AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್‌ನಲ್ಲಿ ಟೆಸ್ಟ್ ಕ್ರಿಕೆಟ್ ನೆನಪಿಸಿದ ಪಾಕ್ ತಂಡ; ಮೀಮ್​ಗಳ ಮೂಲಕ ಬಾಬರ್ ಪಡೆ ಕಾಲೆಳೆದ ನೆಟ್ಟಿಗರು

T20 World Cup 2022: ಕೆಲವರು ಇಫ್ತಿಕರ್ ಅಹ್ಮದ್ ಅವರ ಕಳಪೆ ಬ್ಯಾಟಿಂಗ್ ಬಗ್ಗೆ ಗೇಲಿ ಮಾಡುತ್ತಿದ್ದು, ಕೆಲವರು ಮೀಮ್‌ಗಳ ಮೂಲಕ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಸ್ಥಿತಿಯನ್ನು ವ್ಯಂಗ್ಯ ಮಾಡಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಟೆಸ್ಟ್ ಕ್ರಿಕೆಟ್ ನೆನಪಿಸಿದ ಪಾಕ್ ತಂಡ; ಮೀಮ್​ಗಳ ಮೂಲಕ ಬಾಬರ್ ಪಡೆ ಕಾಲೆಳೆದ ನೆಟ್ಟಿಗರು
TV9 Web
| Edited By: |

Updated on:Nov 13, 2022 | 3:56 PM

Share

ಇಂದು ಟಿ20 ವಿಶ್ವಕಪ್ 2022 ರ ಫೈನಲ್ ಪಂದ್ಯ ಪಾಕಿಸ್ತಾನ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಗಿದೆ. ತಂಡದ ಒಬ್ಬ ಆಟಗಾರನಿಗೂ ಇಂಗ್ಲೆಂಡ್‌ ಬೌಲಿಂಗ್ ಎದುರು ಸರಿಯಾಗಿ ಬ್ಯಾಟಿಂಗ್ ಮಾಡಲು ಸಾಧ್ಯವಾಗಲಿಲ್ಲ. ತಂಡದ ಪ್ರಮುಖ ಆಟಗಾರ ಎನಿಸಿಕೊಂಡಿದ್ದ ಮೊಹಮ್ಮದ್ ರಿಜ್ವಾನ್ ಬೇಗನೇ ಔಟಾಗಿ ಪೆವಿಲಿಯನ್​ಗೆ ಮರಳಿದರು. ಬಾಬರ್ ಅಜಮ್ 32 ರನ್‌ಗಳ ಇನ್ನಿಂಗ್ಸ್ ಆಡಿದರದರೂ ಅವರಿಂದ ನಿರೀಕ್ಷೆಗಳು ತುಂಬಾ ಹೆಚ್ಚಿದ್ದವು. ಇದಲ್ಲದೇ ಶಾನ್ ಮಸೂದ್ ಕೂಡ 38 ರನ್‌ಗಳ ಇನ್ನಿಂಗ್ಸ್​ಗೆ ಸುಸ್ತಾದರು. ಉಳಿದಂತೆ ಬಂದವರೆಲ್ಲ ಅಭಿಮಾನಿಗಳಿಗೆ ಟೆಸ್ಟ್ ಕ್ರಿಕೆಟ್ ನೆನಪಿಸಿದರು. ಹೀಗಾಗಿ ಪಾಕ್ ತಂಡದ ಬ್ಯಾಟಿಂಗ್ ನೋಡಿದ ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಮೀಮ್ಸ್​ಗಳ ಮಳೆಗರೆದಿದ್ದಾರೆ.

ಪಾಕಿಸ್ತಾನದ ಬ್ಯಾಟಿಂಗ್ ನೋಡಿ ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳ ಮಹಾಪೂರವೇ ಹರಿದು ಬಂದಿದೆ. ಕೆಲವರು ಇಫ್ತಿಕರ್ ಅಹ್ಮದ್ ಅವರ ಕಳಪೆ ಬ್ಯಾಟಿಂಗ್ ಬಗ್ಗೆ ಗೇಲಿ ಮಾಡುತ್ತಿದ್ದು, ಕೆಲವರು ಮೀಮ್‌ಗಳ ಮೂಲಕ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಸ್ಥಿತಿಯನ್ನು ವ್ಯಂಗ್ಯ ಮಾಡಿದ್ದಾರೆ. ಅಂತಹ ಕೆಲವು ಮೀಮ್​ಗಳು ಇಲ್ಲಿವೆ.

Published On - 3:56 pm, Sun, 13 November 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ