AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಟೀಂ ಇಂಡಿಯಾ ಸೋತ ಬೆನ್ನಲ್ಲೇ ಕೊಹ್ಲಿಯನ್ನು ಹೀನಾಯವಾಗಿ ಹೀಯಾಳಿಸಿದ ಪಾಕಿಸ್ತಾನ

India vs Pakistan: 29 ವರ್ಷಗಳಿಂದ ಐಸಿಸಿ ವಿಶ್ವಕಪ್ ಟೂರ್ನಿಗಳಲ್ಲಿ ಪಾಕಿಸ್ತಾನ ಎದುರು ಟೀಂ ಇಂಡಿಯಾ ಸೋತಿರಲಿಲ್ಲ. ಆದರೆ, ಈ ಬಾರಿ ಟೀಂ ಇಂಡಿಯಾ ಸೋಲು ಕಂಡಿದೆ.

Virat Kohli: ಟೀಂ ಇಂಡಿಯಾ ಸೋತ ಬೆನ್ನಲ್ಲೇ  ಕೊಹ್ಲಿಯನ್ನು ಹೀನಾಯವಾಗಿ ಹೀಯಾಳಿಸಿದ ಪಾಕಿಸ್ತಾನ
ವಿರಾಟ್​ ಕೊಹ್ಲಿ
TV9 Web
| Edited By: |

Updated on:Oct 25, 2021 | 8:18 AM

Share

ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಸೋತಿದೆ. ಒಂದೂ ವಿಕೆಟ್​ ಕಳೆದುಕೊಳ್ಳದೆ ಭಾರತ ನೀಡಿದ್ದ 152 ರನ್​ಗಳ ಗುರಿಯನ್ನು ಪಾಕ್ ಸುಲಭವಾಗಿ ತಲುಪಿದೆ. ಈ ಮೂಲಕ ಹೊಸ ದಾಖಲೆ ಬರೆದಿದೆ. ಇನ್ನು, ಭಾರತ ಸೋತ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಈ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿಯನ್ನು ಹೀನಾಯವಾಗಿ ಹೀಯಾಳಿಸುವ ಕೆಲಸ ನಡೆದಿದೆ. ಕೀಳು ಮಟ್ಟದಲ್ಲಿ ಚಿತ್ರಗಳನ್ನು ಎಡಿಟ್​ ಮಾಡಿ ಪೋಸ್ಟ್​ ಮಾಡಲಾಗುತ್ತಿದೆ ಇದಕ್ಕೆ ಭಾರತೀಯರು ಕಠಿಣವಾಗಿಯೇ ತಿರುಗೇಟು ನೀಡಿದ್ದಾರೆ.

29 ವರ್ಷಗಳಿಂದ ಐಸಿಸಿ ವಿಶ್ವಕಪ್ ಟೂರ್ನಿಗಳಲ್ಲಿ ಪಾಕಿಸ್ತಾನ ಎದುರು ಟೀಂ ಇಂಡಿಯಾ ಸೋತಿರಲಿಲ್ಲ. ಆದರೆ, ಈ ಬಾರಿ ಟೀಂ ಇಂಡಿಯಾ ಸೋಲು ಕಂಡಿದೆ. ಬಾಬರ್ ಆಜಮ್ ಹಾಗೂ ಮೊಹಮ್ಮದ್ ರಿಝ್ವಾನ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಪಾಕಿಸ್ತಾನ ಸೂಪರ್-12ರ ಮೊದಲ ಪಂದ್ಯದಲ್ಲಿ 10 ವಿಕೆಟ್​ಗಳ ಅಂತರದ ಐತಿಹಾಸಿಕ ಗೆಲುವು ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ ಮೊದಲು ಗೆಲುವು ಕಂಡಿದೆ.

ಭಾರತ ಗೆದ್ದ ಬೆನ್ನಲ್ಲೇ ಪಾಕಿಸ್ತಾನಿಗರು ಟ್ವಿಟರ್​ನಲ್ಲಿ ಟೀಂ ಇಂಡಿಯಾ ನಾಯಕ ಕೊಹ್ಲಿಯನ್ನು ಟೀಕಿಸುತ್ತಿದ್ದಾರೆ. ನಾನಾ ರೀತಿಯ ಟ್ವೀಟ್​ಗಳನ್ನು ಮಾಡಲಾಗುತ್ತಿದೆ. ಇದಕ್ಕೆ ಭಾರತೀಯರು ಕೂಡ ತಿರುಗೇಟು ನೀಡುವ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: IND vs PAK Highlights, T20 World Cup 2021: ಭಾರತದ ಬ್ಯಾಟಿಂಗ್ ವೈಫಲ್ಯ; ಪಾಕ್​ಗೆ 10 ವಿಕೆಟ್ ಜಯ

 India vs Pakistan: ಸೋಲಿನೊಂದಿಗೆ ಟಿ20 ವಿಶ್ವಕಪ್ ಯಾತ್ರೆ ಆರಂಭಿಸಿದ ಭಾರತ: ಮುಂದಿದೆ ಇನ್ನಷ್ಟು ಕಠಿಣ ಹಾದಿ

Published On - 8:16 am, Mon, 25 October 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್