AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಹೀನಾಯ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ದಂಡದ ಬರೆ..!

India vs Bangladesh: ಬಾಂಗ್ಲಾದೇಶ್ ತಂಡವು 136 ರನ್​ಗಳಿಗೆ 9 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಯಲ್ಲಿ ಸಿಲುಕಿತ್ತು. ಆದರೆ ಕೊನೆಯ ವಿಕೆಟ್ ಪಡೆಯಲು ಪರದಾಡಿದ ಟೀಮ್ ಇಂಡಿಯಾ ಅಂತಿಮವಾಗಿ 1 ವಿಕೆಟ್​ನಿಂದ ಸೋಲೊಪ್ಪಿಕೊಂಡಿತು.

Team India: ಹೀನಾಯ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ದಂಡದ ಬರೆ..!
Team India
TV9 Web
| Edited By: |

Updated on: Dec 05, 2022 | 7:54 PM

Share

Bangladesh vs India, 1st ODI: ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲನುಭವಿಸಿತು. ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಕೇವಲ 186 ರನ್‌ಗಳಿಗೆ ಆಲೌಟ್ ಆಗಿತ್ತು. ಇತ್ತ ಸುಲಭ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ್ ತಂಡವು 136 ರನ್​ಗಳಿಗೆ 9 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಯಲ್ಲಿ ಸಿಲುಕಿತ್ತು. ಆದರೆ ಕೊನೆಯ ವಿಕೆಟ್ ಪಡೆಯಲು ಪರದಾಡಿದ ಟೀಮ್ ಇಂಡಿಯಾ ಅಂತಿಮವಾಗಿ 1 ವಿಕೆಟ್​ನಿಂದ ಸೋಲೊಪ್ಪಿಕೊಂಡಿತು.

ಈ ಹೀನಾಯ ಸೋಲಿನ ಬೆನ್ನಲ್ಲೇ ಐಸಿಸಿ ಟೀಮ್ ಇಂಡಿಯಾಗೆ ಪಂದ್ಯದ ಶುಲ್ಕ ಶೇ.80 ರಷ್ಟು ದಂಡ ವಿಧಿಸಿದೆ. ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್​ಗಾಗಿ ಈ ದಂಡ ವಿಧಿಸಲಾಗಿದ್ದು, ಅದರಂತೆ ಎಲ್ಲಾ ಆಟಗಾರರು ಪಂದ್ಯ ಶುಲ್ಕದಿಂದ ಭಾರಿ ಮೊತ್ತವನ್ನು ದಂಡವಾಗಿ ಪಾವತಿಸಬೇಕಾಗುತ್ತದೆ.

ಐಸಿಸಿ ಎಲೈಟ್ ಪ್ಯಾನೆಲ್‌ ಮ್ಯಾಚ್ ರೆಫರಿ ರಂಜನ್ ಮದುಗಲೆ ಅವರು ನಿಗದಿತ ಸಮಯದಲ್ಲಿ ಕಡಿಮೆ ಓವರ್‌ಗಳನ್ನು ಎಸೆದಿದ್ದಕ್ಕಾಗಿ ಭಾರತ ತಂಡವನ್ನು ತಪ್ಪಿತಸ್ಥರೆಂದು ಐಸಿಸಿಗೆ ದೂರು ನೀಡಿದ್ದಾರೆ. ನಿಗದಿತ ಸಮಯದಲ್ಲಿ ಟೀಮ್ ಇಂಡಿಯಾ ನಿಗದಿತ ಓವರ್‌ಗಳಿಗಿಂತ 4 ಓವರ್‌ಗಳು ಕಡಿಮೆ ಬೌಲ್ ಮಾಡಿರುವುದನ್ನು ಫೀಲ್ಡ್ ಅಂಪೈರ್ ಮತ್ತು ಮ್ಯಾಚ್ ರೆಫರಿ ಗಣನೆಗೆ ತೆಗೆದುಕೊಂಡಿದ್ದರು. ಅಲ್ಲದೆ ನಾಯಕ ರೋಹಿತ್ ಶರ್ಮಾ ನಿಧಾನಗತಿಯ ಓವರ್​ ರೇಟ್​ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ
Image
IPL 2023: RCB ಈ ನಾಲ್ವರು ಆಟಗಾರರ ಖರೀದಿಗೆ ಮುಂದಾಗಬಹುದು..!
Image
IPL 2023: ಈ ಬಾರಿಯ ಐಪಿಎಲ್​ನಿಂದ 5 ಆಟಗಾರರು ಔಟ್..!
Image
IPL 2023 Mini Auction: ಐಪಿಎಲ್ ಮಿನಿ ಹರಾಜು ಲೀಸ್ಟ್ ಔಟ್: ಯಾವ ದೇಶದಿಂದ ಎಷ್ಟು ಆಟಗಾರರು?
Image
New Record: ಅತ್ಯಧಿಕ ಟೆಸ್ಟ್ ಶತಕ: ಕೊಹ್ಲಿ, ರೂಟ್​ರನ್ನು ಹಿಂದಿಕ್ಕಿದ ಸ್ಟೀವ್ ಸ್ಮಿತ್

ಐಸಿಸಿ ನೀತಿ ಸಂಹಿತೆ 2.22 ಪ್ರಕಾರ ನಿಧಾನಗತಿಯ ಓವರ್​ ರೇಟ್​ ವಿಷಯದಲ್ಲಿ ಟೀಮ್ ಇಂಡಿಯಾ ತಪ್ಪಿತಸ್ಥರೆಂದು ಸಾಬೀತಾಗಿದೆ. ಹೀಗಾಗಿ 1 ಓವರ್‌ಗೆ ಶೇಕಡಾ 20 ರಷ್ಟು ದಂಡ ವಿಧಿಸಲಾಗಿದೆ. ಅದರಂತೆ 4 ಓವರ್‌ಗಳಿಗಾಗಿ ಪಂದ್ಯ ಶುಲ್ಕ ಶೇ. 80 ರಷ್ಟು ಟೀಮ್ ಇಂಡಿಯಾ ದಂಡ ಪಾವತಿಸಬೇಕಾಗಿದೆ.

ಬಾಂಗ್ಲಾ ವಿರುದ್ಧ ಮೊದಲ ಏಕದಿನದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ) , ಶಿಖರ್ ಧವನ್ , ವಿರಾಟ್ ಕೊಹ್ಲಿ , ಶ್ರೇಯಸ್ ಅಯ್ಯರ್ , ಕೆಎಲ್ ರಾಹುಲ್ (ವಿಕೆಟ್ ಕೀಪರ್ ) , ವಾಷಿಂಗ್ಟನ್ ಸುಂದರ್ , ಶಹಬಾಜ್ ಅಹ್ಮದ್ , ದೀಪಕ್ ಚಹಾರ್ , ಶಾರ್ದೂಲ್ ಠಾಕೂರ್ , ಮೊಹಮ್ಮದ್ ಸಿರಾಜ್ , ಕುಲದೀಪ್ ಸೇನ್.

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!