AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಸೆಕ್ಯುರಿಟಿಯನ್ನು ವಂಚಿಸಿ ಕೊಹ್ಲಿ ಬಳಿ ತೆರಳಿದ ಅಭಿಮಾನಿ: ಆಮೇಲೆ ಆಗಿದ್ದೇನು?

Virat Kohli: ಹಾಂಗ್ ಕಾಂಗ್ ವಿರುದ್ದದ ಪಂದ್ಯದಲ್ಲಿ 44 ಎಸೆತಗಳನ್ನು ಎದುರಿಸಿದ್ದ ವಿರಾಟ್ ಕೊಹ್ಲಿ 3 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ ಅಜೇಯ 59 ರನ್ ಬಾರಿಸಿದ್ದರು.

Virat Kohli: ಸೆಕ್ಯುರಿಟಿಯನ್ನು ವಂಚಿಸಿ ಕೊಹ್ಲಿ ಬಳಿ ತೆರಳಿದ ಅಭಿಮಾನಿ: ಆಮೇಲೆ ಆಗಿದ್ದೇನು?
Virat Kohli
TV9 Web
| Edited By: |

Updated on: Sep 01, 2022 | 1:05 PM

Share

Asia Cup 2022: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಅಪಾರ ಅಭಿಮಾನಿಗಳಿರುವುದು ಗೊತ್ತೇ ಇದೆ. ಅದು ಭಾರತದಲ್ಲಿ ಮಾತ್ರವಲ್ಲ, ಪಾಕಿಸ್ತಾನ್, ಅಫ್ಘಾನಿಸ್ತಾನ್, ಆಸ್ಟ್ರೇಲಿಯಾ, ಇಂಗ್ಲೆಂಡ್…ಹೀಗೆ ಎಲ್ಲೆಡೆಯೂ ಕೊಹ್ಲಿಗೆ ವಿಶೇಷ ಅಭಿಮಾನಿಗಳಿದ್ದಾರೆ. ಅಂತಹ ಅಭಿಮಾನಿ ದುಬೈನಲ್ಲೂ ಕಾಣಿಸಿಕೊಂಡಿದ್ದಾನೆ. ಆದರೆ ಅದು ಪುಟ್ಟ ಅಭಿಮಾನಿ ಎಂಬುದಷ್ಟೇ ವ್ಯತ್ಯಾಸ. ಏಷ್ಯಾಕಪ್ ಟೂರ್ನಿಯ ಅಂಗವಾಗಿ ಬುಧವಾರ ಭಾರತ ಮತ್ತು ಹಾಂಕಾಂಗ್ ತಂಡಗಳು ಮುಖಾಮುಖಿಯಾಗಿತ್ತು. ಈ ಸಂದರ್ಭದಲ್ಲಿ ಭಾರತ ತಂಡವು ಕ್ರೀಡಾಂಗಣದೊಳಗೆ ಹೋಗುತ್ತಿದ್ದ ವೇಳೆ ಕೊಹ್ಲಿಯ ಕಟ್ಟಾ ಅಭಿಮಾನಿಯಾಗಿದ್ದ ಬಾಲಕನೊಬ್ಬ ಸೆಕ್ಯುರಿಟಿಯನ್ನು ವಂಚಿಸಿ ವಿರಾಟ್ ಕೊಹ್ಲಿಯ ಬಳಿ ಧಾವಿಸಿದ್ದ. ಆದರೆ ಅಲ್ಲಿದ್ದ ಭದ್ರತಾ ಸಿಬ್ಬಂದಿ ಆತನನ್ನು ಮುಂದೆ ಹೋಗದಂತೆ ತಡೆದರು.

ಇದನ್ನು ಗಮಿನಿಸಿದ ಕೊಹ್ಲಿ ಬಾಲಕನನ್ನು ಬಿಡುವಂತೆ ಸೂಚಿಸಿದ್ದಾರೆ. ನಂತರ ಭದ್ರತಾ ಸಿಬ್ಬಂದಿ ಬಾಲಕನ್ನು ಬಿಟ್ಟಿದ್ದು, ಆತ ಕೊಹ್ಲಿ ಬಳಿ ತೆರಳಿ ಆಟೋಗ್ರಾಫ್ ಹಾಗೂ ಸೆಲ್ಫಿಗಳನ್ನು ತೆಗೆದು ಖುಷಿಪಟ್ಟರು. ಇದೀಗ ಈ ಕೊಹ್ಲಿಯನ್ನು ಭೇಟಿಯಾಗಿದ್ದ ಬಾಲಕನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಿಯಮ ಉಲ್ಲಂಘಿಸಿದರೂ ಕೊಹ್ಲಿ ಹುಡುಗನ ಜೊತೆ ತುಂಬಾ ಸಮಚಿತ್ತದಿಂದ ವರ್ತಿಸಿರುವುದಕ್ಕೆ ಅಭಿಮಾನಿಗಳು ಮತ್ತು ನೆಟಿಜನ್‌ಗಳು ಪ್ರಶಂಸೆಗಳ ಸುರಿಮಳೆಗೈಯುತ್ತಿದ್ದಾರೆ.

ಒಟ್ಟಿನಲ್ಲಿ ಭರ್ಜರಿ ಫಾರ್ಮ್ ಮೂಲಕ ಮೈದಾನದಲ್ಲಿ ಅಬ್ಬರಿಸಲಾರಂಭಿಸಿದ್ದ ವಿರಾಟ್ ಕೊಹ್ಲಿ, ಮೈದಾನದ ಹೊರಗೂ ಅಭಿಮಾನಿಗಳಿಗೆ ಪ್ರೀತಿ ಹಂಚುವ ಮೂಲಕ ಎಲ್ಲರ ಹೃದಯ ಗೆಲ್ಲುತ್ತಿದ್ದಾರೆ.

ಇನ್ನು ಹಾಂಗ್ ಕಾಂಗ್ ವಿರುದ್ದದ ಪಂದ್ಯದಲ್ಲಿ 44 ಎಸೆತಗಳನ್ನು ಎದುರಿಸಿದ್ದ ವಿರಾಟ್ ಕೊಹ್ಲಿ 3 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ ಅಜೇಯ 59 ರನ್ ಬಾರಿಸಿದ್ದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 31 ಅರ್ಧಶತಕಗಳನ್ನು ಬಾರಿಸಿದ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ.

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?