AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: RCB…RCB ಎಂದು ಕೂಗಿದ ಅಭಿಮಾನಿಗಳಿಗೆ ಖಡಕ್ ಉತ್ತರ ನೀಡಿದ ಕೊಹ್ಲಿ

Virat Kohli: ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20 ಪಂದ್ಯವಾಡಲು ಹೈದರಾಬಾದ್​ಗೆ ಬಂದಿಳಿದಿದೆ. ಮೂರು ಪಂದ್ಯಗಳ ಈ ಸರಣಿಯು 1-1 ಅಂತರದಿಂದ ಸಮಬಲ ಹೊಂದಿದೆ.

Virat Kohli: RCB...RCB ಎಂದು ಕೂಗಿದ ಅಭಿಮಾನಿಗಳಿಗೆ ಖಡಕ್ ಉತ್ತರ ನೀಡಿದ ಕೊಹ್ಲಿ
Virat Kohli-RCB
TV9 Web
| Edited By: |

Updated on: Sep 25, 2022 | 10:54 AM

Share

ಭಾರತ-ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದರೆ, ನಾಗ್ಪುರದಲ್ಲಿ ನಡೆದ 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿತು. ಇದೇ ವೇಳೆ ಮೈದಾನದ ಡ್ರೇಸ್ಸಿಂಗ್ ರೂಮ್​ ಬಾಲ್ಕನಿಯಲ್ಲಿ ಕಾಣಿಸಿಕೊಂಡ ಕೊಹ್ಲಿಯನ್ನು ಅಭಿಮಾನಿಗಳು ಆರ್​ಸಿಬಿ ತಂಡ ಘೋಷವಾಕ್ಯದೊಂದಿಗೆ ಸ್ವಾಗತಿಸಿದ್ದರು. ಇತ್ತ ಅಭಿಮಾನಿಗಳು ಆರ್​ಸಿಬಿ ಎನ್ನುತ್ತಿದ್ದಂತೆ ಅತ್ತ ಕೊಹ್ಲಿ ತುಸು ಕೋಪಗೊಂಡಂತೆ ಭಾಸವಾಗಿದ್ದರು.

ಅಷ್ಟೇ ಅಲ್ಲದೆ ಆರ್​ಸಿಬಿ ಘೋಷವಾಕ್ಯ ಮೊಗಳುತ್ತಿದ್ದಂತೆ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಜೆರ್ಸಿ ಮೇಲಿರುವ ಲೋಗೋವನ್ನು ತೋರಿಸಿದರು. ಈ ಮೂಲಕ ನಾನು ಭಾರತವನ್ನು ಪ್ರತಿನಿಧಿಸುತ್ತಿದ್ದೇನೆ ಹೊರತು ಐಪಿಎಲ್ ಫ್ರಾಂಚೈಸಿ ಅಲ್ಲ ಎಂದು ಅಭಿಮಾನಿಗಳಿಗೆ ಸನ್ನೆ ಮಾಡಿದರು.

ಕೊಹ್ಲಿಯ ಸನ್ನೆಯನ್ನು ಗಮನಿಸಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಅಭಿಮಾನಿಗಳು ತಕ್ಷಣವೇ ಆರ್​ಸಿಬಿ ಘೋಷಣೆಗಳನ್ನು ನಿಲ್ಲಿಸಿದರು. ಇದೇ ವೇಳೆ ವಿರಾಟ್ ಕೊಹ್ಲಿಯ ಪಕ್ಕದಲ್ಲೇ ಇದ್ದ ಮತ್ತೋರ್ವ ಆರ್​ಸಿಬಿ ಆಟಗಾರ ಹರ್ಷಲ್ ಪಟೇಲ್ ನಗುವುದನ್ನು ಕೂಡ ಈ ವಿಡಿಯೋದಲ್ಲಿ ಕಾಣಬಹುದು. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವಿರಾಟ್ ಕೊಹ್ಲಿಯ ನಡೆಗೆ ಹಲವರು ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20 ಪಂದ್ಯವಾಡಲು ಹೈದರಾಬಾದ್​ಗೆ ಬಂದಿಳಿದಿದೆ. ಮೂರು ಪಂದ್ಯಗಳ ಈ ಸರಣಿಯು 1-1 ಅಂತರದಿಂದ ಸಮಬಲ ಹೊಂದಿದ್ದು, ಹೀಗಾಗಿ 3ನೇ ಟಿ20 ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?