AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026 Team

India 0 0 0 0 0 - 0
Namibia 0 0 0 0 0 - 0
Netherlands 0 0 0 0 0 - 0
Pakistan 0 0 0 0 0 - 0
USA 0 0 0 0 0 - 0
Australia 0 0 0 0 0 - 0
Ireland 0 0 0 0 0 - 0
Oman 0 0 0 0 0 - 0
Sri Lanka 0 0 0 0 0 - 0
Zimbabwe 0 0 0 0 0 - 0
England 0 0 0 0 0 - 0
Italy 0 0 0 0 0 - 0
Nepal 0 0 0 0 0 - 0
Scotland 0 0 0 0 0 - 0
West Indies 0 0 0 0 0 - 0
Afghanistan 0 0 0 0 0 - 0
Canada 0 0 0 0 0 - 0
New Zealand 0 0 0 0 0 - 0
South Africa 0 0 0 0 0 - 0
United Arab Emirates 0 0 0 0 0 - 0

ಕ್ರೀಡಾ ಸುದ್ದಿ

ಪಾಕಿಸ್ತಾನ್ ಸೂಪರ್ ಲೀಗ್​ಗೆ ಮ್ಯಾಕ್ಸ್​ವೆಲ್ ಎಂಟ್ರಿ… ಎಷ್ಟು ಕೋಟಿಗೆ ಗೊತ್ತಾ?

ಪಾಕಿಸ್ತಾನ್ ಸೂಪರ್ ಲೀಗ್​ಗೆ ಮ್ಯಾಕ್ಸ್​ವೆಲ್ ಎಂಟ್ರಿ… ಎಷ್ಟು ಕೋಟಿಗೆ ಗೊತ್ತಾ?

IPL 2026: ಐಪಿಎಲ್ RAPP ಲಿಸ್ಟ್ ಪ್ರಕಟ: 1,307 ಆಟಗಾರರಿಗೆ ಸ್ಥಾನ

IPL 2026: ಐಪಿಎಲ್ RAPP ಲಿಸ್ಟ್ ಪ್ರಕಟ: 1,307 ಆಟಗಾರರಿಗೆ ಸ್ಥಾನ

IPL 2026: ಐಪಿಎಲ್​ಗೆ ತಯಾರಿ ಶುರು ಮಾಡಿದ ಧೋನಿ; ವಿಡಿಯೋ ಬಿಡುಗಡೆ

IPL 2026: ಐಪಿಎಲ್​ಗೆ ತಯಾರಿ ಶುರು ಮಾಡಿದ ಧೋನಿ; ವಿಡಿಯೋ ಬಿಡುಗಡೆ

RCB: ಆರ್​ಸಿಬಿ ಖರೀದಿಗೆ ಖಜಾನೆ ತೆರೆದ 2 ಲಕ್ಷ ಕೋಟಿ ರೂ. ಒಡೆಯ

RCB: ಆರ್​ಸಿಬಿ ಖರೀದಿಗೆ ಖಜಾನೆ ತೆರೆದ 2 ಲಕ್ಷ ಕೋಟಿ ರೂ. ಒಡೆಯ

IPL 2026: ಚಿನ್ನಸ್ವಾಮಿಯಲ್ಲಿ ಪಂದ್ಯಗಳನ್ನಾಡಲು ಒಪ್ಪಿಗೆ ಸೂಚಿಸಿದ ಆರ್​ಸಿಬಿ ಫ್ರಾಂಚೈಸಿ..! ಆದರೆ?

IPL 2026: ಚಿನ್ನಸ್ವಾಮಿಯಲ್ಲಿ ಪಂದ್ಯಗಳನ್ನಾಡಲು ಒಪ್ಪಿಗೆ ಸೂಚಿಸಿದ ಆರ್​ಸಿಬಿ ಫ್ರಾಂಚೈಸಿ..! ಆದರೆ?

IPL 2026: ರಾಜಸ್ಥಾನದಿಂದ ಹೊರಬಂದ ರಾಜಸ್ಥಾನ್ ರಾಯಲ್ಸ್

IPL 2026: ರಾಜಸ್ಥಾನದಿಂದ ಹೊರಬಂದ ರಾಜಸ್ಥಾನ್ ರಾಯಲ್ಸ್

IPL 2026: ಇದೇ ಕಾರಣಕ್ಕೆ RCB ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಹಿಂದೇಟು ಹಾಕುತ್ತಿದೆ!

IPL 2026: ಇದೇ ಕಾರಣಕ್ಕೆ RCB ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಹಿಂದೇಟು ಹಾಕುತ್ತಿದೆ!

IPL 2026: ‘ಐಪಿಎಲ್​ಗೆ ಚಿನ್ನಸ್ವಾಮಿ ರೆಡಿ ಇದ್ರು ಆರ್​ಸಿಬಿ ಮನಸ್ಸು ಮಾಡ್ತಿಲ್ಲ’; ವೆಂಕಟೇಶ್ ಪ್ರಸಾದ್

IPL 2026: ‘ಐಪಿಎಲ್​ಗೆ ಚಿನ್ನಸ್ವಾಮಿ ರೆಡಿ ಇದ್ರು ಆರ್​ಸಿಬಿ ಮನಸ್ಸು ಮಾಡ್ತಿಲ್ಲ’; ವೆಂಕಟೇಶ್ ಪ್ರಸಾದ್

RCB ಫ್ರಾಂಚೈಸಿಗೆ ಗಡುವು ನೀಡಿದ BCCI

RCB ಫ್ರಾಂಚೈಸಿಗೆ ಗಡುವು ನೀಡಿದ BCCI

RCB ಫ್ಯಾನ್ಸ್​ಗೆ ಗುಡ್​ ನ್ಯೂಸ್; ಬೆಂಗಳೂರಿನಲ್ಲೇ ನಡೆಯಲಿವೆ ಪಂದ್ಯಗಳು! ಆದ್ರೆ ಕಂಡೀಷನ್ ಅಪ್ಲೈ

RCB ಫ್ಯಾನ್ಸ್​ಗೆ ಗುಡ್​ ನ್ಯೂಸ್; ಬೆಂಗಳೂರಿನಲ್ಲೇ ನಡೆಯಲಿವೆ ಪಂದ್ಯಗಳು! ಆದ್ರೆ ಕಂಡೀಷನ್ ಅಪ್ಲೈ

ಬೆಂಗಳೂರೇ ಬೇಡ, ಚಿನ್ನಸ್ವಾಮಿಯಲ್ಲಿ ಪಂದ್ಯವಾಡಲ್ಲ ಅಂತಿದೆ RCB! ಅಭಿಮಾನಿಗಳಿಗೆ ನಿರಾಸೆ, KSCAಗೆ ಶಾಕ್

ಬೆಂಗಳೂರೇ ಬೇಡ, ಚಿನ್ನಸ್ವಾಮಿಯಲ್ಲಿ ಪಂದ್ಯವಾಡಲ್ಲ ಅಂತಿದೆ RCB! ಅಭಿಮಾನಿಗಳಿಗೆ ನಿರಾಸೆ, KSCAಗೆ ಶಾಕ್

ಹೊಸ ತವರು ಮೈದಾನ: 2 ಸ್ಟೇಡಿಯಂಗಳಲ್ಲಿ ಕಣಕ್ಕಿಳಿಯಲಿದೆ RCB

ಹೊಸ ತವರು ಮೈದಾನ: 2 ಸ್ಟೇಡಿಯಂಗಳಲ್ಲಿ ಕಣಕ್ಕಿಳಿಯಲಿದೆ RCB

ಈ ಬಾರಿಯ ಟಿ20 ವಿಶ್ವಕಪ್ ಜೂನ್ 2 ರಿಂದ ಆರಂಭವಾಗಲಿದೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಯುಎಸ್​ಎ ಮತ್ತು ಕೆನಡಾ ತಂಡಗಳು ಕಣಕ್ಕಿಳಿಯಲಿದೆ. ವಿಶೇಷ ಎಂದರೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಬರೋಬ್ಬರಿ 20 ತಂಡಗಳು ಕಣಕ್ಕಿಳಿಯುತ್ತಿದೆ. ಹಾಗೆಯೇ ಇದೇ ಮೊದಲ ಬಾರಿಗೆ ಯುಎಸ್​ಎ ನಲ್ಲಿ ಟಿ20 ವಿಶ್ವಕಪ್​ ಅನ್ನು ಆಯೋಜಿಸಲಾಗುತ್ತಿದೆ. ಅದರಂತೆ ಆತಿಥೇಯ ತಂಡವಾಗಿ ವೆಸ್ಟ್ ಇಂಡೀಸ್ ಜೊತೆ ಯುಎಸ್​ಎ ತಂಡ ಕೂಡ ಟಿ20 ವಿಶ್ವಕಪ್​ಗೆ ನೇರ ಅರ್ಹತೆ ಪಡೆದುಕೊಂಡಿದೆ. ಇನ್ನುಳಿದಂತೆ ಭಾರತ, ಕೆನಡಾ, ಐರ್ಲೆಂಡ್, ಪಾಕಿಸ್ತಾನ್, ಆಸ್ಟ್ರೇಲಿಯಾ, ಇಂಗ್ಲೆಂಡ್, ನಮೀಬಿಯಾ, ಒಮಾನ್, ಸ್ಕಾಟ್ಲೆಂಡ್, ಅಫ್ಘಾನಿಸ್ತಾನ್, ನ್ಯೂಝಿಲೆಂಡ್, ಪಪುವಾ ನ್ಯೂಗಿನಿಯಾ, ಉಗಾಂಡಾ, ಬಾಂಗ್ಲಾದೇಶ್, ನೆದರ್​ಲ್ಯಾಂಡ್ಸ್​, ನೇಪಾಳ, ಸೌತ್ ಆಫ್ರಿಕಾ ಮತ್ತು ಶ್ರೀಲಂಕಾ ತಂಡಗಳು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದೆ.

ಪ್ರಶ್ನೆ-2026 ರ ಟಿ20 ವಿಶ್ವಕಪ್​ನಲ್ಲಿ ಭಾರತ- ಪಾಕ್ ಪಂದ್ಯ ಯಾವಾಗ ನಡೆಯಲಿದೆ?

ಉತ್ತರ- 2026 ರ ಟಿ20 ವಿಶ್ವಕಪ್​ನಲ್ಲಿ ಭಾರತ- ಪಾಕ್ ಪಂದ್ಯ ಫೆಬ್ರವರಿ 15 ರಂದು ನಡೆಯಲಿದೆ.

ಪ್ರಶ್ನೆ-ಟಿ20 ವಿಶ್ವಕಪ್ 2026ರ ಪಂದ್ಯಗಳು ಭಾರತದ ಯಾವ ನಗರಗಳಲ್ಲಿ ನಡೆಯಲಿದೆ?

ಉತ್ತರ- ಚೆನ್ನೈ, ನವದೆಹಲಿ, ಮುಂಬೈ, ಕೋಲ್ಕತ್ತಾ, ಅಹಮದಾಬಾದ್ ನಗರಗಳಲ್ಲಿನ ಸ್ಟೇಡಿಯಂನಲ್ಲಿ ಟಿ20 ವಿಶ್ವಕಪ್ ಪಂದ್ಯಗಳನ್ನು ಆಯೋಜಿಸಲಾಗುತ್ತದೆ.

ಪ್ರಶ್ನೆ-ಭಾರತವನ್ನು ಹೊರತುಪಡಿಸಿ, 2026ರ ಟಿ20 ವಿಶ್ವಕಪ್​ಗೆ ಆತಿಥ್ಯವಹಿಸುವ ದೇಶ ಯಾವುದು?

ಉತ್ತರ- ಈ ಬಾರಿಯ ಟಿ20 ವಿಶ್ವಕಪ್​ ಅನ್ನು ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿದೆ.

ಪ್ರಶ್ನೆ-ಅತೀ ಹೆಚ್ಚು ಬಾರಿ ಟಿ20 ವಿಶ್ವಕಪ್ ಗೆದ್ದ ತಂಡ ಯಾವುದು?

ಉತ್ತರ- ಇಂಗ್ಲೆಂಡ್, ವೆಸ್ಟ್ ಇಂಡೀಸ್ ಮತ್ತು ಭಾರತ ಅತಿ ಹೆಚ್ಚು ಬಾರಿ ಟಿ20 ವಿಶ್ವಕಪ್ ಗೆದ್ದ ದಾಖಲೆಯನ್ನು ಹೊಂದಿವೆ. ಉಭಯ ತಂಡಗಳು ತಲಾ 2 ಬಾರಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್