AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stuart Binny: ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಕನ್ನಡಿಗ ಸ್ಟುವರ್ಟ್ ಬಿನ್ನಿ

Stuart Binny retirement: ಐಪಿಎಲ್​ನಲ್ಲಿ ಆರ್​​ಸಿಬಿ ತಂಡದ ಪರ ಮಾಡಿದ್ದ ಬಿನ್ನಿ, “ನಾನು ಪ್ರಥಮ ದರ್ಜೆ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

Stuart Binny: ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಕನ್ನಡಿಗ ಸ್ಟುವರ್ಟ್ ಬಿನ್ನಿ
Stuart Binny
TV9 Web
| Edited By: |

Updated on:Aug 30, 2021 | 10:15 AM

Share

ಭಾರತ ಕ್ರಿಕೆಟ್ ತಂಡದ ಆಲ್ರೌಂಡರ್ ಸ್ಟುವರ್ಟ್ ಬಿನ್ನಿ (Stuart Binny) ಎಲ್ಲಾ ಮಾದಿರಿಯ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಐಪಿಎಲ್​ನಲ್ಲಿ ಆರ್​​ಸಿಬಿ ತಂಡದ ಪರ ಮಾಡಿದ್ದ ಬಿನ್ನಿ, “ನಾನು ಪ್ರಥಮ ದರ್ಜೆ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಬಿನ್ನಿ ಅವರು ಭಾರತ ಪರ ಆರು ಟೆಸ್ಟ್ ಪಂದ್ಯ, 14 ಏಕದಿನ ಮತ್ತು ಮೂರು ಟಿ-20 ಪಂದ್ಯಗಳನ್ನು ಆಡಿದ್ದಾರೆ. 37 ವರ್ಷದ ಬಿನ್ನಿ ಬಿಸಿಸಿಐಗೆ ಮತ್ತು ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಸಹಕರಿಸಿದ ಕರ್ನಾಟಕ ಕ್ರಿಕೆಟ್​ಗೆ ಧನ್ಯವಾದ ತಿಳಿಸಿದ್ದಾರೆ. ಟೀಮ್ ಇಂಡಿಯಾದ ಮಾಜಿ ಆಯ್ಕೆ ಸಮಿತಿ ಅಧ್ಯಕ್ಷ ಮತ್ತು 1983ರ ವಿಶ್ವಕಪ್ ಗೆದ್ದ ತಂಡದಲ್ಲಿದ್ದ ರೋಗರ್ ಬಿನ್ನಿ ಅವರ ಮಗ ಸ್ಟುವರ್ಟ್ ಬಿನ್ನಿ ಆಗಿದ್ದಾರೆ.

ಟೆಸ್ಟ್ ಕ್ರಿಕೆಟ್​ನಲ್ಲಿ ಇವರು 194 ರನ್ ಗಳಿಸಿದ್ದು 3 ವಿಕೆಟ್ ಪಡೆದಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ 230 ರನ್ ಗಳಿಸಿದ್ದು 20 ವಿಕೆಟ್ ಕಿತ್ತಿದ್ದಾರೆ. ಅಂತೆಯೆ ಟಿ-20 ಕ್ರಿಕೆಟ್​ನಲ್ಲಿ 24 ರನ್ ಗಳಿಸಿದ್ದು 1 ವಿಕೆಟ್ ಪಡೆದಿದ್ದಾರೆ.

Published On - 9:58 am, Mon, 30 August 21

Follow Us
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ