AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ ಮುಂದಿನ ಎದುರಾಳಿ ಯಾರು? ಇಲ್ಲಿದೆ ವೇಳಾಪಟ್ಟಿ

Team India Schedule 2026: ಐರ್ಲೆಂಡ್ ವಿರುದ್ಧ 2 ಪಂದ್ಯಗಳ ಟಿ20 ಸರಣಿಯನ್ನು 2-0 ಅಂತರದಿಂದ ಸೋತಿರುವ ಟೀಮ್ ಇಂಡಿಯಾ ಇದೀಗ 5 ಪಂದ್ಯಗಳ ಟಿ20 ಸರಣಿ ಆಡಲು ಸಜ್ಜಾಗಿದೆ. ಅದು ಸಹ ಬಲಿಷ್ಠ ಇಂಗ್ಲೆಂಡ್ ವಿರುದ್ಧ. ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿಯು ಜುಲೈ 1 ರಿಂದ ಶುರುವಾಗಲಿದ್ದು, ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ...

ಟೀಮ್ ಇಂಡಿಯಾದ ಮುಂದಿನ ಎದುರಾಳಿ ಯಾರು? ಇಲ್ಲಿದೆ ವೇಳಾಪಟ್ಟಿ
Team IndiaImage Credit source: BCCI
ಝಾಹಿರ್ ಯೂಸುಫ್
|

Updated on: Jun 29, 2026 | 8:49 AM

Share

ಭಾರತ ಮತ್ತು ಐರ್ಲೆಂಡ್ ನಡುವಣ ಸರಣಿ ಮುಗಿದಿದೆ. ಈ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಇಂಗ್ಲೆಂಡ್​ಗೆ ಪ್ರಯಾಣ ಬೆಳೆಸಲಿದೆ. ಜುಲೈ 1 ರಿಂದ ಭಾರತ ಮತ್ತು ಇಂಗ್ಲೆಂಡ್ ನಡುವಣ 8 ಪಂದ್ಯಗಳ ಸರಣಿ ಶುರುವಾಗಲಿದೆ. ಈ ಸಿರೀಸ್​ನಲ್ಲಿ ಮೊದಲಿಗೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದ್ದು, ಇದಾದ ಬಳಿಕ  ಮೂರು ಮ್ಯಾಚ್​ಗಳ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿಗಳಿಗೆ ಆಯ್ಕೆಯಾಗಿರುವ ತಂಡಗಳು, ಹಾಗೂ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ…

ಭಾರತ ಟಿ20 ತಂಡ:  ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ, ಸೂರ್ಯಂಶ್ ಶೆಡ್ಗೆ.

ಇಂಗ್ಲೆಂಡ್ ಟಿ20 ತಂಡ: ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್),  ಫಿಲ್ ಸಾಲ್ಟ್, ಜೋರ್ಡನ್ ಕಾಕ್ಸ್ (ವಿಕೆಟ್ ಕೀಪರ್), ಟಾಮ್ ಬ್ಯಾಂಟನ್,  ಜೋಫ್ರಾ ಆರ್ಚರ್, ಸ್ಯಾಮ್ ಕರನ್, ವಿಲ್ ಜಾಕ್ಸ್, ಜೇಕಬ್ ಬೆಥೆಲ್, ಜೇಮ್ಸ್ ಕೋಲ್ಸ್,  ಆದಿಲ್ ರಶೀದ್, ರೆಹಾನ್ ಅಹ್ಮದ್, ಲಿಯಾಮ್ ಡಾಸನ್, ಸಾಕಿಬ್ ಮಹಮೂದ್, ಜೋಶ್ ಟಂಗ್, ಲ್ಯೂಕ್ ವುಡ್, ಸೋನಿ ಬೇಕರ್.

ಇದನ್ನೂ ಓದಿ: ಹೀನಾಯ ಸೋಲಿನ ಬಳಿಕ ಶ್ರೇಯಸ್ ಅಯ್ಯರ್ ಹೇಳಿದ್ದೇನು?

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್.

ಇಂಗ್ಲೆಂಡ್ ಏಕದಿನ ತಂಡ: ಇನ್ನೂ ಪ್ರಕಟಿಸಿಲ್ಲ.

ಭಾರತ vs ಇಂಗ್ಲೆಂಡ್ ಸರಣಿ ವೇಳಾಪಟ್ಟಿ:

ಪಂದ್ಯ ದಿನಾಂಕ (2026) ಕ್ರೀಡಾಂಗಣ / ಸ್ಥಳ ಸಮಯ (IST)
1ನೇ ಟಿ20 ಪಂದ್ಯ ಜುಲೈ 01, ಬುಧವಾರ ರಿವರ್ಸೈಡ್ ಗ್ರೌಂಡ್, ಚೆಸ್ಟರ್-ಲೆ-ಸ್ಟ್ರೀಟ್ ರಾತ್ರಿ 10:00 ಗಂಟೆಗೆ
2ನೇ ಟಿ20 ಪಂದ್ಯ ಜುಲೈ 04, ಶನಿವಾರ ಓಲ್ಡ್ ಟ್ರಾಫರ್ಡ್, ಮ್ಯಾಂಚೆಸ್ಟರ್ ಸಂಜೆ 7:00 ಗಂಟೆಗೆ
3ನೇ ಟಿ20 ಪಂದ್ಯ ಜುಲೈ 07, ಮಂಗಳವಾರ ಟ್ರೆಂಟ್ ಬ್ರಿಡ್ಜ್, ನಾಟಿಂಗ್‌ಹ್ಯಾಮ್ ರಾತ್ರಿ 10:00 ಗಂಟೆಗೆ
4ನೇ ಟಿ20 ಪಂದ್ಯ ಜುಲೈ 09, ಗುರುವಾರ ಬ್ರಿಸ್ಟಲ್ ಕೌಂಟಿ ಗ್ರೌಂಡ್, ಬ್ರಿಸ್ಟಲ್ ರಾತ್ರಿ 10:00 ಗಂಟೆಗೆ
5ನೇ ಟಿ20 ಪಂದ್ಯ ಜುಲೈ 11, ಶನಿವಾರ ರೋಸ್ ಬೌಲ್, ಸೌತಾಂಪ್ಟನ್ ಸಂಜೆ 7:00 ಗಂಟೆಗೆ
1ನೇ ಏಕದಿನ ಪಂದ್ಯ ಜುಲೈ 14, ಮಂಗಳವಾರ ಎಡ್ಜ್‌ಬಾಸ್ಟನ್, ಬರ್ಮಿಂಗ್ಹ್ಯಾಮ್ ಮಧ್ಯಾಹ್ನ 3:30ಕ್ಕೆ
2ನೇ ಏಕದಿನ ಪಂದ್ಯ ಜುಲೈ 16, ಗುರುವಾರ ಸೋಫಿಯಾ ಗಾರ್ಡನ್ಸ್, ಕಾರ್ಡಿಫ್ ಸಂಜೆ 5:30ಕ್ಕೆ
3ನೇ ಏಕದಿನ ಪಂದ್ಯ ಜುಲೈ 19, ಭಾನುವಾರ ಲಾರ್ಡ್ಸ್ ಕ್ರಿಕೆಟ್ ಮೈದಾನ, ಲಂಡನ್ ಮಧ್ಯಾಹ್ನ 3:30ಕ್ಕೆ

ಈ ಸರಣಿಯ ಬಳಿಕ ಟೀಮ್ ಇಂಡಿಯಾ 3 ಪಂದ್ಯಗಳ ಟಿ20 ಸರಣಿಗಾಗಿ ಝಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ. ಇದಾದ ಬಳಿಕ ಭಾರತ ಟಿ20 ತಂಡ ಏಷ್ಯನ್ ಗೇಮ್ಸ್​ನಲ್ಲಿ ಕಣಕ್ಕಿಳಿಯಲಿದೆ.

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು