AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಅತ್ಯಾದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸುರೇಶ್ ರೈನಾ..!

Suresh Raina Catch Video: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಲೆಜೆಂಡ್ಸ್ 17 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 136 ರನ್ ಕಲೆಹಾಕಿದೆ. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನುಸ್ಥಗಿತಗೊಳಿಸಲಾಗಿದೆ.

VIDEO: ಅತ್ಯಾದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸುರೇಶ್ ರೈನಾ..!
Suresh Raina Catch Video
TV9 Web
| Edited By: |

Updated on: Sep 29, 2022 | 12:24 PM

Share

ಟೀಮ್ ಇಂಡಿಯಾ (Team India) ಕಂಡಂತಹ ಅತ್ಯುತ್ತಮ ಫೀಲ್ಡರ್​ಗಳಲ್ಲಿ ಒಬ್ಬರಾಗಿರುವ ಸುರೇಶ್ ರೈನಾ (Suresh Raina) ತಮ್ಮ 35ನೇ ವಯಸ್ಸಿನಲ್ಲೂ ಪರಾಕ್ರಮ ತೋರಿಸಿ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬುಧವಾರ ರಾತ್ರಿ ನಡೆದ ಇಂಡಿಯಾ ಲೆಜೆಂಡ್ಸ್ ಮತ್ತು ಆಸ್ಟ್ರೇಲಿಯಾ ಲೆಜೆಂಡ್ಸ್ ನಡುವಿನ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ 2022 ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅದ್ಭುತ ಕ್ಯಾಚ್ ಹಿಡಿದು ಮಿಂಚಿದರು.

ಅಭಿಮನ್ಯು ಮಿಥುನ್ ಎಸೆದ 16ನೇ ಓವರ್​ನಲ್ಲಿ ಆಸ್ಟ್ರೇಲಿಯಾ ಲೆಜೆಂಡ್ಸ್‌ನ ಬೆನ್ ಡಂಕ್ ಬ್ಯಾಕ್‌ವರ್ಡ್ ಪಾಯಿಂಟ್ ಮೂಲಕ ಭರ್ಜರಿ ಶಾಟ್ ಬಾರಿಸಲು ಪ್ರಯತ್ನಿಸಿದರು. ಆದರೆ ಅಲ್ಲದೆ ಫೀಲ್ಡಿಂಗ್​ನಲ್ಲಿದ್ದ ರೈನಾ ಗಾಳಿಯಲ್ಲಿ ಹಾರಿ ಅದ್ಭುತವಾಗಿ ಚೆಂಡನ್ನು ಹಿಡಿದರು. ಇತ್ತ ಸುರೇಶ್ ರೈನಾ ಅವರ ಈ ಸೂಪರ್​ಮ್ಯಾನ್ ಕ್ಯಾಚ್ ನೋಡಿ ಸ್ಟೇಡಿಯಂನಲ್ಲಿದ್ದ ಪ್ರೇಕ್ಷಕರು ನಿಬ್ಬೆರಗಾದರು. ಇದೀಗ ಈ ಸೂಪರ್ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಸೂಪರ್​​ ಮ್ಯಾನ್ ರೈನಾ ಸಾಹಸಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಲೆಜೆಂಡ್ಸ್ 17 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 136 ರನ್ ಕಲೆಹಾಕಿದೆ. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನುಸ್ಥಗಿತಗೊಳಿಸಲಾಗಿದೆ. ಅಲ್ಲದೆ ಈ ಪಂದ್ಯವನ್ನು ಗುರುವಾರಕ್ಕೆ ಮುಂದೂಡಲಾಗಿದ್ದು, ಅದರಂತೆ ಉಳಿದ ಓವರ್​ಗಳನ್ನು ಸೆಪ್ಟೆಂಬರ್ 29 ರಂದು ಆಡಲಾಗುತ್ತದೆ.

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್