AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್- ಅಥಿಯಾ, ಕೊಹ್ಲಿ- ಅನುಷ್ಕಾ; ಇಂಗ್ಲೆಂಡ್​ ಬೀದಿಗಳಲ್ಲಿ ಮಾಡೆಲ್​ಗಳಂತೆ ಫೋಟೋಗಳಿಗೆ ಪೋಸ್ ನೀಡಿದ ಟೀಂ ಇಂಡಿಯಾ ಕ್ರಿಕೆಟಿಗರು

ಕೆಎಲ್ ರಾಹುಲ್, ವಿರಾಟ್, ಇಶಾಂತ್ ಶರ್ಮಾ, ಮಾಯಾಂಕ್ ಅಗರ್ವಾಲ್ ಮತ್ತು ಉಮೇಶ್ ಯಾದವ್ ಅವರೊಂದಿಗಿರುವ ಫೋಟೋವನ್ನು ಇನ್ಸ್ಟಾಗ್ರಾಮ್ ಪೋಸ್ಟ್​ನಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Jul 30, 2021 | 8:51 PM

Share
ಟೀಂ ಇಂಡಿಯಾ ಈಗ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಇಂಗ್ಲೆಂಡ್​ನಲ್ಲಿದೆ. ಆಗಸ್ಟ್ 4 ರಿಂದ ಕೊಹ್ಲಿ ಮತ್ತು ಬಳಗ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಪ್ರಾರಂಭಿಸಲಿದ್ದಾರೆ. ಈ ತಂಡವು ಇತ್ತೀಚೆಗೆ ಡರ್ಹಾಮ್ನಲ್ಲಿ ಅಭ್ಯಾಸ ಮಾಡುತ್ತಿರುವುದು ಕಂಡುಬಂತು. ಈಗ ತಂಡದ ನಾಯಕ ಸೇರಿದಂತೆ ಅನೇಕ ಆಟಗಾರರು ತಮ್ಮ ಕುಟುಂಬಗಳೊಂದಿಗೆ ಡರ್ಹಾಮ್ ಕಣಿವೆಯಲ್ಲಿ ತಿರುಗಾಡುತ್ತಿರುವುದು ಕಂಡುಬಂದಿದೆ. ವಿರಾಟ್ ಅವರ ಪತ್ನಿ ಅನುಷ್ಕಾ ಶರ್ಮಾ ಮತ್ತು ಅವರ ಮಗಳೊಂದಿಗೆ ಕಾಣಿಸಿಕೊಂಡರು.

ಟೀಂ ಇಂಡಿಯಾ ಈಗ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಇಂಗ್ಲೆಂಡ್​ನಲ್ಲಿದೆ. ಆಗಸ್ಟ್ 4 ರಿಂದ ಕೊಹ್ಲಿ ಮತ್ತು ಬಳಗ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಪ್ರಾರಂಭಿಸಲಿದ್ದಾರೆ. ಈ ತಂಡವು ಇತ್ತೀಚೆಗೆ ಡರ್ಹಾಮ್ನಲ್ಲಿ ಅಭ್ಯಾಸ ಮಾಡುತ್ತಿರುವುದು ಕಂಡುಬಂತು. ಈಗ ತಂಡದ ನಾಯಕ ಸೇರಿದಂತೆ ಅನೇಕ ಆಟಗಾರರು ತಮ್ಮ ಕುಟುಂಬಗಳೊಂದಿಗೆ ಡರ್ಹಾಮ್ ಕಣಿವೆಯಲ್ಲಿ ತಿರುಗಾಡುತ್ತಿರುವುದು ಕಂಡುಬಂದಿದೆ. ವಿರಾಟ್ ಅವರ ಪತ್ನಿ ಅನುಷ್ಕಾ ಶರ್ಮಾ ಮತ್ತು ಅವರ ಮಗಳೊಂದಿಗೆ ಕಾಣಿಸಿಕೊಂಡರು.

1 / 5
ಕೆಎಲ್ ರಾಹುಲ್, ವಿರಾಟ್, ಇಶಾಂತ್ ಶರ್ಮಾ, ಮಾಯಾಂಕ್ ಅಗರ್ವಾಲ್ ಮತ್ತು ಉಮೇಶ್ ಯಾದವ್ ಅವರೊಂದಿಗಿರುವ ಫೋಟೋವನ್ನು ಇನ್ಸ್ಟಾಗ್ರಾಮ್ ಪೋಸ್ಟ್​ನಲ್ಲಿ ಹಂಚಿಕೊಂಡಿದ್ದಾರೆ. ಇದಲ್ಲದೇ, ಅನುಷ್ಕಾ ಶರ್ಮಾ ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಫೋಟೋವನ್ನು ಹಂಚಿಕೊಂಡಿದ್ದು, ಅದರಲ್ಲಿ ಕೆಎಲ್ ರಾಹುಲ್ ಅಥಿಯಾ ಶೆಟ್ಟಿ ಜೊತೆ ಕಾಣಿಸಿಕೊಂಡಿದ್ದಾರೆ. ಉಳಿದವರೆಲ್ಲರೂ ಅವರ ಪತ್ನಿಯೊಂದಿಗೆ ಇದ್ದಾರೆ. ರಾಹುಲ್ ಬಹಳ ಸಮಯದಿಂದ ಅಥಿಯಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ, ಆದರೂ ಇಬ್ಬರೂ ಸಂಬಂಧವನ್ನು ದೃಢಪಡಿಸಿಲ್ಲ.

ಕೆಎಲ್ ರಾಹುಲ್, ವಿರಾಟ್, ಇಶಾಂತ್ ಶರ್ಮಾ, ಮಾಯಾಂಕ್ ಅಗರ್ವಾಲ್ ಮತ್ತು ಉಮೇಶ್ ಯಾದವ್ ಅವರೊಂದಿಗಿರುವ ಫೋಟೋವನ್ನು ಇನ್ಸ್ಟಾಗ್ರಾಮ್ ಪೋಸ್ಟ್​ನಲ್ಲಿ ಹಂಚಿಕೊಂಡಿದ್ದಾರೆ. ಇದಲ್ಲದೇ, ಅನುಷ್ಕಾ ಶರ್ಮಾ ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಫೋಟೋವನ್ನು ಹಂಚಿಕೊಂಡಿದ್ದು, ಅದರಲ್ಲಿ ಕೆಎಲ್ ರಾಹುಲ್ ಅಥಿಯಾ ಶೆಟ್ಟಿ ಜೊತೆ ಕಾಣಿಸಿಕೊಂಡಿದ್ದಾರೆ. ಉಳಿದವರೆಲ್ಲರೂ ಅವರ ಪತ್ನಿಯೊಂದಿಗೆ ಇದ್ದಾರೆ. ರಾಹುಲ್ ಬಹಳ ಸಮಯದಿಂದ ಅಥಿಯಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ, ಆದರೂ ಇಬ್ಬರೂ ಸಂಬಂಧವನ್ನು ದೃಢಪಡಿಸಿಲ್ಲ.

2 / 5
ರಾಹುಲ್ ಕೂಡ ಫೋಟೋವನ್ನು ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಎರಡನೇ ಫೋಟೋದಲ್ಲಿ, ಅಥಿಯಾ ಶೆಟ್ಟಿ, ಅನುಷ್ಕಾ ಶರ್ಮಾ, ಇಶಾಂತ್ ಪತ್ನಿ ಪ್ರತಿಮಾ ಸಿಂಗ್ ಮತ್ತು ತಾನ್ಯಾ ವಾಧ್ವಾ ಕಾಣಿಸಿಕೊಂಡಿದ್ದಾರೆ. ಇವರ ಮುಂದೆ ವಿರಾಟ್, ರಾಹುಲ್ ಮತ್ತು ಇತರ ಸಹಚರರು ಪೋಸ್ ನೀಡುತ್ತಿದ್ದಾರೆ.

ರಾಹುಲ್ ಕೂಡ ಫೋಟೋವನ್ನು ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಎರಡನೇ ಫೋಟೋದಲ್ಲಿ, ಅಥಿಯಾ ಶೆಟ್ಟಿ, ಅನುಷ್ಕಾ ಶರ್ಮಾ, ಇಶಾಂತ್ ಪತ್ನಿ ಪ್ರತಿಮಾ ಸಿಂಗ್ ಮತ್ತು ತಾನ್ಯಾ ವಾಧ್ವಾ ಕಾಣಿಸಿಕೊಂಡಿದ್ದಾರೆ. ಇವರ ಮುಂದೆ ವಿರಾಟ್, ರಾಹುಲ್ ಮತ್ತು ಇತರ ಸಹಚರರು ಪೋಸ್ ನೀಡುತ್ತಿದ್ದಾರೆ.

3 / 5
ರಾಹುಲ್, ವಿರಾಟ್, ಇಶಾಂತ್, ಮಾಯಾಂಕ್ ಮತ್ತು ಉಮೇಶ್ ಅವರು ಇಂಗ್ಲೆಂಡ್‌ನ ಬೀದಿಗಳಲ್ಲಿ ಮೆಟ್ಟಿಲುಗಳ ಮುಂದೆ ಪೋಸ್ ನೀಡುತ್ತಿರುವುದು ಕಂಡುಬರುತ್ತದೆ. ಚಿತ್ರದ ಶೀರ್ಷಿಕೆಯನ್ನು ಬರೆಯುವ ಮೂಲಕ ಅನುಷ್ಕಾ ತನ್ನ ಫೋಟೋವನ್ನು ಹಂಚಿಕೊಂಡಿದ್ದಾರೆ. ಚಿತ್ರದ ಜೊತೆಗೆ ಅನುಷ್ಕಾ, "ದೂರ್ ಹಮ್ ಸಾಥ್ ಸಾಥ್ ಹೇ" ಎಂದು ಬರೆದಿದ್ದಾರೆ.

ರಾಹುಲ್, ವಿರಾಟ್, ಇಶಾಂತ್, ಮಾಯಾಂಕ್ ಮತ್ತು ಉಮೇಶ್ ಅವರು ಇಂಗ್ಲೆಂಡ್‌ನ ಬೀದಿಗಳಲ್ಲಿ ಮೆಟ್ಟಿಲುಗಳ ಮುಂದೆ ಪೋಸ್ ನೀಡುತ್ತಿರುವುದು ಕಂಡುಬರುತ್ತದೆ. ಚಿತ್ರದ ಶೀರ್ಷಿಕೆಯನ್ನು ಬರೆಯುವ ಮೂಲಕ ಅನುಷ್ಕಾ ತನ್ನ ಫೋಟೋವನ್ನು ಹಂಚಿಕೊಂಡಿದ್ದಾರೆ. ಚಿತ್ರದ ಜೊತೆಗೆ ಅನುಷ್ಕಾ, "ದೂರ್ ಹಮ್ ಸಾಥ್ ಸಾಥ್ ಹೇ" ಎಂದು ಬರೆದಿದ್ದಾರೆ.

4 / 5
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಭಾರತವು ನ್ಯೂಜಿಲೆಂಡ್ ವಿರುದ್ಧ ಎಂಟು ವಿಕೆಟ್‌ಗಳಿಂದ ಸೋತಿತು. ಈಗ ಮತ್ತೊಮ್ಮೆ ಟೆಸ್ಟ್ ಚಾಂಪಿಯನ್‌ಶಿಪ್‌ನ ಎಣಿಕೆ ಪ್ರಾರಂಭವಾಗಿದೆ. 2018 ರಲ್ಲಿ ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಮ್ ಇಂಡಿಯಾ ಕಳೆದ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು 4-1 ಅಂತರದಿಂದ ಸೋಲಿಸಿತು.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಭಾರತವು ನ್ಯೂಜಿಲೆಂಡ್ ವಿರುದ್ಧ ಎಂಟು ವಿಕೆಟ್‌ಗಳಿಂದ ಸೋತಿತು. ಈಗ ಮತ್ತೊಮ್ಮೆ ಟೆಸ್ಟ್ ಚಾಂಪಿಯನ್‌ಶಿಪ್‌ನ ಎಣಿಕೆ ಪ್ರಾರಂಭವಾಗಿದೆ. 2018 ರಲ್ಲಿ ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಮ್ ಇಂಡಿಯಾ ಕಳೆದ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು 4-1 ಅಂತರದಿಂದ ಸೋಲಿಸಿತು.

5 / 5

Published On - 8:50 pm, Fri, 30 July 21

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ