AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ನಿರ್ಮಿಸಿದ ಸೂರ್ಯ..!

Suryakumar Yadav: ಈ ಮೂಲಕ ಟೀಮ್ ಇಂಡಿಯಾ ಪರ ಯಾರೂ ಮಾಡದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ 2006 ರಿಂದ ಟಿ20 ಕ್ರಿಕೆಟ್ ಆಡುತ್ತಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Oct 05, 2022 | 1:25 PM

Share
ಟಿ20 ಕ್ರಿಕೆಟ್​ನಲ್ಲಿ ಸಿಡಿಲಬ್ಬರದ ಸಿಡಿಲಮರಿಯಾಗಿ ಗುರುತಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಇದೀಗ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಯಾರೂ ಮಾಡದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಸಿಡಿಲಬ್ಬರದ ಸಿಡಿಲಮರಿಯಾಗಿ ಗುರುತಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಇದೀಗ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಯಾರೂ ಮಾಡದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 7
ಟೀಮ್ ಇಂಡಿಯಾ 2006 ರಿಂದ ಟಿ20 ಕ್ರಿಕೆಟ್ ಆಡುತ್ತಿದೆ. ಆದರೆ ಇದುವರೆಗೆ ಯಾವುದೇ ಬ್ಯಾಟ್ಸ್​ಮನ್​ ಒಂದು ವರ್ಷದ ಅವಧಿಯಲ್ಲಿ 800 ರನ್ ಕಲೆಹಾಕಿರಲಿಲ್ಲ. ಇದೀಗ 2022 ರಲ್ಲಿ ಬರೋಬ್ಬರಿ 801 ರನ್ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಟೀಮ್ ಇಂಡಿಯಾ 2006 ರಿಂದ ಟಿ20 ಕ್ರಿಕೆಟ್ ಆಡುತ್ತಿದೆ. ಆದರೆ ಇದುವರೆಗೆ ಯಾವುದೇ ಬ್ಯಾಟ್ಸ್​ಮನ್​ ಒಂದು ವರ್ಷದ ಅವಧಿಯಲ್ಲಿ 800 ರನ್ ಕಲೆಹಾಕಿರಲಿಲ್ಲ. ಇದೀಗ 2022 ರಲ್ಲಿ ಬರೋಬ್ಬರಿ 801 ರನ್ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

2 / 7
ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಒಂದೇ ವರ್ಷದಲ್ಲಿ 800+ ರನ್​ ಬಾರಿಸಿದ ವಿಶ್ವದ ಮೂರನೇ ಹಾಗೂ ಭಾರತದ ಮೊದಲ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಒಂದೇ ವರ್ಷದಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಕೂಡ ಸೂರ್ಯನ ಪಾಲಾಗಿದೆ.

ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಒಂದೇ ವರ್ಷದಲ್ಲಿ 800+ ರನ್​ ಬಾರಿಸಿದ ವಿಶ್ವದ ಮೂರನೇ ಹಾಗೂ ಭಾರತದ ಮೊದಲ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಒಂದೇ ವರ್ಷದಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಕೂಡ ಸೂರ್ಯನ ಪಾಲಾಗಿದೆ.

3 / 7
ಸೂರ್ಯಕುಮಾರ್ ಯಾದವ್ ಈ ವರ್ಷ ಟಿ20 ಕ್ರಿಕೆಟ್​ನಲ್ಲಿ ಬರೋಬ್ಬರಿ 51 ಸಿಕ್ಸ್​ ಸಿಡಿಸಿದ್ದರು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದು ವರ್ಷದಲ್ಲಿ 50 ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

ಸೂರ್ಯಕುಮಾರ್ ಯಾದವ್ ಈ ವರ್ಷ ಟಿ20 ಕ್ರಿಕೆಟ್​ನಲ್ಲಿ ಬರೋಬ್ಬರಿ 51 ಸಿಕ್ಸ್​ ಸಿಡಿಸಿದ್ದರು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದು ವರ್ಷದಲ್ಲಿ 50 ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

4 / 7
ಇದರ ಜೊತೆಗೆ 801 ರನ್ ಬಾರಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಒಂದು ವರ್ಷದಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದರ ಜೊತೆಗೆ 801 ರನ್ ಬಾರಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಒಂದು ವರ್ಷದಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 7
ಸದ್ಯ ಈ ಪಟ್ಟಿಯಲ್ಲಿ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಅಗ್ರಸ್ಥಾನದಲ್ಲಿದ್ದಾರೆ. ರಿಜ್ವಾನ್ 2021 ರಲ್ಲಿ ಒಟ್ಟು 1326 ರನ್ ಕಲೆಹಾಕಿದ್ದರು. ಹಾಗೆಯೇ 2021 ರಲ್ಲಿ 939 ರನ್​ ಬಾರಿಸಿದ ಪಾಕ್ ತಂಡದ ನಾಯಕ ಬಾಬರ್ ಆಜಂ 2ನೇ ಸ್ಥಾನದಲ್ಲಿದ್ದಾರೆ.

ಸದ್ಯ ಈ ಪಟ್ಟಿಯಲ್ಲಿ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಅಗ್ರಸ್ಥಾನದಲ್ಲಿದ್ದಾರೆ. ರಿಜ್ವಾನ್ 2021 ರಲ್ಲಿ ಒಟ್ಟು 1326 ರನ್ ಕಲೆಹಾಕಿದ್ದರು. ಹಾಗೆಯೇ 2021 ರಲ್ಲಿ 939 ರನ್​ ಬಾರಿಸಿದ ಪಾಕ್ ತಂಡದ ನಾಯಕ ಬಾಬರ್ ಆಜಂ 2ನೇ ಸ್ಥಾನದಲ್ಲಿದ್ದಾರೆ.

6 / 7
ಇದೀಗ 2022 ರಲ್ಲಿ 801 ರನ್ ಬಾರಿಸಿರುವ ಸೂರ್ಯಕುಮಾರ್ ಯಾದವ್ ಟಿ20 ವಿಶ್ವಕಪ್​ ಮೂಲಕ ಬಾಬರ್ ಆಜಂ ದಾಖಲೆ ಮುರಿಯಲಿದ್ದಾರಾ ಕಾದು ನೋಡಬೇಕಿದೆ.

ಇದೀಗ 2022 ರಲ್ಲಿ 801 ರನ್ ಬಾರಿಸಿರುವ ಸೂರ್ಯಕುಮಾರ್ ಯಾದವ್ ಟಿ20 ವಿಶ್ವಕಪ್​ ಮೂಲಕ ಬಾಬರ್ ಆಜಂ ದಾಖಲೆ ಮುರಿಯಲಿದ್ದಾರಾ ಕಾದು ನೋಡಬೇಕಿದೆ.

7 / 7
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್