AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Syed Mushtaq Ali Trophy 2021: ಪ್ರೀ ಕ್ವಾರ್ಟರ್​ ಫೈನಲ್​ಗೆ ಕರ್ನಾಟಕ: ನಾಕೌಟ್ ಹಂತದ ಪಂದ್ಯಗಳ ವೇಳಾಪಟ್ಟಿ

ಪ್ರೀ ಕ್ವಾರ್ಟರ್​ ಫೈನಲ್ ಪಂದ್ಯ ನವೆಂಬರ್ 16 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಮಹಾರಾಷ್ಟ್ರ ವಿದರ್ಭ ವಿರುದ್ದ ಆಡಲಿದೆ. ಇದೇ ದಿನ ಮಧ್ಯಾಹ್ನ ಕರ್ನಾಟಕ ತಂಡವು ಸೌರಾಷ್ಟ್ರವನ್ನು ಎದುರಿಸಲಿದೆ.

Syed Mushtaq Ali Trophy 2021: ಪ್ರೀ ಕ್ವಾರ್ಟರ್​ ಫೈನಲ್​ಗೆ ಕರ್ನಾಟಕ: ನಾಕೌಟ್ ಹಂತದ ಪಂದ್ಯಗಳ ವೇಳಾಪಟ್ಟಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 11, 2021 | 5:43 PM

Share

ಸೈಯದ್ ಮುಷ್ತಾಕ್ ಅಲಿ (Syed Mushtaq Ali Trophy 2021) ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಂಡಿವೆ. ನವೆಂಬರ್ 4 ರಿಂದ ಪ್ರಾರಂಭವಾದ ಟೂರ್ನಿಯಲ್ಲಿ, ಆರು ವಿವಿಧ ಗುಂಪುಗಳಲ್ಲಿ ಒಟ್ಟು 38 ತಂಡಗಳು ಸ್ಪರ್ಧಿಸಿದ್ದವು.  ಲಕ್ನೋ, ಗೌವ್ಹಾಟಿ, ಬರೋಡಾ, ದೆಹಲಿ, ಹರಿಯಾಣ, ವಿಜಯವಾಡದಲ್ಲಿ ನಡೆದ ಈ ಪಂದ್ಯಗಳಿಂದ ಎಲೈಟ್ ಗುಂಪುಗಳ ಅಗ್ರ ಎರಡು ತಂಡಗಳು ಮತ್ತು ಪ್ಲೇಟ್ ಗುಂಪಿನಿಂದ ಒಂದು ತಂಡವು ನಾಕೌಟ್ ಹಂತಗಳಿಗೆ ಅರ್ಹತೆಗಿಟ್ಟಿಸಿಕೊಂಡಿದೆ.

ತಮಿಳುನಾಡು (ಎ ಗುಂಪಿನ ಅಗ್ರಸ್ಥಾನ), ಬಂಗಾಳ (ಗುಂಪು ಬಿ ಅಗ್ರಸ್ಥಾನ), ರಾಜಸ್ಥಾನ (ಗುಂಪಿನ ಸಿ ಅಗ್ರಸ್ಥಾನ), ಗುಜರಾತ್ (ಡಿ ಗುಂಪಿನ ಅಗ್ರಸ್ಥಾನ) ಮತ್ತು ಹೈದರಾಬಾದ್ (ಗುಂಪು ಇ ಅಗ್ರಸ್ಥಾನ) ನೇರವಾಗಿ ಕ್ವಾರ್ಟರ್‌ಫೈನಲ್‌ಗೆ ಅರ್ಹತೆ ಪಡೆದಿವೆ. ಇನ್ನು ಮಹಾರಾಷ್ಟ್ರ (A2), ವಿದರ್ಭ (ಪ್ಲೇಟ್ ಟಾಪರ್), ಕರ್ನಾಟಕ (B2), ಸೌರಾಷ್ಟ್ರ (E2), ಹಿಮಾಚಲ ಪ್ರದೇಶ (C2) ಮತ್ತು ಕೇರಳ (D2) ತಂಡಗಳು ಪ್ರಿ-ಕ್ವಾರ್ಟರ್ ಹಂತವನ್ನು ಪ್ರಾರಂಭಿಸಿದೆ.

ಪ್ರೀ ಕ್ವಾರ್ಟರ್​ ಫೈನಲ್ ಪಂದ್ಯ ನವೆಂಬರ್ 16 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಮಹಾರಾಷ್ಟ್ರ ವಿದರ್ಭ ವಿರುದ್ದ ಆಡಲಿದೆ. ಇದೇ ದಿನ ಮಧ್ಯಾಹ್ನ ಕರ್ನಾಟಕ ತಂಡವು ಸೌರಾಷ್ಟ್ರವನ್ನು ಎದುರಿಸಲಿದೆ.

ಪ್ರೀ ಕ್ವಾರ್ಟರ್ ಫೈನಲ್ ನವೆಂಬರ್ 16 (ಮಂಗಳವಾರ)- ಮಹಾರಾಷ್ಟ್ರ vs ವಿದರ್ಭ (8:30AM ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ) ಹಿಮಾಚಲ ಪ್ರದೇಶ vs ಕೇರಳ (12:00PM ಪಾಲಂ ಎ ಸ್ಟೇಡಿಯಂ, ದೆಹಲಿ) ಕರ್ನಾಟಕ vs ಸೌರಾಷ್ಟ್ರ (1:00PM ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ)

ಕ್ವಾರ್ಟರ್ ಫೈನಲ್ ನವೆಂಬರ್ 18 (ಗುರುವಾರ) 1 ನೇ ಕ್ವಾರ್ಟರ್ ಫೈನಲ್ ತಮಿಳುನಾಡು vs (ಪ್ರಿ ಕ್ವಾರ್ಟರ್ ಫೈನಲ್​ನಲ್ಲಿ ಗೆಲ್ಲುವ ತಂಡ) (8:30AM ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ) 2ನೇ ಕ್ವಾರ್ಟರ್ ಫೈನಲ್ ರಾಜಸ್ಥಾನ vs (ಪ್ರಿ ಕ್ವಾರ್ಟರ್ ಫೈನಲ್​ನಲ್ಲಿ ಗೆಲ್ಲುವ ತಂಡ) (8:30AM ಪಾಲಂ ಎ ಸ್ಟೇಡಿಯಂ, ದೆಹಲಿ) 3ನೇ ಕ್ವಾರ್ಟರ್ ಫೈನಲ್ ಬೆಂಗಾಲ್ ವಿರುದ್ಧ ((ಪ್ರಿ ಕ್ವಾರ್ಟರ್ ಫೈನಲ್​ನಲ್ಲಿ ಗೆಲ್ಲುವ ತಂಡ) (1:00PM ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ) 4ನೇ ಕ್ವಾರ್ಟರ್ ಫೈನಲ್ ಗುಜರಾತ್ vs ಹೈದರಾಬಾದ್ (1:00PM ಪಾಲಂ ಎ ಸ್ಟೇಡಿಯಂ, ದೆಹಲಿ)

ನವೆಂಬರ್ 20 ರಂದು ಎರಡು ಸೆಮಿಫೈನಲ್ಸ್​ ನಡೆಯಲಿದ್ದು, ಫೈನಲ್ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನವೆಂಬರ್ 22 ರಂದು ನಡೆಯಲಿದೆ.

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಈ ಜೋಡಿ ವಿಶ್ವಕಪ್ ಗೆದ್ದು ಕೊಡಲಿದೆ ಎಂದ ಮಾಜಿ ಕ್ರಿಕೆಟಿಗ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಹೀಗಿದೆ

ಇದನ್ನೂ ಓದಿ:   IPL 2022: ಯುವ ನಾಯಕನ ಮೇಲೆ ಕಣ್ಣಿಟ್ಟಿರುವ CSK

(Syed Mushtaq Ali Trophy 2021: Knockout matches full schedule)

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು