AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಕ್ಯಾಚ್ ಬಿಟ್ಟಿದ್ದು ಓಕೆ.. ನಂತರ 3 ಸಿಕ್ಸರ್ ಹೊಡೆಸಿಕೊಂಡಿದ್ಯಾಕೆ? ಶಾಹೀನ್ ಮೇಲೆ ಆಫ್ರಿದಿ ಗರಂ!

T20 World Cup: ಹಸನ್ ಕ್ಯಾಚ್ ಕೈಬಿಟ್ಟಿದ್ದು ತಪ್ಪು. ಅದು ಹಾಗಿರಲಿ, ಆದರೆ ನಂತರ ಸತತ ಮೂರು ಸಿಕ್ಸರ್ ಹೊಡೆಸಿಕೊಂಡಿದ್ದು ಸರಿಯಲ್ಲ ಎಂದು ಆಫ್ರಿದಿ ಹೇಳಿಕೊಂಡಿದ್ದಾರೆ.

T20 World Cup: ಕ್ಯಾಚ್ ಬಿಟ್ಟಿದ್ದು ಓಕೆ.. ನಂತರ 3 ಸಿಕ್ಸರ್ ಹೊಡೆಸಿಕೊಂಡಿದ್ಯಾಕೆ? ಶಾಹೀನ್ ಮೇಲೆ ಆಫ್ರಿದಿ ಗರಂ!
ಶಾಹೀನ್ ಅಫ್ರಿದಿ, ಶಾಹಿದ್ ಅಫ್ರಿದಿ
TV9 Web
| Edited By: |

Updated on: Nov 13, 2021 | 9:57 PM

Share

ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಸೆಮಿಫೈನಲ್‌ನಂತಹ ಅತ್ಯಂತ ಮಹತ್ವದ ಪಂದ್ಯದಲ್ಲಿ, ಪಾಕಿಸ್ತಾನವು ಆಸ್ಟ್ರೇಲಿಯಾ ವಿರುದ್ಧ ಸೋತಿದೆ. ವಿಶೇಷವೆಂದರೆ ಈ ಸೋಲಿನಲ್ಲಿ ಪಾಕಿಸ್ತಾನಕ್ಕೆ ದೊಡ್ಡ ಹೊಡೆತ ಎದುರಾಗಿದೆ. ತಂಡದ ‘ಸ್ಟಾರ್’ ಬೌಲರ್ ಶಾಹೀನ್ ಅಫ್ರಿದಿ ಅವರ ದುಬಾರಿ ಓವರೇ ಇದಕ್ಕೆಲ್ಲಾ ಕಾರಣ. ಶಹೀನ್ ಒಂದು ಓವರ್‌ನಲ್ಲಿ 22 ರನ್‌ ಬಿಟ್ಟುಕೊಟ್ಟು ಪಂದ್ಯವನ್ನು ಕೈಚೆಲ್ಲಿದರು. ಆದರೆ ಎಲ್ಲರೂ ಅಲಿ ಕ್ಯಾಚ್ ಬಿಟ್ಟಿದ್ದೆ ಈ ಸೋಲಿಗೆ ಕಾರಣ ಎಂದು ಆರೋಪಿಸಿದ್ದಾರೆ. ಆದರೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ತಮ್ಮ ಅಭಿಪ್ರಾಯವನ್ನು ಸ್ಪಷ್ಟಪಡಿಸಿದ್ದು, ಸೋಲಿಗೆ ಶಾಹೀನ್ ಅವರೇ ಕಾರಣ ಎಂದು ಹೇಳಿದ್ದಾರೆ.

ಪಂದ್ಯದ ವೇಳೆ ಪಾಕಿಸ್ತಾನ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿತ್ತು. 100 ರನ್‌ಗೆ ತಲುಪುವ ಮೊದಲು 5 ವಿಕೆಟ್‌ಗಳನ್ನು ಕಳೆದುಕೊಂಡಿದ್ದಾಗ ಆಸ್ಟ್ರೇಲಿಯಾಕ್ಕೆ 177 ರನ್‌ಗಳ ದೊಡ್ಡ ಸವಾಲಾಗಿತ್ತು. ಆದರೆ ಈ ವೇಳೆ ಕ್ರೀಸ್​ಗೆ ಬಂದ ಮ್ಯಾಥ್ಯೂ ವೇಡ್ ಮತ್ತು ಮಾರ್ಕಸ್ ಸ್ಟೋಯಾನಿಸ್ ಬಿರುಸಿನ ಬ್ಯಾಟಿಂಗ್ ನಡೆಸಿದರು. ಮ್ಯಾಥ್ಯೂ ಮೂರು ಪ್ರಮುಖ ಸಿಕ್ಸರ್‌ಗಳನ್ನು ಬಾರಿಸಿದರು. ಇದೇ ವೇಳೆ ಶಾಹೀನ್ ಅವರ ಓವರ್‌ನಲ್ಲಿ ಸಿಕ್ಸರ್ ಬಂದಿದ್ದು, ವಿಶ್ವಕಪ್ ಹೀರೋ ಒಂದೇ ಓವರ್‌ನಲ್ಲಿ ಶೂನ್ಯವಾದರು.

ಶಾಹೀನ್ ಮೇಲೆ ಅಫ್ರಿದಿ ಗರಂ ಪಾಕಿಸ್ತಾನದ ಸೋಲಿಗೆ ಕಾರಣ ಹಸನ್ ಅಲಿ ಕ್ಯಾಚ್ ಬಿಟ್ಟಿದ್ದಲ್ಲ. ಬದಲಿಗೆ ಶಾಹೀನ್ ಅವರ ಓವರ್‌ನಲ್ಲಿ ಎಂದು ಶಾಹಿದ್ ಅಫ್ರಿದಿ ಪ್ರತಿಕ್ರಿಯಿಸಿದ್ದಾರೆ. ಹಸನ್ ಕ್ಯಾಚ್ ಕೈಬಿಟ್ಟಿದ್ದು ತಪ್ಪು. ಅದು ಹಾಗಿರಲಿ, ಆದರೆ ನಂತರ ಸತತ ಮೂರು ಸಿಕ್ಸರ್ ಹೊಡೆಸಿಕೊಂಡಿದ್ದು ಸರಿಯಲ್ಲ ಎಂದು ಆಫ್ರಿದಿ ಹೇಳಿಕೊಂಡಿದ್ದಾರೆ. ನನಗೆ ಶಾಹೀನ್‌ ಎಸೆದ ಎಸೆತಗಳು ಸರಿ ಎಂದೇನಿಸುತ್ತಿಲ್ಲ. ಕೊನೆಯ ಓವರ್​ನಲ್ಲಿ ಅವರ ವೇಗದೊಂದಿಗೆ ಯಾರ್ಕರ್ ಎಸೆದಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.

Follow Us
Web contact
Web contact

TV9 Kannada

Read More
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ