ಪ್ರಧಾನಿ ಮೋದಿಯೊಂದಿಗೆ ವಿಶ್ವಕಪ್ ಪ್ರಯಾಣವನ್ನು ಮೆಲುಕು ಹಾಕಿದ ಟೀಂ ಇಂಡಿಯಾ; ವಿಡಿಯೋ ನೋಡಿ

Team India: ಜುಲೈ 04 ರಂದು ವಿಶ್ವಕಪ್​ನೊಂದಿಗೆ ಭಾರತಕ್ಕೆ ಬಂದಿಳಿದಿದ್ದ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾಕ್ಕೆ ದೆಹಲಿ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಗಿತ್ತು. ಇದಾದ ಬಳಿಕ ಟೀಂ ಇಂಡಿಯಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತ್ತು. ಇದೀಗ ಪ್ರಧಾನಿ ಮೋದಿ ಹಾಗೂ ಟೀಂ ಇಂಡಿಯಾ ಆಟಗಾರರ ನಡುವೆ ನಡೆದಿದ್ದ ಸಂಭಾಷಣೆಯ ವಿಡಿಯೋವನ್ನು ಪ್ರಧಾನಿ ಮೋದಿ ಅವರ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಪ್ರಧಾನಿ ಮೋದಿಯೊಂದಿಗೆ ವಿಶ್ವಕಪ್ ಪ್ರಯಾಣವನ್ನು ಮೆಲುಕು ಹಾಕಿದ ಟೀಂ ಇಂಡಿಯಾ; ವಿಡಿಯೋ ನೋಡಿ
|

Updated on:Jul 05, 2024 | 5:31 PM

ರೋಹಿತ್ ಶರ್ಮಾ ನಾಯಕತ್ವದಲ್ಲಿ 17 ವರ್ಷಗಳ ನಂತರ ಟಿ20 ವಿಶ್ವಕಪ್ ಪ್ರಶಸ್ತಿ ಗೆದ್ದುಕೊಂಡಿದ್ದ ಟೀಂ ಇಂಡಿಯಾ, ಈ ಗೆಲುವಿನೊಂದಿಗೆ ಕೋಟ್ಯಂತರ ಭಾರತೀಯ ಅಭಿಮಾನಿಗಳ ವಿಶ್ವಕಪ್ ಗೆಲ್ಲುವ ಕನಸನ್ನು ನನಸು ಮಾಡಿತ್ತು. ಟೀಂ ಇಂಡಿಯಾದ ಈ ಸಾಧನೆಗೆ ಇಡೀ ಭಾರತವೇ ಸಂಭ್ರಮದಲ್ಲಿ ಮಿಂದೆದಿತ್ತು. ಆ ನಂತರ ಜುಲೈ 04 ರಂದು ವಿಶ್ವಕಪ್​ನೊಂದಿಗೆ ಭಾರತಕ್ಕೆ ಬಂದಿಳಿದಿದ್ದ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾಕ್ಕೆ ದೆಹಲಿ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಗಿತ್ತು. ಇದಾದ ಬಳಿಕ ಟೀಂ ಇಂಡಿಯಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತ್ತು. ಈ ವೇಳೆ ಎಲ್ಲಾ ಆಟಗಾರರು ಪ್ರಧಾನಿ ಮೋದಿಯವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಪ್ರಧಾನಿ ಮೋದಿ ಕೂಡ ಆಟಗಾರರೊಂದಿಗೆ ಮಾತುಕತೆ ನಡೆಸಿ ಕೆಲ ಪ್ರಶ್ನೆಗಳನ್ನು ಕೇಳಿದ್ದರು. ಇದೀಗ ಪ್ರಧಾನಿ ಮೋದಿ ಹಾಗೂ ಟೀಂ ಇಂಡಿಯ ಆಟಗಾರರ ನಡುವೆ ನಡೆದಿದ್ದ ಸಂಭಾಷಣೆಯ ವಿಡಿಯೋವನ್ನು ಪ್ರಧಾನಿ ಮೋದಿ ಅವರ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

Published On - 4:43 pm, Fri, 5 July 24

Follow us
ಬಿಜೆಪಿ ಕೋಮುವಾದಿ ಅಲ್ಲವೆಂದು ದೇವೇಗೌಡರಿಗೆ ತಡವಾಗಿ ಗೊತ್ತಾಯಿತು: ಆರ್ ಅಶೋಕ
ಬಿಜೆಪಿ ಕೋಮುವಾದಿ ಅಲ್ಲವೆಂದು ದೇವೇಗೌಡರಿಗೆ ತಡವಾಗಿ ಗೊತ್ತಾಯಿತು: ಆರ್ ಅಶೋಕ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ