AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Throwback Video: ತೆಂಡೂಲ್ಕರ್​ಗೆ ಬರೀ ಕ್ರಿಕೆಟ್​ ಪಿಚ್​ ಅಷ್ಟೇ ಅಲ್ಲ; ಸಂಗೀತದ ಪಿಚ್​ ಸಹ ಗೊತ್ತಿದೆ ಎಂದು ಮೆಚ್ಚಿಕೊಂಡ ಸೋನು ನಿಗಮ್

Sonu Nigam: ತೆಂಡೂಲ್ಕರ್​ಗೆ ಬರೀ ಕ್ರಿಕೆಟ್​ ಪಿಚ್​ ಅಷ್ಟೇ ಅಲ್ಲ; ಸಂಗೀತದ ಪಿಚ್​ ಸಹ ಗೊತ್ತಿದೆ ಎಂದು ಸಿಂಗರ್​ ಸೋನು ನಿಗಮ್, ತೆಂಡೂಲ್ಕರ್​ ಅವರನ್ನು ಮೆಚ್ಚಿಕೊಂಡಿದ್ದಾರೆ. ಕ್ರಿಕೆಟ್​ ಧಾಟಿಯ ಹಾಡನ್ನು ಸುಶ್ರಾವ್ಯವಾಗಿ ಹಾಡಿರುವ ಸಚಿನ್​, ತಮ್ಮ 24 ವರ್ಷದ ಕ್ರಿಕೆಟ್​ ಜೀವನದಲ್ಲಿ ಸಂಗೀತ ಹಾಸುಹೊಕ್ಕಿದೆ. ಅದು ನನ್ನ ಜೀವಾಳ ಎಂದು ಹೇಳಿಕೊಂಡಿದ್ದಾರೆ.

Throwback Video: ತೆಂಡೂಲ್ಕರ್​ಗೆ ಬರೀ ಕ್ರಿಕೆಟ್​ ಪಿಚ್​ ಅಷ್ಟೇ ಅಲ್ಲ; ಸಂಗೀತದ ಪಿಚ್​ ಸಹ ಗೊತ್ತಿದೆ ಎಂದು ಮೆಚ್ಚಿಕೊಂಡ ಸೋನು ನಿಗಮ್
ಸೋನು ನಿಗಮ್​ ಜೊತೆ ಸಚಿನ್ ತೆಂಡೂಲ್ಕರ್​ ಯುಗಳ ಗೀತೆ ಕೇಳಿ, ನೋಡಿ ಆನಂದಿಸಿ Throwback Video
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 23, 2021 | 12:28 PM

Share

ಕ್ರಿಕೆಟ್​ ಆಟವನ್ನು ಧರ್ಮವೆಂದು ಜಪಿಸುವ ಭಾರತದಲ್ಲಿ ಕ್ರಿಕೆಟ್​ ದೇವರು ಎಂದೇ ಪರಿಗಣಿತರಾಗಿರುವ ಸಚಿನ್ ತೆಂಡೂಲ್ಕರ್​ ಇತ್ತೀಚೆಗೆ ತಮ್ಮ ಇನ್​ಸ್ಟಾಗ್ರಾಮ್​​ನಲ್ಲಿ ವಿಡಿಯೋ ಒಂದನ್ನು ಅಪ್​ಲೋಡ್​ ಮಾಡಿದ್ದಾರೆ. ಅದು ತಾಜಾತನದಿಂದ ಕೂಡಿದ್ದು, ಚೇತೋಹಾರಿಯಾಗಿದೆ.

ನಿನ್ನೆ ಜೂನ್​ 22ರಂದು ವಿಶ್ವ ಸಂಗೀತ ದಿನ (World Music Day) ಅಂಗವಾಗಿ ಬಾಲಿವುಡ್​​ ಸಂಗೀತ ಸಾಮ್ರಾಜ್ಞ ಸೋನು ನಿಗಮ್ ಜೊತೆ ಸಚಿನ್ ತೆಂಡೂಲ್ಕರ್​ ಹಾಡಿರುವ ಯುಗಳ ಗೀತೆಯದು. ಆ ವಿಡಿಯೋವನ್ನು ಸಚಿನ್ ತೆಂಡೂಲ್ಕರ್​ ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್​ ಮಾಡಿದ್ದು, ಶ್ರೋತೃಗಳು ಅದನ್ನು ಅಪಾರವಾಗಿ ಮೆಚ್ಚಿಕೊಂಡಿದ್ದಾರೆ. ಸಂಗೀತ ವಿಡಿಯೋ ವೈರಲ್​ ಆಗಿದೆ.

ತೆಂಡೂಲ್ಕರ್​ಗೆ ಬರೀ ಕ್ರಿಕೆಟ್​ ಪಿಚ್​ ಅಷ್ಟೇ ಅಲ್ಲ; ಸಂಗೀತದ ಪಿಚ್​ ಸಹ ಗೊತ್ತಿದೆ ಎಂದು ಸಿಂಗರ್​ ಸೋನು ನಿಗಮ್, ತೆಂಡೂಲ್ಕರ್​ ಅವರನ್ನು ಮೆಚ್ಚಿಕೊಂಡಿದ್ದಾರೆ. ಕ್ರಿಕೆಟ್​ ಧಾಟಿಯ ಹಾಡನ್ನು ಸುಶ್ರಾವ್ಯವಾಗಿ ಹಾಡಿರುವ ಸಚಿನ್​, ತಮ್ಮ 24 ವರ್ಷದ ಕ್ರಿಕೆಟ್​ ಜೀವನದಲ್ಲಿ ಸಂಗೀತ ಹಾಸುಹೊಕ್ಕಿದೆ. ಅದು ನನ್ನ ಜೀವಾಳ ಎಂದು ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ಸ್ಟಾರ್​ ಸ್ಪೋರ್ಟ್ಸ್​​ 50 ಮಂದಿಯ ಆಯ್ಕೆ ಮಂಡಳಿಯು ಸಚಿನ್ ತೆಂಡೂಲ್ಕರ್​ ಅವರನ್ನು ಸಾರ್ವಕಾಲಿಕ ಶ್ರೇಷ್ಠ (Greatest of All Time -G.O.A.T) ಎಂದು ಪರಿಗಣಿಸಿದೆ ಎಂಬುದು ಗಮನಾರ್ಹ.

ಸೋನು ನಿಗಮ್​ ಜೊತೆ ಸಚಿನ್ ತೆಂಡೂಲ್ಕರ್​ ಯುಗಳ ಗೀತೆ ಕೇಳಿ, ನೋಡಿ ಆನಂದಿಸಿ Throwback Video:

(Throwback Video Sachin Tendulkar Singing with Sonu Nigam Watch Video on instagram)

Virat Kohli: ಸೆಂಚುರಿಗಳ ಸರದಾರ ವಿರಾಟ್​ ಕೊಹ್ಲಿ ಶತಕವೀರ ತೆಂಡೂಲ್ಕರ್​ರ ಈ ಸಾಧನೆ ಮುರಿಯವಲ್ಲಿ ಯಶಸ್ವಿಯಾಗುವರೇ? ವಿಶ್ಲೇಷಣೆ

Published On - 11:40 am, Wed, 23 June 21

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್