AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: RCB…RCB ಎಂದು ಕೂಗಿದ ಅಭಿಮಾನಿಗಳಿಗೆ ಖಡಕ್ ಉತ್ತರ ನೀಡಿದ ಕೊಹ್ಲಿ

Virat Kohli: ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20 ಪಂದ್ಯವಾಡಲು ಹೈದರಾಬಾದ್​ಗೆ ಬಂದಿಳಿದಿದೆ. ಮೂರು ಪಂದ್ಯಗಳ ಈ ಸರಣಿಯು 1-1 ಅಂತರದಿಂದ ಸಮಬಲ ಹೊಂದಿದೆ.

Virat Kohli: RCB...RCB ಎಂದು ಕೂಗಿದ ಅಭಿಮಾನಿಗಳಿಗೆ ಖಡಕ್ ಉತ್ತರ ನೀಡಿದ ಕೊಹ್ಲಿ
Virat Kohli-RCB
TV9 Web
| Edited By: |

Updated on: Sep 25, 2022 | 10:54 AM

Share

ಭಾರತ-ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದರೆ, ನಾಗ್ಪುರದಲ್ಲಿ ನಡೆದ 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿತು. ಇದೇ ವೇಳೆ ಮೈದಾನದ ಡ್ರೇಸ್ಸಿಂಗ್ ರೂಮ್​ ಬಾಲ್ಕನಿಯಲ್ಲಿ ಕಾಣಿಸಿಕೊಂಡ ಕೊಹ್ಲಿಯನ್ನು ಅಭಿಮಾನಿಗಳು ಆರ್​ಸಿಬಿ ತಂಡ ಘೋಷವಾಕ್ಯದೊಂದಿಗೆ ಸ್ವಾಗತಿಸಿದ್ದರು. ಇತ್ತ ಅಭಿಮಾನಿಗಳು ಆರ್​ಸಿಬಿ ಎನ್ನುತ್ತಿದ್ದಂತೆ ಅತ್ತ ಕೊಹ್ಲಿ ತುಸು ಕೋಪಗೊಂಡಂತೆ ಭಾಸವಾಗಿದ್ದರು.

ಅಷ್ಟೇ ಅಲ್ಲದೆ ಆರ್​ಸಿಬಿ ಘೋಷವಾಕ್ಯ ಮೊಗಳುತ್ತಿದ್ದಂತೆ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಜೆರ್ಸಿ ಮೇಲಿರುವ ಲೋಗೋವನ್ನು ತೋರಿಸಿದರು. ಈ ಮೂಲಕ ನಾನು ಭಾರತವನ್ನು ಪ್ರತಿನಿಧಿಸುತ್ತಿದ್ದೇನೆ ಹೊರತು ಐಪಿಎಲ್ ಫ್ರಾಂಚೈಸಿ ಅಲ್ಲ ಎಂದು ಅಭಿಮಾನಿಗಳಿಗೆ ಸನ್ನೆ ಮಾಡಿದರು.

ಕೊಹ್ಲಿಯ ಸನ್ನೆಯನ್ನು ಗಮನಿಸಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಅಭಿಮಾನಿಗಳು ತಕ್ಷಣವೇ ಆರ್​ಸಿಬಿ ಘೋಷಣೆಗಳನ್ನು ನಿಲ್ಲಿಸಿದರು. ಇದೇ ವೇಳೆ ವಿರಾಟ್ ಕೊಹ್ಲಿಯ ಪಕ್ಕದಲ್ಲೇ ಇದ್ದ ಮತ್ತೋರ್ವ ಆರ್​ಸಿಬಿ ಆಟಗಾರ ಹರ್ಷಲ್ ಪಟೇಲ್ ನಗುವುದನ್ನು ಕೂಡ ಈ ವಿಡಿಯೋದಲ್ಲಿ ಕಾಣಬಹುದು. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವಿರಾಟ್ ಕೊಹ್ಲಿಯ ನಡೆಗೆ ಹಲವರು ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20 ಪಂದ್ಯವಾಡಲು ಹೈದರಾಬಾದ್​ಗೆ ಬಂದಿಳಿದಿದೆ. ಮೂರು ಪಂದ್ಯಗಳ ಈ ಸರಣಿಯು 1-1 ಅಂತರದಿಂದ ಸಮಬಲ ಹೊಂದಿದ್ದು, ಹೀಗಾಗಿ 3ನೇ ಟಿ20 ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ.

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ