AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್‌ನಲ್ಲಿ ಟೆಸ್ಟ್ ಕ್ರಿಕೆಟ್ ನೆನಪಿಸಿದ ಪಾಕ್ ತಂಡ; ಮೀಮ್​ಗಳ ಮೂಲಕ ಬಾಬರ್ ಪಡೆ ಕಾಲೆಳೆದ ನೆಟ್ಟಿಗರು

T20 World Cup 2022: ಕೆಲವರು ಇಫ್ತಿಕರ್ ಅಹ್ಮದ್ ಅವರ ಕಳಪೆ ಬ್ಯಾಟಿಂಗ್ ಬಗ್ಗೆ ಗೇಲಿ ಮಾಡುತ್ತಿದ್ದು, ಕೆಲವರು ಮೀಮ್‌ಗಳ ಮೂಲಕ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಸ್ಥಿತಿಯನ್ನು ವ್ಯಂಗ್ಯ ಮಾಡಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಟೆಸ್ಟ್ ಕ್ರಿಕೆಟ್ ನೆನಪಿಸಿದ ಪಾಕ್ ತಂಡ; ಮೀಮ್​ಗಳ ಮೂಲಕ ಬಾಬರ್ ಪಡೆ ಕಾಲೆಳೆದ ನೆಟ್ಟಿಗರು
TV9 Web
| Edited By: |

Updated on:Nov 13, 2022 | 3:56 PM

Share

ಇಂದು ಟಿ20 ವಿಶ್ವಕಪ್ 2022 ರ ಫೈನಲ್ ಪಂದ್ಯ ಪಾಕಿಸ್ತಾನ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಗಿದೆ. ತಂಡದ ಒಬ್ಬ ಆಟಗಾರನಿಗೂ ಇಂಗ್ಲೆಂಡ್‌ ಬೌಲಿಂಗ್ ಎದುರು ಸರಿಯಾಗಿ ಬ್ಯಾಟಿಂಗ್ ಮಾಡಲು ಸಾಧ್ಯವಾಗಲಿಲ್ಲ. ತಂಡದ ಪ್ರಮುಖ ಆಟಗಾರ ಎನಿಸಿಕೊಂಡಿದ್ದ ಮೊಹಮ್ಮದ್ ರಿಜ್ವಾನ್ ಬೇಗನೇ ಔಟಾಗಿ ಪೆವಿಲಿಯನ್​ಗೆ ಮರಳಿದರು. ಬಾಬರ್ ಅಜಮ್ 32 ರನ್‌ಗಳ ಇನ್ನಿಂಗ್ಸ್ ಆಡಿದರದರೂ ಅವರಿಂದ ನಿರೀಕ್ಷೆಗಳು ತುಂಬಾ ಹೆಚ್ಚಿದ್ದವು. ಇದಲ್ಲದೇ ಶಾನ್ ಮಸೂದ್ ಕೂಡ 38 ರನ್‌ಗಳ ಇನ್ನಿಂಗ್ಸ್​ಗೆ ಸುಸ್ತಾದರು. ಉಳಿದಂತೆ ಬಂದವರೆಲ್ಲ ಅಭಿಮಾನಿಗಳಿಗೆ ಟೆಸ್ಟ್ ಕ್ರಿಕೆಟ್ ನೆನಪಿಸಿದರು. ಹೀಗಾಗಿ ಪಾಕ್ ತಂಡದ ಬ್ಯಾಟಿಂಗ್ ನೋಡಿದ ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಮೀಮ್ಸ್​ಗಳ ಮಳೆಗರೆದಿದ್ದಾರೆ.

ಪಾಕಿಸ್ತಾನದ ಬ್ಯಾಟಿಂಗ್ ನೋಡಿ ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳ ಮಹಾಪೂರವೇ ಹರಿದು ಬಂದಿದೆ. ಕೆಲವರು ಇಫ್ತಿಕರ್ ಅಹ್ಮದ್ ಅವರ ಕಳಪೆ ಬ್ಯಾಟಿಂಗ್ ಬಗ್ಗೆ ಗೇಲಿ ಮಾಡುತ್ತಿದ್ದು, ಕೆಲವರು ಮೀಮ್‌ಗಳ ಮೂಲಕ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಸ್ಥಿತಿಯನ್ನು ವ್ಯಂಗ್ಯ ಮಾಡಿದ್ದಾರೆ. ಅಂತಹ ಕೆಲವು ಮೀಮ್​ಗಳು ಇಲ್ಲಿವೆ.

Published On - 3:56 pm, Sun, 13 November 22

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!