AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: RCB…RCB ಎಂದು ಕೂಗಿದ ಅಭಿಮಾನಿಗಳಿಗೆ ಖಡಕ್ ಉತ್ತರ ನೀಡಿದ ಕೊಹ್ಲಿ

Virat Kohli: ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20 ಪಂದ್ಯವಾಡಲು ಹೈದರಾಬಾದ್​ಗೆ ಬಂದಿಳಿದಿದೆ. ಮೂರು ಪಂದ್ಯಗಳ ಈ ಸರಣಿಯು 1-1 ಅಂತರದಿಂದ ಸಮಬಲ ಹೊಂದಿದೆ.

Virat Kohli: RCB...RCB ಎಂದು ಕೂಗಿದ ಅಭಿಮಾನಿಗಳಿಗೆ ಖಡಕ್ ಉತ್ತರ ನೀಡಿದ ಕೊಹ್ಲಿ
Virat Kohli-RCB
TV9 Web
| Updated By: ಝಾಹಿರ್ ಯೂಸುಫ್|

Updated on: Sep 25, 2022 | 10:54 AM

Share

ಭಾರತ-ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದರೆ, ನಾಗ್ಪುರದಲ್ಲಿ ನಡೆದ 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿತು. ಇದೇ ವೇಳೆ ಮೈದಾನದ ಡ್ರೇಸ್ಸಿಂಗ್ ರೂಮ್​ ಬಾಲ್ಕನಿಯಲ್ಲಿ ಕಾಣಿಸಿಕೊಂಡ ಕೊಹ್ಲಿಯನ್ನು ಅಭಿಮಾನಿಗಳು ಆರ್​ಸಿಬಿ ತಂಡ ಘೋಷವಾಕ್ಯದೊಂದಿಗೆ ಸ್ವಾಗತಿಸಿದ್ದರು. ಇತ್ತ ಅಭಿಮಾನಿಗಳು ಆರ್​ಸಿಬಿ ಎನ್ನುತ್ತಿದ್ದಂತೆ ಅತ್ತ ಕೊಹ್ಲಿ ತುಸು ಕೋಪಗೊಂಡಂತೆ ಭಾಸವಾಗಿದ್ದರು.

ಅಷ್ಟೇ ಅಲ್ಲದೆ ಆರ್​ಸಿಬಿ ಘೋಷವಾಕ್ಯ ಮೊಗಳುತ್ತಿದ್ದಂತೆ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಜೆರ್ಸಿ ಮೇಲಿರುವ ಲೋಗೋವನ್ನು ತೋರಿಸಿದರು. ಈ ಮೂಲಕ ನಾನು ಭಾರತವನ್ನು ಪ್ರತಿನಿಧಿಸುತ್ತಿದ್ದೇನೆ ಹೊರತು ಐಪಿಎಲ್ ಫ್ರಾಂಚೈಸಿ ಅಲ್ಲ ಎಂದು ಅಭಿಮಾನಿಗಳಿಗೆ ಸನ್ನೆ ಮಾಡಿದರು.

ಕೊಹ್ಲಿಯ ಸನ್ನೆಯನ್ನು ಗಮನಿಸಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಅಭಿಮಾನಿಗಳು ತಕ್ಷಣವೇ ಆರ್​ಸಿಬಿ ಘೋಷಣೆಗಳನ್ನು ನಿಲ್ಲಿಸಿದರು. ಇದೇ ವೇಳೆ ವಿರಾಟ್ ಕೊಹ್ಲಿಯ ಪಕ್ಕದಲ್ಲೇ ಇದ್ದ ಮತ್ತೋರ್ವ ಆರ್​ಸಿಬಿ ಆಟಗಾರ ಹರ್ಷಲ್ ಪಟೇಲ್ ನಗುವುದನ್ನು ಕೂಡ ಈ ವಿಡಿಯೋದಲ್ಲಿ ಕಾಣಬಹುದು. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವಿರಾಟ್ ಕೊಹ್ಲಿಯ ನಡೆಗೆ ಹಲವರು ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20 ಪಂದ್ಯವಾಡಲು ಹೈದರಾಬಾದ್​ಗೆ ಬಂದಿಳಿದಿದೆ. ಮೂರು ಪಂದ್ಯಗಳ ಈ ಸರಣಿಯು 1-1 ಅಂತರದಿಂದ ಸಮಬಲ ಹೊಂದಿದ್ದು, ಹೀಗಾಗಿ 3ನೇ ಟಿ20 ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ.

ಹೊಯ್ಸಳ ಡ್ರೈವರ್ ಜತೆ ಗೃಹಿಣಿ ಎಸ್ಕೇಪ್
ಹೊಯ್ಸಳ ಡ್ರೈವರ್ ಜತೆ ಗೃಹಿಣಿ ಎಸ್ಕೇಪ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್