AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ನಿರ್ಮಿಸಿದ ಸೂರ್ಯ..!

Suryakumar Yadav: ಈ ಮೂಲಕ ಟೀಮ್ ಇಂಡಿಯಾ ಪರ ಯಾರೂ ಮಾಡದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ 2006 ರಿಂದ ಟಿ20 ಕ್ರಿಕೆಟ್ ಆಡುತ್ತಿದೆ.

TV9 Web
| Edited By: |

Updated on: Oct 05, 2022 | 1:25 PM

Share
ಟಿ20 ಕ್ರಿಕೆಟ್​ನಲ್ಲಿ ಸಿಡಿಲಬ್ಬರದ ಸಿಡಿಲಮರಿಯಾಗಿ ಗುರುತಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಇದೀಗ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಯಾರೂ ಮಾಡದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಸಿಡಿಲಬ್ಬರದ ಸಿಡಿಲಮರಿಯಾಗಿ ಗುರುತಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಇದೀಗ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಯಾರೂ ಮಾಡದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 7
ಟೀಮ್ ಇಂಡಿಯಾ 2006 ರಿಂದ ಟಿ20 ಕ್ರಿಕೆಟ್ ಆಡುತ್ತಿದೆ. ಆದರೆ ಇದುವರೆಗೆ ಯಾವುದೇ ಬ್ಯಾಟ್ಸ್​ಮನ್​ ಒಂದು ವರ್ಷದ ಅವಧಿಯಲ್ಲಿ 800 ರನ್ ಕಲೆಹಾಕಿರಲಿಲ್ಲ. ಇದೀಗ 2022 ರಲ್ಲಿ ಬರೋಬ್ಬರಿ 801 ರನ್ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಟೀಮ್ ಇಂಡಿಯಾ 2006 ರಿಂದ ಟಿ20 ಕ್ರಿಕೆಟ್ ಆಡುತ್ತಿದೆ. ಆದರೆ ಇದುವರೆಗೆ ಯಾವುದೇ ಬ್ಯಾಟ್ಸ್​ಮನ್​ ಒಂದು ವರ್ಷದ ಅವಧಿಯಲ್ಲಿ 800 ರನ್ ಕಲೆಹಾಕಿರಲಿಲ್ಲ. ಇದೀಗ 2022 ರಲ್ಲಿ ಬರೋಬ್ಬರಿ 801 ರನ್ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

2 / 7
ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಒಂದೇ ವರ್ಷದಲ್ಲಿ 800+ ರನ್​ ಬಾರಿಸಿದ ವಿಶ್ವದ ಮೂರನೇ ಹಾಗೂ ಭಾರತದ ಮೊದಲ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಒಂದೇ ವರ್ಷದಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಕೂಡ ಸೂರ್ಯನ ಪಾಲಾಗಿದೆ.

ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಒಂದೇ ವರ್ಷದಲ್ಲಿ 800+ ರನ್​ ಬಾರಿಸಿದ ವಿಶ್ವದ ಮೂರನೇ ಹಾಗೂ ಭಾರತದ ಮೊದಲ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಒಂದೇ ವರ್ಷದಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಕೂಡ ಸೂರ್ಯನ ಪಾಲಾಗಿದೆ.

3 / 7
ಸೂರ್ಯಕುಮಾರ್ ಯಾದವ್ ಈ ವರ್ಷ ಟಿ20 ಕ್ರಿಕೆಟ್​ನಲ್ಲಿ ಬರೋಬ್ಬರಿ 51 ಸಿಕ್ಸ್​ ಸಿಡಿಸಿದ್ದರು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದು ವರ್ಷದಲ್ಲಿ 50 ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

ಸೂರ್ಯಕುಮಾರ್ ಯಾದವ್ ಈ ವರ್ಷ ಟಿ20 ಕ್ರಿಕೆಟ್​ನಲ್ಲಿ ಬರೋಬ್ಬರಿ 51 ಸಿಕ್ಸ್​ ಸಿಡಿಸಿದ್ದರು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದು ವರ್ಷದಲ್ಲಿ 50 ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

4 / 7
ಇದರ ಜೊತೆಗೆ 801 ರನ್ ಬಾರಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಒಂದು ವರ್ಷದಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದರ ಜೊತೆಗೆ 801 ರನ್ ಬಾರಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಒಂದು ವರ್ಷದಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 7
ಸದ್ಯ ಈ ಪಟ್ಟಿಯಲ್ಲಿ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಅಗ್ರಸ್ಥಾನದಲ್ಲಿದ್ದಾರೆ. ರಿಜ್ವಾನ್ 2021 ರಲ್ಲಿ ಒಟ್ಟು 1326 ರನ್ ಕಲೆಹಾಕಿದ್ದರು. ಹಾಗೆಯೇ 2021 ರಲ್ಲಿ 939 ರನ್​ ಬಾರಿಸಿದ ಪಾಕ್ ತಂಡದ ನಾಯಕ ಬಾಬರ್ ಆಜಂ 2ನೇ ಸ್ಥಾನದಲ್ಲಿದ್ದಾರೆ.

ಸದ್ಯ ಈ ಪಟ್ಟಿಯಲ್ಲಿ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಅಗ್ರಸ್ಥಾನದಲ್ಲಿದ್ದಾರೆ. ರಿಜ್ವಾನ್ 2021 ರಲ್ಲಿ ಒಟ್ಟು 1326 ರನ್ ಕಲೆಹಾಕಿದ್ದರು. ಹಾಗೆಯೇ 2021 ರಲ್ಲಿ 939 ರನ್​ ಬಾರಿಸಿದ ಪಾಕ್ ತಂಡದ ನಾಯಕ ಬಾಬರ್ ಆಜಂ 2ನೇ ಸ್ಥಾನದಲ್ಲಿದ್ದಾರೆ.

6 / 7
ಇದೀಗ 2022 ರಲ್ಲಿ 801 ರನ್ ಬಾರಿಸಿರುವ ಸೂರ್ಯಕುಮಾರ್ ಯಾದವ್ ಟಿ20 ವಿಶ್ವಕಪ್​ ಮೂಲಕ ಬಾಬರ್ ಆಜಂ ದಾಖಲೆ ಮುರಿಯಲಿದ್ದಾರಾ ಕಾದು ನೋಡಬೇಕಿದೆ.

ಇದೀಗ 2022 ರಲ್ಲಿ 801 ರನ್ ಬಾರಿಸಿರುವ ಸೂರ್ಯಕುಮಾರ್ ಯಾದವ್ ಟಿ20 ವಿಶ್ವಕಪ್​ ಮೂಲಕ ಬಾಬರ್ ಆಜಂ ದಾಖಲೆ ಮುರಿಯಲಿದ್ದಾರಾ ಕಾದು ನೋಡಬೇಕಿದೆ.

7 / 7
Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್