AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stuart Binny: ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಕನ್ನಡಿಗ ಸ್ಟುವರ್ಟ್ ಬಿನ್ನಿ

Stuart Binny retirement: ಐಪಿಎಲ್​ನಲ್ಲಿ ಆರ್​​ಸಿಬಿ ತಂಡದ ಪರ ಮಾಡಿದ್ದ ಬಿನ್ನಿ, “ನಾನು ಪ್ರಥಮ ದರ್ಜೆ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

Stuart Binny: ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಕನ್ನಡಿಗ ಸ್ಟುವರ್ಟ್ ಬಿನ್ನಿ
Stuart Binny
TV9 Web
| Edited By: |

Updated on:Aug 30, 2021 | 10:15 AM

Share

ಭಾರತ ಕ್ರಿಕೆಟ್ ತಂಡದ ಆಲ್ರೌಂಡರ್ ಸ್ಟುವರ್ಟ್ ಬಿನ್ನಿ (Stuart Binny) ಎಲ್ಲಾ ಮಾದಿರಿಯ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಐಪಿಎಲ್​ನಲ್ಲಿ ಆರ್​​ಸಿಬಿ ತಂಡದ ಪರ ಮಾಡಿದ್ದ ಬಿನ್ನಿ, “ನಾನು ಪ್ರಥಮ ದರ್ಜೆ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಬಿನ್ನಿ ಅವರು ಭಾರತ ಪರ ಆರು ಟೆಸ್ಟ್ ಪಂದ್ಯ, 14 ಏಕದಿನ ಮತ್ತು ಮೂರು ಟಿ-20 ಪಂದ್ಯಗಳನ್ನು ಆಡಿದ್ದಾರೆ. 37 ವರ್ಷದ ಬಿನ್ನಿ ಬಿಸಿಸಿಐಗೆ ಮತ್ತು ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಸಹಕರಿಸಿದ ಕರ್ನಾಟಕ ಕ್ರಿಕೆಟ್​ಗೆ ಧನ್ಯವಾದ ತಿಳಿಸಿದ್ದಾರೆ. ಟೀಮ್ ಇಂಡಿಯಾದ ಮಾಜಿ ಆಯ್ಕೆ ಸಮಿತಿ ಅಧ್ಯಕ್ಷ ಮತ್ತು 1983ರ ವಿಶ್ವಕಪ್ ಗೆದ್ದ ತಂಡದಲ್ಲಿದ್ದ ರೋಗರ್ ಬಿನ್ನಿ ಅವರ ಮಗ ಸ್ಟುವರ್ಟ್ ಬಿನ್ನಿ ಆಗಿದ್ದಾರೆ.

ಟೆಸ್ಟ್ ಕ್ರಿಕೆಟ್​ನಲ್ಲಿ ಇವರು 194 ರನ್ ಗಳಿಸಿದ್ದು 3 ವಿಕೆಟ್ ಪಡೆದಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ 230 ರನ್ ಗಳಿಸಿದ್ದು 20 ವಿಕೆಟ್ ಕಿತ್ತಿದ್ದಾರೆ. ಅಂತೆಯೆ ಟಿ-20 ಕ್ರಿಕೆಟ್​ನಲ್ಲಿ 24 ರನ್ ಗಳಿಸಿದ್ದು 1 ವಿಕೆಟ್ ಪಡೆದಿದ್ದಾರೆ.

Published On - 9:58 am, Mon, 30 August 21

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ