AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲೀನ್ ಬೌಲ್ಡ್​…ಆದರೆ ನಾಟೌಟ್..!

ಈ ಹಿಂದೆ 2019ರ ಏಕದಿನ ವಿಶ್ವಕಪ್​ ವೇಳೆ ಝಿಂಗ್ ಬೇಲ್ಸ್ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಐಸಿಸಿ ಪ್ರಸ್ತುತ ಪಡಿಸಿದ್ದ ಲೈಟಿಂಗ್ ಬೇಲ್ಸ್​ಗಳು ಬೌಲ್ಡ್ ಆದರೂ ಬೀಳದಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಕ್ಲೀನ್ ಬೌಲ್ಡ್​...ಆದರೆ ನಾಟೌಟ್..!
Cricket
TV9 Web
| Updated By: ಝಾಹಿರ್ ಯೂಸುಫ್|

Updated on: Dec 10, 2023 | 6:35 PM

Share

ವೇಗದ ಬೌಲರ್ ಎಸೆದ ಬೆಂಕಿ ಚೆಂಡಿಗೆ ಮಧ್ಯದ ಸ್ಟಂಪ್ ಹಿಂದಕ್ಕೆ ಸರಿಯಿತು…ಇತ್ತ ಬ್ಯಾಟ್ಸ್​ಮನ್ ಕೂಡ ಕ್ಲೀನ್ ಬೌಲ್ಡ್ ಆಗಿದ್ದೀನಿ ಎಂದುಕೊಂಡು ಮೈದಾನ ತೊರೆಯಲು ಮುಂದಾಗಿದ್ದರು…ಆದರೆ ಅಂಪೈರ್ ನಾಟೌಟ್ ಅಂದರು. ಇಂತಹದೊಂದು ವಿಚಿತ್ರ ತೀರ್ಪಿಗೆ ಸಾಕ್ಷಿಯಾಗಿದ್ದು ಆಸ್ಟ್ರೇಲಿಯಾದಲ್ಲಿ ನಡೆದ ಕ್ಲಬ್ ಪಂದ್ಯ.

ಮೆಲ್ಬೋರ್ನ್ ಕ್ಲಬ್ ಕ್ರಿಕೆಟ್​ನಲ್ಲಿ ನಡೆದ ಪಂದ್ಯವೊಂದರಲ್ಲಿ ಬ್ಯಾಟರ್ ಕ್ಲೀನ್ ಬೌಲ್ಡ್ ಆದರೂ ಬೇಲ್ಸ್ ಮಾತ್ರ ಬಿದ್ದಿರಲಿಲ್ಲ. ಇತ್ತ ಮಿಡಲ್ ಸ್ಟಂಪ್ ನೋಡಿ ಬ್ಯಾಟ್ಸ್​ಮನ್ ಔಟ್ ಆಗಿದ್ದೇನೆ ಅಂದುಕೊಂಡರು. ಆದರೆ ಐಸಿಸಿ ನಿಯಮದ ಪ್ರಕಾರ ಅಂಪೈರ್ ಟ್ವಿಸ್ಟ್ ನೀಡಿದರು.

ಐಸಿಸಿ ನಿಯಮ ಪ್ರಕಾರ, ಬೌಲ್ಡ್ ಔಟ್ ತೀರ್ಪು ನೀಡಬೇಕಿದ್ದರೆ ಸ್ಟಂಪ್​ ಮೇಲಿಂದ ಬೇಲ್ಸ್ ಬೀಳಬೇಕು. ಆದರೆ ಈ ಪಂದ್ಯದಲ್ಲಿ ಮಧ್ಯದ ಸ್ಟಂಪ್ ಹಿಂದಕ್ಕೆ ಸರಿದರೂ ಬೇಲ್ಸ್ ಮಾತ್ರ ಎಗರಿರಲಿಲ್ಲ. ಹೀಗಾಗಿ ಫೀಲ್ಡ್ ಅಂಪೈರ್ ನಾಟೌಟ್ ಎಂಬ ತೀರ್ಮಾನಕ್ಕೆ ಬಂದರು. ಇದೀಗ ಬೌಲ್ಡ್ ನಾಟೌಟ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಶ್ವಕಪ್​ನಲ್ಲೂ ಬೇಲ್ಸ್​ ವಿವಾದ:

ಈ ಹಿಂದೆ 2019ರ ಏಕದಿನ ವಿಶ್ವಕಪ್​ ವೇಳೆ ಝಿಂಗ್ ಬೇಲ್ಸ್ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಐಸಿಸಿ ಪ್ರಸ್ತುತ ಪಡಿಸಿದ್ದ ಲೈಟಿಂಗ್ ಬೇಲ್ಸ್​ಗಳು ಬೌಲ್ಡ್ ಆದರೂ ಬೀಳದಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: IPL 2024: ಐಪಿಎಲ್ ಯಾವಾಗ ಶುರು? ಇಲ್ಲಿದೆ ಉತ್ತರ

ಅದರಲ್ಲೂ 2019 ರ ಏಕದಿನ ವಿಶ್ವಕಪ್​ನಲ್ಲಿ ಬೌಲ್ಡ್ ಆದರೂ ಐವರು ಬ್ಯಾಟ್ಸ್​ಮನ್​ಗಳು ಬೇಲ್ಸ್ ಬೀಳದಿರುವ ಕಾರಣ ಜೀವದಾನ ಪಡೆದಿದ್ದರು.  ಈ ಬಗ್ಗೆ ಅಪಸ್ವರಗಳು ಕೇಳಿ ಬಂದಿದ್ದವು. ಇದಾದ ಬಳಿಕ ಬೇಲ್ಸ್ ವಿನ್ಯಾಸ ಬಗ್ಗೆ ಐಸಿಸಿ ಹೆಚ್ಚಿನ ಗಮನ ಕೇಂದ್ರೀಕರಿಸಿತ್ತು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ