AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2021: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ

India vs New Zealand Predicted Playing 11: ಈ ಪಂದ್ಯ ಕೂಡ ದುಬೈ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲೇ ನಡೆಯಲಿದೆ. ಇಲ್ಲಿ ಟಾಸ್ ಕೂಡ ನಿರ್ಣಾಯಕ ಪಾತ್ರವಹಿಸಲಿದೆ. ಒಂದು ವೇಳೆ ವಿರಾಟ್ ಕೊಹ್ಲಿ ಟಾಸ್ ವಿಫಲವಾದರೆ, ಅನುಭವಿ ಬೌಲರುಗಳ ಅವಶ್ಯಕತೆಯಿದೆ.

T20 World Cup 2021: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ
Team India
TV9 Web
| Edited By: |

Updated on: Oct 30, 2021 | 10:34 PM

Share

ಭಾನುವಾರ T20 World Cup 2021 ನಲ್ಲಿ ಭಾರತ-ನ್ಯೂಜಿಲೆಂಡ್ (India vs New Zealand) ತಂಡಗಳು ಮುಖಾಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್ ಹಾದಿ ಸುಗಮವಾಗಲಿದೆ. ಹೀಗಾಗಿಯೇ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ಬಲಿಷ್ಠ ಪಡೆಯನ್ನು ಕಣಕ್ಕಿಳಿಸಲಿದೆ. ಇದಾಗ್ಯೂ ಭಾರತ ತಂಡದಲ್ಲಿ (India Playing 11) ಪ್ರಮುಖ ಬದಲಾವಣೆ ಕಂಡು ಬರುವ ಸಾಧ್ಯತೆ ಕಡಿಮೆ.

ಏಕೆಂದರೆ ಹಾರ್ದಿಕ್ ಪಾಂಡ್ಯ ನೆಟ್ಸ್​ನಲ್ಲಿ ಬೌಲಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಹೀಗಾಗಿ ಅವರನ್ನೇ ಕಣಕ್ಕಿಳಿಸಬಹುದು. ಹೀಗಾಗಿ ಶಾರ್ದೂಲ್ ಠಾಕೂರ್​ಗೆ ಸ್ಥಾನ ಸಿಗೋದು ಅನುಮಾನ. ಒಂದು ವೇಳೆ ಶಾರ್ದೂಲ್​ಗೆ ಅವಕಾಶ ನೀಡಲು ನಿರ್ಧರಿಸಿದರೆ ಭುವನೇಶ್ವರ್​ ಕುಮಾರ್ ಅವರನ್ನು ಕೈ ಬಿಡಬಹುದು. ಆ ಮೂಲಕ ಶಾರ್ದೂಲ್​ಗೆ ಪ್ಲೇಯಿಂಗ್ 11 ನಲ್ಲಿ ಸ್ಥಾನ ನೀಡುವ ಸಾಧ್ಯತೆ ಕೂಡ ಇದೆ.

ಇನ್ನು ಬದಲಾವಣೆ ಮಾಡಿದ್ರೆ ಸ್ಪಿನ್ನರ್ ಸ್ಥಾನದಿಂದ ವರುಣ್ ಚಕ್ರವರ್ತಿಯನ್ನು ಕೈ ಬಿಡಬಹುದು. ಅವರ ಬದಲಿಗೆ ಅಶ್ವಿನ್​ಗೆ ಚಾನ್ಸ್​ ನೀಡುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಅನುಭವಿ ಸ್ಪಿನ್ನರ್​ ಆಗಿರುವ ಅಶ್ವಿನ್ ಇಬ್ಬನಿ ಇದ್ದರೂ ಉತ್ತಮವಾಗಿ ಬೌಲಿಂಗ್ ಮಾಡಬಲ್ಲರು. ಹೀಗಾಗಿ ಅವರನ್ನೇ ಆಡಿಸಬಹುದು.

ಏಕೆಂದರೆ ಈ ಪಂದ್ಯ ಕೂಡ ದುಬೈ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲೇ ನಡೆಯಲಿದೆ. ಇಲ್ಲಿ ಟಾಸ್ ಕೂಡ ನಿರ್ಣಾಯಕ ಪಾತ್ರವಹಿಸಲಿದೆ. ಒಂದು ವೇಳೆ ವಿರಾಟ್ ಕೊಹ್ಲಿ ಟಾಸ್ ವಿಫಲವಾದರೆ, ಅನುಭವಿ ಬೌಲರುಗಳ ಅವಶ್ಯಕತೆಯಿದೆ. ಹೀಗಾಗಿ ಪಾಕ್ ವಿರುದ್ದದ ಪಂದ್ಯದಲ್ಲಿ ಯಶಸ್ವಿಯಾಗದ ವರುಣ್ ಚಕ್ರವರ್ತಿಯನ್ನು ಕೈಬಿಟ್ಟು ಅವರ ಸ್ಥಾನದಲ್ಲಿ ಅಶ್ವಿನ್ ಅವರನ್ನು ಕಣಕ್ಕಿಳಿಸಬಹುದು. ಅದರಂತೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.

ರೋಹಿತ್ ಶರ್ಮಾ , ಕೆಎಲ್ ರಾಹುಲ್ , ವಿರಾಟ್ ಕೊಹ್ಲಿ (ನಾಯಕ), ಸೂರ್ಯಕುಮಾರ್ ಯಾದವ್ , ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ , ರವೀಂದ್ರ ಜಡೇಜಾ , ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ , ಅಶ್ವಿನ್ , ಜಸ್​ಪ್ರೀತ್​ ಬುಮ್ರಾ.

ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?

ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

ಇದನ್ನೂ ಓದಿ:  T20 World Cup 2021: ಹಿಂದೂಗಳ ಮುಂದೆ ನಮಾಜ್ ಮಾಡಿದ್ದು ಖುಷಿಯಾಯ್ತು ಎಂದ ಪಾಕ್ ಕ್ರಿಕೆಟಿಗ

(T20 World Cup 2021 India vs New Zealand Predicted Playing 11)

Follow Us
Web contact
Web contact

TV9 Kannada

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!