AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ನಿರ್ಮಿಸಿದ ಸೂರ್ಯ..!

Suryakumar Yadav: ಈ ಮೂಲಕ ಟೀಮ್ ಇಂಡಿಯಾ ಪರ ಯಾರೂ ಮಾಡದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ 2006 ರಿಂದ ಟಿ20 ಕ್ರಿಕೆಟ್ ಆಡುತ್ತಿದೆ.

TV9 Web
| Edited By: |

Updated on: Oct 05, 2022 | 1:25 PM

Share
ಟಿ20 ಕ್ರಿಕೆಟ್​ನಲ್ಲಿ ಸಿಡಿಲಬ್ಬರದ ಸಿಡಿಲಮರಿಯಾಗಿ ಗುರುತಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಇದೀಗ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಯಾರೂ ಮಾಡದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಸಿಡಿಲಬ್ಬರದ ಸಿಡಿಲಮರಿಯಾಗಿ ಗುರುತಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಇದೀಗ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಯಾರೂ ಮಾಡದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 7
ಟೀಮ್ ಇಂಡಿಯಾ 2006 ರಿಂದ ಟಿ20 ಕ್ರಿಕೆಟ್ ಆಡುತ್ತಿದೆ. ಆದರೆ ಇದುವರೆಗೆ ಯಾವುದೇ ಬ್ಯಾಟ್ಸ್​ಮನ್​ ಒಂದು ವರ್ಷದ ಅವಧಿಯಲ್ಲಿ 800 ರನ್ ಕಲೆಹಾಕಿರಲಿಲ್ಲ. ಇದೀಗ 2022 ರಲ್ಲಿ ಬರೋಬ್ಬರಿ 801 ರನ್ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಟೀಮ್ ಇಂಡಿಯಾ 2006 ರಿಂದ ಟಿ20 ಕ್ರಿಕೆಟ್ ಆಡುತ್ತಿದೆ. ಆದರೆ ಇದುವರೆಗೆ ಯಾವುದೇ ಬ್ಯಾಟ್ಸ್​ಮನ್​ ಒಂದು ವರ್ಷದ ಅವಧಿಯಲ್ಲಿ 800 ರನ್ ಕಲೆಹಾಕಿರಲಿಲ್ಲ. ಇದೀಗ 2022 ರಲ್ಲಿ ಬರೋಬ್ಬರಿ 801 ರನ್ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

2 / 7
ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಒಂದೇ ವರ್ಷದಲ್ಲಿ 800+ ರನ್​ ಬಾರಿಸಿದ ವಿಶ್ವದ ಮೂರನೇ ಹಾಗೂ ಭಾರತದ ಮೊದಲ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಒಂದೇ ವರ್ಷದಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಕೂಡ ಸೂರ್ಯನ ಪಾಲಾಗಿದೆ.

ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಒಂದೇ ವರ್ಷದಲ್ಲಿ 800+ ರನ್​ ಬಾರಿಸಿದ ವಿಶ್ವದ ಮೂರನೇ ಹಾಗೂ ಭಾರತದ ಮೊದಲ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಒಂದೇ ವರ್ಷದಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಕೂಡ ಸೂರ್ಯನ ಪಾಲಾಗಿದೆ.

3 / 7
ಸೂರ್ಯಕುಮಾರ್ ಯಾದವ್ ಈ ವರ್ಷ ಟಿ20 ಕ್ರಿಕೆಟ್​ನಲ್ಲಿ ಬರೋಬ್ಬರಿ 51 ಸಿಕ್ಸ್​ ಸಿಡಿಸಿದ್ದರು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದು ವರ್ಷದಲ್ಲಿ 50 ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

ಸೂರ್ಯಕುಮಾರ್ ಯಾದವ್ ಈ ವರ್ಷ ಟಿ20 ಕ್ರಿಕೆಟ್​ನಲ್ಲಿ ಬರೋಬ್ಬರಿ 51 ಸಿಕ್ಸ್​ ಸಿಡಿಸಿದ್ದರು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದು ವರ್ಷದಲ್ಲಿ 50 ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

4 / 7
ಇದರ ಜೊತೆಗೆ 801 ರನ್ ಬಾರಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಒಂದು ವರ್ಷದಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದರ ಜೊತೆಗೆ 801 ರನ್ ಬಾರಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಒಂದು ವರ್ಷದಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 7
ಸದ್ಯ ಈ ಪಟ್ಟಿಯಲ್ಲಿ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಅಗ್ರಸ್ಥಾನದಲ್ಲಿದ್ದಾರೆ. ರಿಜ್ವಾನ್ 2021 ರಲ್ಲಿ ಒಟ್ಟು 1326 ರನ್ ಕಲೆಹಾಕಿದ್ದರು. ಹಾಗೆಯೇ 2021 ರಲ್ಲಿ 939 ರನ್​ ಬಾರಿಸಿದ ಪಾಕ್ ತಂಡದ ನಾಯಕ ಬಾಬರ್ ಆಜಂ 2ನೇ ಸ್ಥಾನದಲ್ಲಿದ್ದಾರೆ.

ಸದ್ಯ ಈ ಪಟ್ಟಿಯಲ್ಲಿ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಅಗ್ರಸ್ಥಾನದಲ್ಲಿದ್ದಾರೆ. ರಿಜ್ವಾನ್ 2021 ರಲ್ಲಿ ಒಟ್ಟು 1326 ರನ್ ಕಲೆಹಾಕಿದ್ದರು. ಹಾಗೆಯೇ 2021 ರಲ್ಲಿ 939 ರನ್​ ಬಾರಿಸಿದ ಪಾಕ್ ತಂಡದ ನಾಯಕ ಬಾಬರ್ ಆಜಂ 2ನೇ ಸ್ಥಾನದಲ್ಲಿದ್ದಾರೆ.

6 / 7
ಇದೀಗ 2022 ರಲ್ಲಿ 801 ರನ್ ಬಾರಿಸಿರುವ ಸೂರ್ಯಕುಮಾರ್ ಯಾದವ್ ಟಿ20 ವಿಶ್ವಕಪ್​ ಮೂಲಕ ಬಾಬರ್ ಆಜಂ ದಾಖಲೆ ಮುರಿಯಲಿದ್ದಾರಾ ಕಾದು ನೋಡಬೇಕಿದೆ.

ಇದೀಗ 2022 ರಲ್ಲಿ 801 ರನ್ ಬಾರಿಸಿರುವ ಸೂರ್ಯಕುಮಾರ್ ಯಾದವ್ ಟಿ20 ವಿಶ್ವಕಪ್​ ಮೂಲಕ ಬಾಬರ್ ಆಜಂ ದಾಖಲೆ ಮುರಿಯಲಿದ್ದಾರಾ ಕಾದು ನೋಡಬೇಕಿದೆ.

7 / 7
Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ