T20 World Cup 2024 Team

India 3 3 0 0 0 +2.017 6
Afghanistan 3 2 1 0 0 -0.305 4
Australia 3 1 2 0 0 -0.331 2
Bangladesh 3 0 3 0 0 -1.709 0
South Africa 3 3 0 0 0 +0.599 6
England 3 2 1 0 0 +1.992 4
West Indies 3 1 2 0 0 +0.963 2
USA 3 0 3 0 0 -3.906 0
India 4 3 0 0 1 +1.137 7
USA 4 2 1 0 1 +0.127 5
Pakistan 4 2 2 0 0 +0.294 4
Canada 4 1 2 0 1 -0.493 3
Ireland 4 0 3 0 1 -1.293 1
Australia 4 4 0 0 0 +2.791 8
England 4 2 1 0 1 +3.611 5
Scotland 4 2 1 0 1 +1.255 5
Namibia 4 1 3 0 0 -2.585 2
Oman 4 0 4 0 0 -3.062 0
West Indies 4 4 0 0 0 +3.257 8
Afghanistan 4 3 1 0 0 +1.835 6
New Zealand 4 2 2 0 0 +0.415 4
Uganda 4 1 3 0 0 -4.510 2
Papua New Guinea 4 0 4 0 0 -1.268 0
South Africa 4 4 0 0 0 +0.470 8
Bangladesh 4 3 1 0 0 +0.616 6
Sri Lanka 4 1 2 0 1 +0.863 3
Netherlands 4 1 3 0 0 -1.358 2
Nepal 4 0 3 0 1 -0.542 1

ಕ್ರೀಡಾ ಸುದ್ದಿ

IPL 2025: ಭಾರತೀಯ ಕೋಚ್​ಗಳತ್ತ ಮುಖ ಮಾಡಿದ ಐಪಿಎಲ್ ಫ್ರಾಂಚೈಸಿ

IPL 2025: ಭಾರತೀಯ ಕೋಚ್​ಗಳತ್ತ ಮುಖ ಮಾಡಿದ ಐಪಿಎಲ್ ಫ್ರಾಂಚೈಸಿ

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ 3 ಬೇಡಿಕೆ ಮುಂದಿಟ್ಟ ಫ್ರಾಂಚೈಸಿಗಳು

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ 3 ಬೇಡಿಕೆ ಮುಂದಿಟ್ಟ ಫ್ರಾಂಚೈಸಿಗಳು

IPL 2025: SRH ತಂಡದಿಂದ ಉಮ್ರಾನ್ ಮಲಿಕ್ ಔಟ್?

IPL 2025: SRH ತಂಡದಿಂದ ಉಮ್ರಾನ್ ಮಲಿಕ್ ಔಟ್?

IPL 2025: ಮುಂಬೈ ಇಂಡಿಯನ್ಸ್ ಚಿಂತೆ ಹೆಚ್ಚಿಸಿದ ಸ್ಟಾರ್ ಆಟಗಾರರು

IPL 2025: ಮುಂಬೈ ಇಂಡಿಯನ್ಸ್ ಚಿಂತೆ ಹೆಚ್ಚಿಸಿದ ಸ್ಟಾರ್ ಆಟಗಾರರು

IPL 2025: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ದ್ರಾವಿಡ್ ಕೋಚ್: ವರದಿ

IPL 2025: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ದ್ರಾವಿಡ್ ಕೋಚ್: ವರದಿ

IPL 2025: ಮುಂಬೈ ಇಂಡಿಯನ್ಸ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ಗುಡ್ ಬೈ?

IPL 2025: ಮುಂಬೈ ಇಂಡಿಯನ್ಸ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ಗುಡ್ ಬೈ?

IPL 2025: CSK ಯತ್ತ ರಿಷಭ್ ಪಂತ್ ಚಿತ್ತ

IPL 2025: CSK ಯತ್ತ ರಿಷಭ್ ಪಂತ್ ಚಿತ್ತ

IPL 2025: RCB ತಂಡಕ್ಕೆ ಕೆಎಲ್ ರಾಹುಲ್ ರಿಎಂಟ್ರಿ?

IPL 2025: RCB ತಂಡಕ್ಕೆ ಕೆಎಲ್ ರಾಹುಲ್ ರಿಎಂಟ್ರಿ?

IPL 2025: 120 ಕೋಟಿ, 90 ಕೋಟಿ, 50 ಕೋಟಿ: ಐಪಿಎಲ್ ಮೆಗಾ ಹರಾಜಿಗೆ ಸಿದ್ಧತೆ ಶುರು

IPL 2025: 120 ಕೋಟಿ, 90 ಕೋಟಿ, 50 ಕೋಟಿ: ಐಪಿಎಲ್ ಮೆಗಾ ಹರಾಜಿಗೆ ಸಿದ್ಧತೆ ಶುರು

IPL 2025: ಗುಜರಾತ್ ಟೈಟಾನ್ಸ್ ಮಾರಾಟಕ್ಕಿದೆ: ಐಪಿಎಲ್ ಮೇಲೆ ಕಣ್ಣಿಟ್ಟಿ ಅದಾನಿ ಗ್ರೂಪ್

IPL 2025: ಗುಜರಾತ್ ಟೈಟಾನ್ಸ್ ಮಾರಾಟಕ್ಕಿದೆ: ಐಪಿಎಲ್ ಮೇಲೆ ಕಣ್ಣಿಟ್ಟಿ ಅದಾನಿ ಗ್ರೂಪ್

IPL 2025: ಮೆಗಾ ಹರಾಜಿನ ನಂತರ ಈ 6 ತಂಡಗಳ ನಾಯಕತ್ವದಲ್ಲಿ ಬದಲಾವಣೆ..!

IPL 2025: ಮೆಗಾ ಹರಾಜಿನ ನಂತರ ಈ 6 ತಂಡಗಳ ನಾಯಕತ್ವದಲ್ಲಿ ಬದಲಾವಣೆ..!

RCB… ಅದೊಂದು ತಂಡವೇ ಅಲ್ಲ: ಮಾಜಿ ಆಟಗಾರ ಕಿಡಿ

RCB… ಅದೊಂದು ತಂಡವೇ ಅಲ್ಲ: ಮಾಜಿ ಆಟಗಾರ ಕಿಡಿ

ಈ ಬಾರಿಯ ಟಿ20 ವಿಶ್ವಕಪ್ ಜೂನ್ 2 ರಿಂದ ಆರಂಭವಾಗಲಿದೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಯುಎಸ್​ಎ ಮತ್ತು ಕೆನಡಾ ತಂಡಗಳು ಕಣಕ್ಕಿಳಿಯಲಿದೆ. ವಿಶೇಷ ಎಂದರೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಬರೋಬ್ಬರಿ 20 ತಂಡಗಳು ಕಣಕ್ಕಿಳಿಯುತ್ತಿದೆ. ಹಾಗೆಯೇ ಇದೇ ಮೊದಲ ಬಾರಿಗೆ ಯುಎಸ್​ಎ ನಲ್ಲಿ ಟಿ20 ವಿಶ್ವಕಪ್​ ಅನ್ನು ಆಯೋಜಿಸಲಾಗುತ್ತಿದೆ. ಅದರಂತೆ ಆತಿಥೇಯ ತಂಡವಾಗಿ ವೆಸ್ಟ್ ಇಂಡೀಸ್ ಜೊತೆ ಯುಎಸ್​ಎ ತಂಡ ಕೂಡ ಟಿ20 ವಿಶ್ವಕಪ್​ಗೆ ನೇರ ಅರ್ಹತೆ ಪಡೆದುಕೊಂಡಿದೆ. ಇನ್ನುಳಿದಂತೆ ಭಾರತ, ಕೆನಡಾ, ಐರ್ಲೆಂಡ್, ಪಾಕಿಸ್ತಾನ್, ಆಸ್ಟ್ರೇಲಿಯಾ, ಇಂಗ್ಲೆಂಡ್, ನಮೀಬಿಯಾ, ಒಮಾನ್, ಸ್ಕಾಟ್ಲೆಂಡ್, ಅಫ್ಘಾನಿಸ್ತಾನ್, ನ್ಯೂಝಿಲೆಂಡ್, ಪಪುವಾ ನ್ಯೂಗಿನಿಯಾ, ಉಗಾಂಡಾ, ಬಾಂಗ್ಲಾದೇಶ್, ನೆದರ್​ಲ್ಯಾಂಡ್ಸ್​, ನೇಪಾಳ, ಸೌತ್ ಆಫ್ರಿಕಾ ಮತ್ತು ಶ್ರೀಲಂಕಾ ತಂಡಗಳು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದೆ.

ಪ್ರಶ್ನೆ-ಟಿ20 ವಿಶ್ವಕಪ್​ನಲ್ಲಿ ಮೊದಲ ಬಾರಿಗೆ ಭಾಗವಹಿಸುತ್ತಿರುವ ತಂಡಗಳಾವುವು?

ಉತ್ತರ- ಯುಎಸ್​ಎ ಮತ್ತು ಉಗಾಂಡಾ ತಂಡಗಳು ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸುತ್ತಿವೆ.

ಪ್ರಶ್ನೆ-ಟಿ20 ವಿಶ್ವಕಪ್ 2024ರ ಪಂದ್ಯಗಳು ಯುಎಸ್​ಎಯ ಯಾವ ನಗರಗಳಲ್ಲಿ ನಡೆಯಲಿದೆ?

ಉತ್ತರ- ಯುಎಸ್​ಎ ದೇಶದ ಫ್ಲೋರಿಡಾ, ನ್ಯೂಯಾರ್ಕ್ ಮತ್ತು ಟೆಕ್ಸಾಸ್‌ ನಗರಗಳಲ್ಲಿನ ಸ್ಟೇಡಿಯಂನಲ್ಲಿ ಟಿ20 ವಿಶ್ವಕಪ್ ಪಂದ್ಯಗಳನ್ನು ಆಯೋಜಿಸಲಾಗುತ್ತದೆ.

ಪ್ರಶ್ನೆ-ಯುಎಸ್​ಎ ಅನ್ನು ಹೊರತುಪಡಿಸಿ, 2024ರ T20 ವಿಶ್ವಕಪ್​ಗೆ ಆತಿಥ್ಯವಹಿಸುವ ದೇಶ ಯಾವುದು?

ಉತ್ತರ- ಈ ಬಾರಿಯ ಟಿ20 ವಿಶ್ವಕಪ್​ ಅನ್ನು ಯುಎಸ್​ಎ ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸುತ್ತಿದೆ.

ಪ್ರಶ್ನೆ-ಅತೀ ಹೆಚ್ಚು ಬಾರಿ ಟಿ20 ವಿಶ್ವಕಪ್ ಗೆದ್ದ ತಂಡ ಯಾವುದು?

ಉತ್ತರ- ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ಅತಿ ಹೆಚ್ಚು ಬಾರಿ ಟಿ20 ವಿಶ್ವಕಪ್ ಗೆದ್ದ ದಾಖಲೆಯನ್ನು ಹೊಂದಿವೆ. ಉಭಯ ತಂಡಗಳು ತಲಾ 2 ಬಾರಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್