲ್ಲ; ಟಿ20 ವಿಶ್ವಕಪ್ ತಂಡದಿಂದ ಕೈಬಿಟ್ಟ ಬಗ್ಗೆ ಮೌನ ಮುರಿದ ಗಿಲ್

IND vs PAK: ‘ಮೈದಾನದಲ್ಲೇ ಉತ್ತರ ಕೊಡ್ತೀವಿ’; ಟೀಂ ಇಂಡಿಯಾಗೆ ಪಾಕ್ ವೇಗಿ ಎಚ್ಚರಿಕೆ

IND vs PAK: ‘ಮೈದಾನದಲ್ಲೇ ಉತ್ತರ ಕೊಡ್ತೀವಿ’; ಟೀಂ ಇಂಡಿಯಾಗೆ ಪಾಕ್ ವೇಗಿ ಎಚ್ಚರಿಕೆ

IND vs NZ: ಟಿ20 ಸರಣಿ ಮೊದಲ 3 ಪಂದ್ಯಗಳಿಂದ ತಿಲಕ್ ವರ್ಮಾ ಔಟ್; ಉಳಿದೆರಡು ಪಂದ್ಯಗಳಿಗೂ ಅನುಮಾನ!

IND vs NZ: ಟಿ20 ಸರಣಿ ಮೊದಲ 3 ಪಂದ್ಯಗಳಿಂದ ತಿಲಕ್ ವರ್ಮಾ ಔಟ್; ಉಳಿದೆರಡು ಪಂದ್ಯಗಳಿಗೂ ಅನುಮಾನ!

T20 World Cup 2026: ಟಿ20 ವಿಶ್ವಕಪ್​ನಿಂದ ಬಾಂಗ್ಲಾ ಹಿಂದೆ ಸರಿದರೆ ಯಾವ ತಂಡಕ್ಕೆ ಅವಕಾಶ?

T20 World Cup 2026: ಟಿ20 ವಿಶ್ವಕಪ್​ನಿಂದ ಬಾಂಗ್ಲಾ ಹಿಂದೆ ಸರಿದರೆ ಯಾವ ತಂಡಕ್ಕೆ ಅವಕಾಶ?

ಖುಲಾಯಿಸಲಿದೆಯಾ ಅದೃಷ್ಟ… ಟಿ20 ವಿಶ್ವಕಪ್​ಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ

ಖುಲಾಯಿಸಲಿದೆಯಾ ಅದೃಷ್ಟ… ಟಿ20 ವಿಶ್ವಕಪ್​ಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ

ಭಾರತ ನಮ್ಮನ್ನು ಅವಮಾನಿಸಿದೆ… ನಾವು ಶ್ರೀಲಂಕಾದಲ್ಲಿ ಆಡ್ತೀವಿ..!

ಭಾರತ ನಮ್ಮನ್ನು ಅವಮಾನಿಸಿದೆ… ನಾವು ಶ್ರೀಲಂಕಾದಲ್ಲಿ ಆಡ್ತೀವಿ..!

‘ನಮ್ಮ ಬ್ಯಾಟ್ ಬಳಸಬೇಡಿ’; ಬಾಂಗ್ಲಾ ಆಟಗಾರರೊಂದಿಗಿನ ಒಪ್ಪಂದ ಮುರಿದ ಭಾರತೀಯ ಬ್ಯಾಟ್ ಕಂಪನಿ

‘ನಮ್ಮ ಬ್ಯಾಟ್ ಬಳಸಬೇಡಿ’; ಬಾಂಗ್ಲಾ ಆಟಗಾರರೊಂದಿಗಿನ ಒಪ್ಪಂದ ಮುರಿದ ಭಾರತೀಯ ಬ್ಯಾಟ್ ಕಂಪನಿ

ಟಿ20 ವಿಶ್ವಕಪ್​ಗೆ 10 ತಂಡಗಳು ಪ್ರಕಟ

ಟಿ20 ವಿಶ್ವಕಪ್​ಗೆ 10 ತಂಡಗಳು ಪ್ರಕಟ

ಬೇಕಿದ್ರೆ ಆಡಿ, ಇಲ್ಲಾಂದ್ರೆ ಹೊರ ನಡೀರಿ… ಬಾಂಗ್ಲಾಗೆ ಖಡಕ್ ಸೂಚನೆ!

ಬೇಕಿದ್ರೆ ಆಡಿ, ಇಲ್ಲಾಂದ್ರೆ ಹೊರ ನಡೀರಿ… ಬಾಂಗ್ಲಾಗೆ ಖಡಕ್ ಸೂಚನೆ!

T20 World Cup 2026: ವಿವಿಐಪಿ ಭದ್ರತೆ ನೀಡಿದರೂ ಭಾರತದಲ್ಲಿ ಆಡಲ್ಲ ಎಂದ ಬಾಂಗ್ಲಾ

T20 World Cup 2026: ವಿವಿಐಪಿ ಭದ್ರತೆ ನೀಡಿದರೂ ಭಾರತದಲ್ಲಿ ಆಡಲ್ಲ ಎಂದ ಬಾಂಗ್ಲಾ

ಬಿಸಿಸಿಐ ವಿರುದ್ಧ ತೊಡೆ ತಟ್ಟಿರುವ ಬಾಂಗ್ಲಾ ತಂಡದ ಟಿ20 ವಿಶ್ವಕಪ್ ಪ್ರದರ್ಶನ ಹೇಗಿದೆ?

ಬಿಸಿಸಿಐ ವಿರುದ್ಧ ತೊಡೆ ತಟ್ಟಿರುವ ಬಾಂಗ್ಲಾ ತಂಡದ ಟಿ20 ವಿಶ್ವಕಪ್ ಪ್ರದರ್ಶನ ಹೇಗಿದೆ?

T20 World Cup: ಭಾರತದ ನೆಲದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾ; ತಕ್ಕ ಪ್ರತ್ಯುತ್ತರ ನೀಡಿದ ಬಿಸಿಸಿಐ

T20 World Cup: ಭಾರತದ ನೆಲದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾ; ತಕ್ಕ ಪ್ರತ್ಯುತ್ತರ ನೀಡಿದ ಬಿಸಿಸಿಐ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ 2007 ರಲ್ಲಿ ಟಿ20 ವಿಶ್ವಕಪ್ ಅನ್ನು ಪರಿಚಯಿಸಿತು. ಏಕದಿನ ವಿಶ್ವಕಪ್‌ನಂತೆ, ಇದೀಗ ಟಿ20 ವಿಶ್ವಕಪ್ ಕೂಡ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ವಿಶೇಷ ಎಂದರೆ ಟಿ20 ವಿಶ್ವಕಪ್​ ಆಗಮನದ ಬಳಿಕವೇ ಕ್ರಿಕೆಟ್​ನಲ್ಲಿ ಹಲವು ನಿಯಮಗಳು ಜಾರಿಯಾದವು. ಟಿ20 ವಿಶ್ವಕಪ್​ನ ಆರಂಭದಲ್ಲಿ ಪಂದ್ಯ ಟೈ ಆದರೆ, ಫಲಿತಾಂಶ ನಿರ್ಧರಿಸಲು ಟೈ-ಬ್ರೇಕರ್ ನಿಯಮವನ್ನು ಪರಿಚಯಿಸಲಾಯಿತು. ಮೊದಲ ಆವೃತ್ತಿಯಲ್ಲಿ ಪಂದ್ಯ ಟೈ ಆದರೆ 'ಬಾಲ್ ಔಟ್' ಎಂಬ ನಿಯಮವಿತ್ತು. ಇದಾದ ಬಳಿಕ ಅದನ್ನು 'ಸೂಪರ್ ಓವರ್'ಗೆ ಬದಲಿಸಲಾಯಿತು. ಇದೀಗ ಮಳೆ ಅಥವಾ ಇತರೆ ಕಾರಣಗಳಿಂದ ಪಂದ್ಯಕ್ಕೆ ಅಡಚಣೆಯಾದರೆ, ಫಲಿತಾಂಶ ನಿರ್ಧರಿಸಲು ಕನಿಷ್ಠ 5-5 ಓವರ್‌ಗಳ ಪಂದ್ಯವಾಡುವುದು ಕಡ್ಡಾಯಗೊಳಿಸಲಾಗಿದೆ. ಇದಾಗ್ಯೂ ಪಂದ್ಯ ಆಯೋಜನೆಗೊಳ್ಳದಿದ್ದರೆ, ಪಂದ್ಯ ರದ್ದುಗೊಳಿಸಿ ಉಭಯ ತಂಡಗಳಿಗೆ ಅಂಕಗಳನ್ನು ಹಂಚಲಾಗುತ್ತದೆ. ಇನ್ನು ಫೈನಲ್ ಪಂದ್ಯಕ್ಕೆ ವರುಣ ಅಡ್ಡಿಪಡಿಸಿದರೆ ಅಥವಾ ಇನ್ಯಾವುದೇ ಕಾರಣದಿಂದ ನಿಗದಿತ ದಿನ ಅಥವಾ ಮೀಸಲು ದಿನದಂದು ಪಂದ್ಯವಾಡಲು ಸಾಧ್ಯವಾಗದಿದ್ದರೆ, ಎರಡೂ ತಂಡಗಳನ್ನು ಜಂಟಿ ಚಾಂಪಿಯನ್ ಎಂದು ಘೋಷಿಸಲಾಗುತ್ತದೆ.

ಪ್ರಶ್ನೆ-2007ರ ಟಿ20 ವಿಶ್ವಕಪ್​ನಲ್ಲಿ ಪಂದ್ಯ ಟೈ ಆದರೂ ಭಾರತ ಗೆದ್ದಿದ್ದು ಹೇಗೆ?

ಉತ್ತರ- 2007 ರ ವಿಶ್ವಕಪ್​ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ಟೈ ಆಗಿತ್ತು. ಈ ವೇಳೆ ಜಾರಿಯಲ್ಲಿದ್ದ ಬಾಲ್ ಔಟ್ ನಿಯಮದಂತೆ ಭಾರತ ತಂಡವು ಗೆಲುವು ದಾಖಲಿಸಿತು. ಅಂದರೆ ಬೌಲರ್​ಗಳು ಮೂರು ಬಾರಿ ಸ್ಟಂಪ್ ಅನ್ನು ಬೌಲ್ಡ್ ಮಾಡುವ ಮೂಲಕ ಗೆಲುವು ದಾಖಲಿಸಬೇಕಿತ್ತು. ಅದರಂತೆ ಭಾರತೀಯ ಬೌಲರ್​ಗಳು ಮೂರು ಬಾರಿ ಯಶಸ್ಸು ಸಾಧಿಸಿದರು. ಅತ್ತ ಪಾಕ್ ಆಟಗಾರರು ಮೂರು ಅವಕಾಶದಲ್ಲೂ ವಿಫಲರಾಗಿದ್ದರು.

ಪ್ರಶ್ನೆ- ಟಿ20 ವಿಶ್ವಕಪ್‌ ಪಂದ್ಯಗಳಿಗೆ ಮೀಸಲು ದಿನವಿದೆಯೇ?

ಉತ್ತರ- ಲೀಗ್ ಹಂತದ ಪಂದ್ಯಗಳಿಗೆ ಮತ್ತು ಸೂಪರ್-8/ಸೂಪರ್-12 ಸುತ್ತಿನ ಪಂದ್ಯಗಳಿಗೆ ಯಾವುದೇ ಮೀಸಲು ದಿನವಿಲ್ಲ. ಇನ್ನು ಸೆಮಿ-ಫೈನಲ್ ಮತ್ತು ಫೈನಲ್‌ಗಳಿಗೆ ಮೀಸಲು ದಿನ ನಿಗದಿ ಮಾಡಲಾಗಿದೆ.

ಪ್ರಶ್ನೆ-ಟಿ20 ವಿಶ್ವಕಪ್‌ನಲ್ಲಿ ಯಾವುದಾದರೂ ಫೈನಲ್ ಪಂದ್ಯವನ್ನು ರದ್ದುಗೊಳಿಸಲಾಗಿದೆಯೇ?

ಉತ್ತರ- ಟಿ20 ವಿಶ್ವಕಪ್ ಇತಿಹಾಸದಲ್ಲಿ, ಯಾವುದೇ ಫೈನಲ್ ಪಂದ್ಯ ರದ್ದಾಗಿಲ್ಲ. ಅಲ್ಲದೆ ಇದುವರೆಗೆ ಫೈನಲ್​ಗೇರಿದ ಎರಡೂ ತಂಡಗಳನ್ನು ಜಂಟಿ ಚಾಂಪಿಯನ್ ಎಂದು ಘೋಷಿಸಲಾಗಿಲ್ಲ.

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ