AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ಈ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿಯಲು ಸಲಹೆ ನೀಡಿದ ಗವಾಸ್ಕರ್

Sunil Gavaskar's India Playing XI: ರೋಹಿತ್ ಶರ್ಮಾ , ಕೆಎಲ್ ರಾಹುಲ್ , ವಿರಾಟ್ ಕೊಹ್ಲಿ (ನಾಯಕ), ಸೂರ್ಯಕುಮಾರ್ ಯಾದವ್ , ರಿಷಬ್ ಪಂತ್, ಇಶಾನ್ ಕಿಶನ್

T20 World Cup 2021: ಈ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿಯಲು ಸಲಹೆ ನೀಡಿದ ಗವಾಸ್ಕರ್
Sunil Gavaskar
TV9 Web
| Updated By: ಝಾಹಿರ್ ಯೂಸುಫ್|

Updated on: Oct 30, 2021 | 10:16 PM

Share

ಭಾನುವಾರ ನ್ಯೂಜಿಲೆಂಡ್ ವಿರುದ್ಧದ ನಿರ್ಣಾಯಕ ಹಣಾಹಣಿಗಾಗಿ ಭಾರತದ ಪ್ಲೇಯಿಂಗ್ 11 ಬದಲಾವಣೆ ಮಾಡುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ ಲೆಜೆಂಡ್ ಸುನಿಲ್ ಗವಾಸ್ಕರ್. ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ 10 ವಿಕೆಟ್​ಗಳಿಂದ ಹೀನಾಯವಾಗಿ ಸೋತಿರುವ ಭಾರತ ನ್ಯೂಜಿಲೆಂಡ್ ವಿರುದ್ದ 2 ಬದಲಾವಣೆಯೊಂದಿಗೆ ಕಣಕ್ಕಿಳಿಯಬೇಕು. ಈ ಮೂಲಕ ಕಿವೀಸ್ ವಿರುದ್ದ ಜಯ ಸಾಧಿಸಬಹುದು ಎಂದು ಸುನಿಲ್ ಗವಾಸ್ಕರ್ ತಿಳಿಸಿದ್ದಾರೆ.

ಗವಾಸ್ಕರ್ ಪ್ರಕಾರ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡದಿದ್ದರೆ, ಅವರ ಸ್ಥಾನದಲ್ಲಿ ಇಶಾನ್ ಕಿಶನ್ ಅವರನ್ನು ಆಡಿಸಬೇಕು. ಕಿಶನ್ ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸುವುದು ಉತ್ತಮ ಎಂದಿದ್ದಾರೆ. ಇನ್ನು ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಪರಿಣಾಮಕಾರಿಯಾಗಿ ಬೌಲಿಂಗ್ ಮಾಡದ ಭುವನೇಶ್ವರ್​ ಕುಮಾರ್ ಅವರನ್ನು ತಂಡದಿಂದ ಕೈಬಿಡಬೇಕು. ಅವರ ಸ್ಥಾನದಲ್ಲಿ ಶಾರ್ದೂಲ್ ಠಾಕೂರ್​ಗೆ ಚಾನ್ಸ್​ ನೀಡಬೇಕು ಎಂದು ತಿಳಿಸಿದ್ದಾರೆ.

ಇದರ ಹೊರತಾಗಿ ತಂಡದಲ್ಲಿ ಹೆಚ್ಚಿನ ಬದಲಾವಣೆ ಮಾಡಬಾರದು ಎಂದು ಅಭಿಪ್ರಾಯಪಟ್ಟಿರುವ ಗವಾಸ್ಕರ್, ತಂಡದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದರೆ, ನೀವು ಭಯಭೀತರಾಗಿದ್ದೀರಿ ಎಂಬುದು ಎದುರಾಳಿಗಳಿಗೆ ತಿಳಿಯುತ್ತದೆ. ಹೀಗಾಗಿ ಈ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿಯುವುದು ಉತ್ತಮ ಎಂದು ಸುನಿಲ್ ಗವಾಸ್ಕರ್ ಹೇಳಿದರು.

ಸುನಿಲ್ ಗವಾಸ್ಕರ್ ತಿಳಿಸಿರುವಂತೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿರಬೇಕು. ರೋಹಿತ್ ಶರ್ಮಾ , ಕೆಎಲ್ ರಾಹುಲ್ , ವಿರಾಟ್ ಕೊಹ್ಲಿ (ನಾಯಕ), ಸೂರ್ಯಕುಮಾರ್ ಯಾದವ್ , ರಿಷಬ್ ಪಂತ್, ಇಶಾನ್ ಕಿಶನ್ , ರವೀಂದ್ರ ಜಡೇಜಾ , ಶಾರ್ದೂಲ್ ಠಾಕೂರ್ , ಮೊಹಮ್ಮದ್ ಶಮಿ , ಅಶ್ವಿನ್ , ಜಸ್​ಪ್ರೀತ್​ ಬುಮ್ರಾ.

ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?

ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

ಇದನ್ನೂ ಓದಿ:  T20 World Cup 2021: ಹಿಂದೂಗಳ ಮುಂದೆ ನಮಾಜ್ ಮಾಡಿದ್ದು ಖುಷಿಯಾಯ್ತು ಎಂದ ಪಾಕ್ ಕ್ರಿಕೆಟಿಗ

(Sunil Gavaskar Suggests Changes in India’s Playing XI)

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ