AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಅಭಿಮಾನಿಗಳಿಗೆ ರಸದೌತಣ; ಜೂ.15 ರಂದು ನಡೆಯಲ್ಲಿವೆ 3 ಪಂದ್ಯಗಳು

T20 World Cup 2024: 2024ರ ಟಿ20 ವಿಶ್ವಕಪ್‌ನಲ್ಲಿ ಅರ್ಧಪ್ರಯಾಣ ಮುಗಿಯುವ ಹಂತಕ್ಕೆ ಬಂದು ನಿಂತಿದೆ. ಲೀಗ್ ಹಂತದಲ್ಲಿ ಇನ್ನು ಕೆಲವೇ ಪಂದ್ಯಗಳು ಬಾಕಿ ಉಳಿದಿವೆ. ಇಷ್ಟು ದಿನ ಟಿ20 ವಿಶ್ವಕಪ್‌ನಲ್ಲಿ ದಿನವೊಂದಕ್ಕೆ 1 ಅಥವಾ 2 ಪಂದ್ಯಗಳು ಹೆಚ್ಚಾಗಿ ನಡೆದಿದ್ದವು. ಆದರೆ ನಾಳೆ ಅಂದರೆ ಜೂನ್ 15 ರಂದು ಬರೋಬ್ಬರಿ 3 ಪಂದಗಳು ನಡೆಯಲ್ಲಿವೆ.

ಪೃಥ್ವಿಶಂಕರ
|

Updated on: Jun 14, 2024 | 10:55 PM

Share
2024ರ ಟಿ20 ವಿಶ್ವಕಪ್‌ನಲ್ಲಿ ಅರ್ಧಪ್ರಯಾಣ ಮುಗಿಯುವ ಹಂತಕ್ಕೆ ಬಂದು ನಿಂತಿದೆ. ಲೀಗ್ ಹಂತದಲ್ಲಿ ಇನ್ನು ಕೆಲವೇ ಪಂದ್ಯಗಳು ಬಾಕಿ ಉಳಿದಿವೆ. ಇಷ್ಟು ದಿನ ದಿನವೊಂದಕ್ಕೆ 1 ಅಥವಾ 2 ಪಂದ್ಯಗಳು ಹೆಚ್ಚಾಗಿ ನಡೆದಿದ್ದವು. ಆದರೆ ನಾಳೆ ಅಂದರೆ ಜೂನ್ 15 ರಂದು ಬರೋಬ್ಬರಿ 3 ಪಂದಗಳು ನಡೆಯಲ್ಲಿವೆ.

2024ರ ಟಿ20 ವಿಶ್ವಕಪ್‌ನಲ್ಲಿ ಅರ್ಧಪ್ರಯಾಣ ಮುಗಿಯುವ ಹಂತಕ್ಕೆ ಬಂದು ನಿಂತಿದೆ. ಲೀಗ್ ಹಂತದಲ್ಲಿ ಇನ್ನು ಕೆಲವೇ ಪಂದ್ಯಗಳು ಬಾಕಿ ಉಳಿದಿವೆ. ಇಷ್ಟು ದಿನ ದಿನವೊಂದಕ್ಕೆ 1 ಅಥವಾ 2 ಪಂದ್ಯಗಳು ಹೆಚ್ಚಾಗಿ ನಡೆದಿದ್ದವು. ಆದರೆ ನಾಳೆ ಅಂದರೆ ಜೂನ್ 15 ರಂದು ಬರೋಬ್ಬರಿ 3 ಪಂದಗಳು ನಡೆಯಲ್ಲಿವೆ.

1 / 7
ನಾಳೆ ನಡೆಯಲ್ಲಿರುವ 3 ಪಂದ್ಯಗಳಲ್ಲಿ ಟೀಂ ಇಂಡಿಯಾದ ಪಂದ್ಯವೂ ಸೇರಿದೆ. ಗ್ರೂಪ್ ಹಂತದ ಕೊನೆಯ ಪಂದ್ಯವನ್ನು ಟೀಂ ಇಂಡಿಯಾ ಆಡಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಕೆನಡಾ ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಇನ್ನೂ ಎರಡು ಪಂದ್ಯಗಳು ನಡೆಯಲಿವೆ.

ನಾಳೆ ನಡೆಯಲ್ಲಿರುವ 3 ಪಂದ್ಯಗಳಲ್ಲಿ ಟೀಂ ಇಂಡಿಯಾದ ಪಂದ್ಯವೂ ಸೇರಿದೆ. ಗ್ರೂಪ್ ಹಂತದ ಕೊನೆಯ ಪಂದ್ಯವನ್ನು ಟೀಂ ಇಂಡಿಯಾ ಆಡಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಕೆನಡಾ ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಇನ್ನೂ ಎರಡು ಪಂದ್ಯಗಳು ನಡೆಯಲಿವೆ.

2 / 7
ಜೂನ್ 15 ರಂದು ದಿನದ ಮೊದಲ ಪಂದ್ಯ ನೇಪಾಳ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆಯಲಿದೆ. ಉಭಯ ತಂಡಗಳು ಶನಿವಾರ ಬೆಳಗ್ಗೆ 5 ಗಂಟೆಗೆ ಕಿಂಗ್‌ಸ್ಟೌನ್‌ನ ಅರ್ನೋಸ್ ವೇಲ್ ಮೈದಾನದಲ್ಲಿ ಮುಖಾಮುಖಿಯಾಗಲಿವೆ. ಎರಡೂ ತಂಡಗಳು ಮೊದಲ ಬಾರಿಗೆ ಟಿ-20 ಅಂತರಾಷ್ಟ್ರೀಯ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಜೂನ್ 15 ರಂದು ದಿನದ ಮೊದಲ ಪಂದ್ಯ ನೇಪಾಳ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆಯಲಿದೆ. ಉಭಯ ತಂಡಗಳು ಶನಿವಾರ ಬೆಳಗ್ಗೆ 5 ಗಂಟೆಗೆ ಕಿಂಗ್‌ಸ್ಟೌನ್‌ನ ಅರ್ನೋಸ್ ವೇಲ್ ಮೈದಾನದಲ್ಲಿ ಮುಖಾಮುಖಿಯಾಗಲಿವೆ. ಎರಡೂ ತಂಡಗಳು ಮೊದಲ ಬಾರಿಗೆ ಟಿ-20 ಅಂತರಾಷ್ಟ್ರೀಯ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

3 / 7
ದಕ್ಷಿಣ ಆಫ್ರಿಕಾ ಇದುವರೆಗೆ ಮೂರು ಪಂದ್ಯಗಳನ್ನು ಆಡಿದ್ದು, ಎಲ್ಲವನ್ನೂ ಗೆದ್ದಿದೆ. ಈ ಮೂಲಕ ಸೂಪರ್-8ಸುತ್ತಿನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಅದೇ ವೇಳೆ ನೇಪಾಳ ತಂಡಕ್ಕೆ ಇದುವರೆಗೆ ಗೆಲುವಿನ ಖಾತೆ ತೆರೆಯಲು ಸಾಧ್ಯವಾಗಿಲ್ಲ. ಹೀಗಾಗಿ ತಂಡ ಸೂಪರ್-8 ರೇಸ್‌ನಿಂದ ಹೊರಗುಳಿದಿದೆ.

ದಕ್ಷಿಣ ಆಫ್ರಿಕಾ ಇದುವರೆಗೆ ಮೂರು ಪಂದ್ಯಗಳನ್ನು ಆಡಿದ್ದು, ಎಲ್ಲವನ್ನೂ ಗೆದ್ದಿದೆ. ಈ ಮೂಲಕ ಸೂಪರ್-8ಸುತ್ತಿನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಅದೇ ವೇಳೆ ನೇಪಾಳ ತಂಡಕ್ಕೆ ಇದುವರೆಗೆ ಗೆಲುವಿನ ಖಾತೆ ತೆರೆಯಲು ಸಾಧ್ಯವಾಗಿಲ್ಲ. ಹೀಗಾಗಿ ತಂಡ ಸೂಪರ್-8 ರೇಸ್‌ನಿಂದ ಹೊರಗುಳಿದಿದೆ.

4 / 7
ಎರಡನೇ ಪಂದ್ಯ ಅಂದರೆ, ಟಿ20 ವಿಶ್ವಕಪ್‌ನ 32ನೇ ಪಂದ್ಯ ನ್ಯೂಜಿಲೆಂಡ್ ಮತ್ತು ಉಗಾಂಡಾ ನಡುವೆ ನಡೆಯಲಿದೆ. ಈ ಪಂದ್ಯವು ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ಬೆಳಗ್ಗೆ 6 ಗಂಟೆಗೆ ಆರಂಭವಾಗಲಿದೆ. ಎರಡೂ ತಂಡಗಳು ಕ್ರಿಕೆಟ್‌ನ ಯಾವುದೇ ಮಾದರಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಲಿವೆ.

ಎರಡನೇ ಪಂದ್ಯ ಅಂದರೆ, ಟಿ20 ವಿಶ್ವಕಪ್‌ನ 32ನೇ ಪಂದ್ಯ ನ್ಯೂಜಿಲೆಂಡ್ ಮತ್ತು ಉಗಾಂಡಾ ನಡುವೆ ನಡೆಯಲಿದೆ. ಈ ಪಂದ್ಯವು ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ಬೆಳಗ್ಗೆ 6 ಗಂಟೆಗೆ ಆರಂಭವಾಗಲಿದೆ. ಎರಡೂ ತಂಡಗಳು ಕ್ರಿಕೆಟ್‌ನ ಯಾವುದೇ ಮಾದರಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಲಿವೆ.

5 / 7
ಈ ಎರಡೂ ತಂಡಗಳು ಸೂಪರ್-8 ರೇಸ್‌ನಿಂದ ಹೊರಗುಳಿದಿವೆ. ನ್ಯೂಜಿಲೆಂಡ್ ತನ್ನ ಮೊದಲ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಇದುವರೆಗೆ 2 ಪಂದ್ಯಗಳನ್ನು ಆಡಿರುವ ಕಿವೀಸ್ ಪಡೆ, ಎರಡೂ ಪಂದ್ಯಗಳಲ್ಲು ಸೋಲು ಕಂಡಿದೆ. ಇತ್ತ ಉಗಾಂಡಾ ಆಡಿರುವ ಮೂರು ಪಂದ್ಯಗಳಲ್ಲಿ ಒಂದು ಪಂದ್ಯದಲ್ಲಿ ಗೆಲುವು ದಾಖಲಿಸಿದೆ.

ಈ ಎರಡೂ ತಂಡಗಳು ಸೂಪರ್-8 ರೇಸ್‌ನಿಂದ ಹೊರಗುಳಿದಿವೆ. ನ್ಯೂಜಿಲೆಂಡ್ ತನ್ನ ಮೊದಲ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಇದುವರೆಗೆ 2 ಪಂದ್ಯಗಳನ್ನು ಆಡಿರುವ ಕಿವೀಸ್ ಪಡೆ, ಎರಡೂ ಪಂದ್ಯಗಳಲ್ಲು ಸೋಲು ಕಂಡಿದೆ. ಇತ್ತ ಉಗಾಂಡಾ ಆಡಿರುವ ಮೂರು ಪಂದ್ಯಗಳಲ್ಲಿ ಒಂದು ಪಂದ್ಯದಲ್ಲಿ ಗೆಲುವು ದಾಖಲಿಸಿದೆ.

6 / 7
ದಿನದ ಮೂರನೇ ಮತ್ತು ಕೊನೆಯ ಪಂದ್ಯ ಭಾರತ ಮತ್ತು ಕೆನಡಾ ನಡುವೆ ನಡೆಯಲಿದೆ. ಎರಡೂ ತಂಡಗಳು ಫ್ಲೋರಿಡಾದ ಫೋರ್ಟ್ ಲಾಡರ್‌ಡೇಲ್‌ನಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯ ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ನಡೆಯಲಿದೆ. ಟೀಮ್ ಇಂಡಿಯಾ ಈಗಾಗಲೇ ಸೂಪರ್ -8 ಗೆ ಅರ್ಹತೆ ಪಡೆದಿದೆ. ಇತ್ತ ಕೆನಡಾ ತಂಡ ಈಗಾಗಲೇ ಸೂಪರ್-8 ರೇಸ್‌ನಿಂದ ಹೊರಗುಳಿದಿದೆ.

ದಿನದ ಮೂರನೇ ಮತ್ತು ಕೊನೆಯ ಪಂದ್ಯ ಭಾರತ ಮತ್ತು ಕೆನಡಾ ನಡುವೆ ನಡೆಯಲಿದೆ. ಎರಡೂ ತಂಡಗಳು ಫ್ಲೋರಿಡಾದ ಫೋರ್ಟ್ ಲಾಡರ್‌ಡೇಲ್‌ನಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯ ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ನಡೆಯಲಿದೆ. ಟೀಮ್ ಇಂಡಿಯಾ ಈಗಾಗಲೇ ಸೂಪರ್ -8 ಗೆ ಅರ್ಹತೆ ಪಡೆದಿದೆ. ಇತ್ತ ಕೆನಡಾ ತಂಡ ಈಗಾಗಲೇ ಸೂಪರ್-8 ರೇಸ್‌ನಿಂದ ಹೊರಗುಳಿದಿದೆ.

7 / 7
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ