AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026 Result

Result is not available for this series.

India 0 0 0 0 0 - 0
Namibia 0 0 0 0 0 - 0
Netherlands 0 0 0 0 0 - 0
Pakistan 0 0 0 0 0 - 0
USA 0 0 0 0 0 - 0
Australia 0 0 0 0 0 - 0
Ireland 0 0 0 0 0 - 0
Oman 0 0 0 0 0 - 0
Sri Lanka 0 0 0 0 0 - 0
Zimbabwe 0 0 0 0 0 - 0
England 0 0 0 0 0 - 0
Italy 0 0 0 0 0 - 0
Nepal 0 0 0 0 0 - 0
Scotland 0 0 0 0 0 - 0
West Indies 0 0 0 0 0 - 0
Afghanistan 0 0 0 0 0 - 0
Canada 0 0 0 0 0 - 0
New Zealand 0 0 0 0 0 - 0
South Africa 0 0 0 0 0 - 0
United Arab Emirates 0 0 0 0 0 - 0

ఇతర క్రీడలు

T20 World Cup 2026: ಟಿ20 ವಿಶ್ವಕಪ್​​​ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದ ಪಾಕಿಸ್ತಾನ

T20 World Cup 2026: ಟಿ20 ವಿಶ್ವಕಪ್​​​ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದ ಪಾಕಿಸ್ತಾನ

ಟಿ20 ಕೆರಿಯರ್​ನಲ್ಲೇ ಅತ್ಯಂತ ದುಬಾರಿ ಸ್ಪೆಲ್ ಎಸೆದ ಜಸ್​ಪ್ರೀತ್ ಬುಮ್ರಾ

ಟಿ20 ಕೆರಿಯರ್​ನಲ್ಲೇ ಅತ್ಯಂತ ದುಬಾರಿ ಸ್ಪೆಲ್ ಎಸೆದ ಜಸ್​ಪ್ರೀತ್ ಬುಮ್ರಾ

ಟಿ20 ವಿಶ್ವಕಪ್​ಗೂ ಮುನ್ನವೇ ಟೀಮ್ ಇಂಡಿಯಾ ಆಟಗಾರನಿಗೆ ಸಿಕ್ತು ಗ್ರೀನ್ ಸಿಗ್ನಲ್

ಟಿ20 ವಿಶ್ವಕಪ್​ಗೂ ಮುನ್ನವೇ ಟೀಮ್ ಇಂಡಿಯಾ ಆಟಗಾರನಿಗೆ ಸಿಕ್ತು ಗ್ರೀನ್ ಸಿಗ್ನಲ್

IND vs NZ: ಸಂಜು ಬದಲು ಕಿಶನ್ ವಿಕೆಟ್‌ಕೀಪರ್; ಸ್ಯಾಮ್ಸನ್ ವೃತ್ತಿಜೀವನ ಅಂತ್ಯ

IND vs NZ: ಸಂಜು ಬದಲು ಕಿಶನ್ ವಿಕೆಟ್‌ಕೀಪರ್; ಸ್ಯಾಮ್ಸನ್ ವೃತ್ತಿಜೀವನ ಅಂತ್ಯ

ಜೆರ್ಸಿ ಲಾಂಚ್ ಕಾರ್ಯಕ್ರಮ ರದ್ದು; ಹೊಸ ನಾಟಕ ಶುರು ಮಾಡಿದ ಪಾಕಿಸ್ತಾನ

ಜೆರ್ಸಿ ಲಾಂಚ್ ಕಾರ್ಯಕ್ರಮ ರದ್ದು; ಹೊಸ ನಾಟಕ ಶುರು ಮಾಡಿದ ಪಾಕಿಸ್ತಾನ

IND vs NZ: ಸಂಜು ಸ್ಯಾಮ್ಸನ್​​ಗೆ ಇದುವೇ ಕೊನೆಯ ಚಾನ್ಸ್​

IND vs NZ: ಸಂಜು ಸ್ಯಾಮ್ಸನ್​​ಗೆ ಇದುವೇ ಕೊನೆಯ ಚಾನ್ಸ್​

ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಇಬ್ಬರು ಸ್ಟಾರ್ ಆಟಗಾರರು ಔಟ್

ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಇಬ್ಬರು ಸ್ಟಾರ್ ಆಟಗಾರರು ಔಟ್

ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾಗೆ ಗುಡ್ ನ್ಯೂಸ್

ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾಗೆ ಗುಡ್ ನ್ಯೂಸ್

ಟಿ20 ವಿಶ್ವಕಪ್‌ನಲ್ಲಿ ಒಂದೇ ತಂಡದ ಪರವಾಗಿ ಆಡಲಿದ್ದಾರೆ ಭಾರತ- ಪಾಕ್ ಮೂಲದ ಆಟಗಾರರು

ಟಿ20 ವಿಶ್ವಕಪ್‌ನಲ್ಲಿ ಒಂದೇ ತಂಡದ ಪರವಾಗಿ ಆಡಲಿದ್ದಾರೆ ಭಾರತ- ಪಾಕ್ ಮೂಲದ ಆಟಗಾರರು

ಟಿ20 ವಿಶ್ವಕಪ್​ಗೂ ಮುನ್ನ ಪ್ರಮುಖ ಆಟಗಾರ ಅಮಾನತು..!

ಟಿ20 ವಿಶ್ವಕಪ್​ಗೂ ಮುನ್ನ ಪ್ರಮುಖ ಆಟಗಾರ ಅಮಾನತು..!

ಪಾಕಿಸ್ತಾನದ್ದು ಬರೀ ನಾಟಕ ಅಷ್ಟೇ: ಮೊಹಮ್ಮದ್ ಕೈಫ್

ಪಾಕಿಸ್ತಾನದ್ದು ಬರೀ ನಾಟಕ ಅಷ್ಟೇ: ಮೊಹಮ್ಮದ್ ಕೈಫ್

T20 World Cup 2026: ‘ಭಾರತದ ಬ್ಯಾಟಿಂಗ್‌ ನೋಡಿ ಹೆದರಿದ್ದೀರಿ’; ಪಾಕ್ ತಂಡದ ಮಾನ ಹರಾಜು

T20 World Cup 2026: ‘ಭಾರತದ ಬ್ಯಾಟಿಂಗ್‌ ನೋಡಿ ಹೆದರಿದ್ದೀರಿ’; ಪಾಕ್ ತಂಡದ ಮಾನ ಹರಾಜು

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ 2007 ರಲ್ಲಿ ಟಿ20 ವಿಶ್ವಕಪ್ ಅನ್ನು ಪರಿಚಯಿಸಿತು. ಏಕದಿನ ವಿಶ್ವಕಪ್‌ನಂತೆ, ಇದೀಗ ಟಿ20 ವಿಶ್ವಕಪ್ ಕೂಡ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ವಿಶೇಷ ಎಂದರೆ ಟಿ20 ವಿಶ್ವಕಪ್​ ಆಗಮನದ ಬಳಿಕವೇ ಕ್ರಿಕೆಟ್​ನಲ್ಲಿ ಹಲವು ನಿಯಮಗಳು ಜಾರಿಯಾದವು. ಟಿ20 ವಿಶ್ವಕಪ್​ನ ಆರಂಭದಲ್ಲಿ ಪಂದ್ಯ ಟೈ ಆದರೆ, ಫಲಿತಾಂಶ ನಿರ್ಧರಿಸಲು ಟೈ-ಬ್ರೇಕರ್ ನಿಯಮವನ್ನು ಪರಿಚಯಿಸಲಾಯಿತು. ಮೊದಲ ಆವೃತ್ತಿಯಲ್ಲಿ ಪಂದ್ಯ ಟೈ ಆದರೆ 'ಬಾಲ್ ಔಟ್' ಎಂಬ ನಿಯಮವಿತ್ತು. ಇದಾದ ಬಳಿಕ ಅದನ್ನು 'ಸೂಪರ್ ಓವರ್'ಗೆ ಬದಲಿಸಲಾಯಿತು. ಇದೀಗ ಮಳೆ ಅಥವಾ ಇತರೆ ಕಾರಣಗಳಿಂದ ಪಂದ್ಯಕ್ಕೆ ಅಡಚಣೆಯಾದರೆ, ಫಲಿತಾಂಶ ನಿರ್ಧರಿಸಲು ಕನಿಷ್ಠ 5-5 ಓವರ್‌ಗಳ ಪಂದ್ಯವಾಡುವುದು ಕಡ್ಡಾಯಗೊಳಿಸಲಾಗಿದೆ. ಇದಾಗ್ಯೂ ಪಂದ್ಯ ಆಯೋಜನೆಗೊಳ್ಳದಿದ್ದರೆ, ಪಂದ್ಯ ರದ್ದುಗೊಳಿಸಿ ಉಭಯ ತಂಡಗಳಿಗೆ ಅಂಕಗಳನ್ನು ಹಂಚಲಾಗುತ್ತದೆ. ಇನ್ನು ಫೈನಲ್ ಪಂದ್ಯಕ್ಕೆ ವರುಣ ಅಡ್ಡಿಪಡಿಸಿದರೆ ಅಥವಾ ಇನ್ಯಾವುದೇ ಕಾರಣದಿಂದ ನಿಗದಿತ ದಿನ ಅಥವಾ ಮೀಸಲು ದಿನದಂದು ಪಂದ್ಯವಾಡಲು ಸಾಧ್ಯವಾಗದಿದ್ದರೆ, ಎರಡೂ ತಂಡಗಳನ್ನು ಜಂಟಿ ಚಾಂಪಿಯನ್ ಎಂದು ಘೋಷಿಸಲಾಗುತ್ತದೆ.

ಪ್ರಶ್ನೆ-2007ರ ಟಿ20 ವಿಶ್ವಕಪ್​ನಲ್ಲಿ ಪಂದ್ಯ ಟೈ ಆದರೂ ಭಾರತ ಗೆದ್ದಿದ್ದು ಹೇಗೆ?

ಉತ್ತರ- 2007 ರ ವಿಶ್ವಕಪ್​ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ಟೈ ಆಗಿತ್ತು. ಈ ವೇಳೆ ಜಾರಿಯಲ್ಲಿದ್ದ ಬಾಲ್ ಔಟ್ ನಿಯಮದಂತೆ ಭಾರತ ತಂಡವು ಗೆಲುವು ದಾಖಲಿಸಿತು. ಅಂದರೆ ಬೌಲರ್​ಗಳು ಮೂರು ಬಾರಿ ಸ್ಟಂಪ್ ಅನ್ನು ಬೌಲ್ಡ್ ಮಾಡುವ ಮೂಲಕ ಗೆಲುವು ದಾಖಲಿಸಬೇಕಿತ್ತು. ಅದರಂತೆ ಭಾರತೀಯ ಬೌಲರ್​ಗಳು ಮೂರು ಬಾರಿ ಯಶಸ್ಸು ಸಾಧಿಸಿದರು. ಅತ್ತ ಪಾಕ್ ಆಟಗಾರರು ಮೂರು ಅವಕಾಶದಲ್ಲೂ ವಿಫಲರಾಗಿದ್ದರು.

ಪ್ರಶ್ನೆ- ಟಿ20 ವಿಶ್ವಕಪ್‌ ಪಂದ್ಯಗಳಿಗೆ ಮೀಸಲು ದಿನವಿದೆಯೇ?

ಉತ್ತರ- ಲೀಗ್ ಹಂತದ ಪಂದ್ಯಗಳಿಗೆ ಮತ್ತು ಸೂಪರ್-8/ಸೂಪರ್-12 ಸುತ್ತಿನ ಪಂದ್ಯಗಳಿಗೆ ಯಾವುದೇ ಮೀಸಲು ದಿನವಿಲ್ಲ. ಇನ್ನು ಸೆಮಿ-ಫೈನಲ್ ಮತ್ತು ಫೈನಲ್‌ಗಳಿಗೆ ಮೀಸಲು ದಿನ ನಿಗದಿ ಮಾಡಲಾಗಿದೆ.

ಪ್ರಶ್ನೆ-ಟಿ20 ವಿಶ್ವಕಪ್‌ನಲ್ಲಿ ಯಾವುದಾದರೂ ಫೈನಲ್ ಪಂದ್ಯವನ್ನು ರದ್ದುಗೊಳಿಸಲಾಗಿದೆಯೇ?

ಉತ್ತರ- ಟಿ20 ವಿಶ್ವಕಪ್ ಇತಿಹಾಸದಲ್ಲಿ, ಯಾವುದೇ ಫೈನಲ್ ಪಂದ್ಯ ರದ್ದಾಗಿಲ್ಲ. ಅಲ್ಲದೆ ಇದುವರೆಗೆ ಫೈನಲ್​ಗೇರಿದ ಎರಡೂ ತಂಡಗಳನ್ನು ಜಂಟಿ ಚಾಂಪಿಯನ್ ಎಂದು ಘೋಷಿಸಲಾಗಿಲ್ಲ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್