AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟಾಸ್ ಗೆದ್ದ ಸೌತ್ ಆಫ್ರಿಕಾ: ಹೀಗಿದೆ ಉಭಯ ತಂಡಗಳ ಪ್ಲೇಯಿಂಗ್ 11

South Africa vs India: ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್​ ಮಳೆಗೆ ಅಹುತಿಯಾಗಿತ್ತು. ಹೀಗಾಗಿ ಇಂದಿನ ಪಂದ್ಯವು ಉಭಯ ತಂಡಗಳಿಗೂ ಸರಣಿ ಗೆಲ್ಲಲು ನಿರ್ಣಾಯಕ. ಏಕೆಂದರೆ ಉಳಿದಿರುವ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿದ ತಂಡ ಸರಣಿಯನ್ನು ವಶಪಡಿಸಿಕೊಳ್ಳಲಿದೆ.

IND vs SA: ಟಾಸ್ ಗೆದ್ದ ಸೌತ್ ಆಫ್ರಿಕಾ: ಹೀಗಿದೆ ಉಭಯ ತಂಡಗಳ ಪ್ಲೇಯಿಂಗ್ 11
South Africa vs India
TV9 Web
| Edited By: |

Updated on:Dec 12, 2023 | 8:40 PM

Share

ಗೆಬ್ಬೆಗಾದ ಸೇಂಟ್ ಜಾರ್ಜ್​ ಪಾರ್ಕ್​ನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ  ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್​ ಮಳೆಗೆ ಅಹುತಿಯಾಗಿತ್ತು. ಹೀಗಾಗಿ ಇಂದಿನ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ. ಏಕೆಂದರೆ ಉಳಿದಿರುವ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿದ ತಂಡ ಸರಣಿಯನ್ನು ವಶಪಡಿಸಿಕೊಳ್ಳಲಿದೆ.

ಹೀಗಾಗಿ ಉಭಯ ತಂಡಗಳು ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ರೂಪಿಸಿದೆ. ಇತ್ತ ಟೀಮ್ ಇಂಡಿಯಾ ಪರ ಶುಭ್​ಮನ್ ಗಿಲ್ ಹಾಗೂ ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ರುತುರಾಜ್ ಗಾಯಕ್ವಾಡ್ ಹಾಗೂ ಇಶಾನ್ ಕಿಶನ್ ಅವಕಾಶ ವಂಚಿತರಾಗಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಸ್ಥಾನದಲ್ಲಿ ಜಿತೇಶ್ ಶರ್ಮಾ ಕಣಕ್ಕಿಳಿಯಲಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿವೆ.

ಭಾರತ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್.

ಸೌತ್ ಆಫ್ರಿಕಾ (ಪ್ಲೇಯಿಂಗ್ XI): ಮ್ಯಾಥ್ಯೂ ಬ್ರೀಟ್ಝ್​ಕ್, ರೀಝಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೊಯೆಟ್ಜಿ, ಲಿಜಾಡ್ ವಿಲಿಯಮ್ಸ್, ತಬ್ರೈಜ್ ಶಮ್ಸಿ.

ಸೌತ್ ಆಫ್ರಿಕಾ ಟಿ20 ತಂಡ: ರೀಝಾ ಹೆಂಡ್ರಿಕ್ಸ್, ಮ್ಯಾಥ್ಯೂ ಬ್ರೀಟ್ಝ್​ಕ್, ಟ್ರಿಸ್ಟಾನ್ ಸ್ಟಬ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್, ಜೆರಾಲ್ಡ್ ಕೊಯೆಟ್ಝಿ, ನಾಂಡ್ರೆ ಬರ್ಗರ್, ತಬ್ರೈಝ್ ಶಮ್ಸಿ, ಡೊನ್ಕೊ ಜಾರ್ಟನ್ಸ್, ಡೊನ್ಕೊ ಜಾರ್ಟನ್ಸ್ ಫೆರೇರಾ, ಲಿಜಾಡ್ ವಿಲಿಯಮ್ಸ್.

ಇದನ್ನೂ ಓದಿ: IPL 2024 Auction: ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 333 ಆಟಗಾರರ ಪಟ್ಟಿ ಇಲ್ಲಿದೆ

ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ದೀಪಕ್ ಚಹರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಇಶಾನ್ ಕಿಶನ್, ಮುಕೇಶ್ ಕುಮಾರ್, ವಾಷಿಂಗ್ಟನ್ ಸುಂದರ್ , ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಕುಲ್ದೀಪ್ ಯಾದವ್.

Published On - 8:08 pm, Tue, 12 December 23

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ