AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಅಚ್ಚರಿಯ ಆಯ್ಕೆ: ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ ವಾಸಿಂ ಅಕ್ರಮ್

T20 World Cup 2022: ಈ ಹಂತದಲ್ಲಿ ಒಟ್ಟು 12 ತಂಡಗಳು ಸೆಣಸಲಿದ್ದು, ಇದರಲ್ಲಿ ಗೆಲ್ಲುವ ನಾಲ್ಕು ತಂಡಗಳಾವುವು ಎಂಬುದನ್ನು ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹೆಸರಿಸಿದ್ದಾರೆ.

TV9 Web
| Edited By: |

Updated on:Oct 16, 2022 | 2:28 PM

Share
ರಂಗು ರಂಗಿನ ಚುಟುಕು ಕ್ರಿಕೆಟ್ ಕದನ ಟಿ20 ವಿಶ್ವಕಪ್ ರಂಗೇರಲು ಇನ್ನು ದಿನ ಮಾತ್ರ ಉಳಿದಿದೆ. ನಾಳೆಯಿಂದ (ಅಕ್ಟೋಬರ್ 16) ಟಿ20 ವಿಶ್ವಕಪ್​ಗೆ ಚಾಲನೆ ದೊರೆಯಲಿದ್ದು, ಮೊದಲ ಸುತ್ತಿನಲ್ಲಿ ಅರ್ಹತಾ ಪಂದ್ಯಗಳು ನಡೆಯಲಿದೆ. ಈ ಸುತ್ತಿನಲ್ಲಿ ಒಟ್ಟು 8 ತಂಡಗಳು ಸೆಣಸುತ್ತಿದ್ದು, ಇದರಲ್ಲಿ ನಾಲ್ಕು ತಂಡಗಳು ಸೂಪರ್-12 ಹಂತಕ್ಕೇರಲಿದೆ. ಇದಾದ ಬಳಿಕ ಅಕ್ಟೋಬರ್ 22 ರಿಂದ ಸೂಪರ್-12 ಹಂತದ ಪಂದ್ಯಗಳು ಶುರುವಾಗಲಿದೆ.

ರಂಗು ರಂಗಿನ ಚುಟುಕು ಕ್ರಿಕೆಟ್ ಕದನ ಟಿ20 ವಿಶ್ವಕಪ್ ರಂಗೇರಲು ಇನ್ನು ದಿನ ಮಾತ್ರ ಉಳಿದಿದೆ. ನಾಳೆಯಿಂದ (ಅಕ್ಟೋಬರ್ 16) ಟಿ20 ವಿಶ್ವಕಪ್​ಗೆ ಚಾಲನೆ ದೊರೆಯಲಿದ್ದು, ಮೊದಲ ಸುತ್ತಿನಲ್ಲಿ ಅರ್ಹತಾ ಪಂದ್ಯಗಳು ನಡೆಯಲಿದೆ. ಈ ಸುತ್ತಿನಲ್ಲಿ ಒಟ್ಟು 8 ತಂಡಗಳು ಸೆಣಸುತ್ತಿದ್ದು, ಇದರಲ್ಲಿ ನಾಲ್ಕು ತಂಡಗಳು ಸೂಪರ್-12 ಹಂತಕ್ಕೇರಲಿದೆ. ಇದಾದ ಬಳಿಕ ಅಕ್ಟೋಬರ್ 22 ರಿಂದ ಸೂಪರ್-12 ಹಂತದ ಪಂದ್ಯಗಳು ಶುರುವಾಗಲಿದೆ.

1 / 7
ಈ ಹಂತದಲ್ಲಿ ಒಟ್ಟು 12 ತಂಡಗಳು ಸೆಣಸಲಿದ್ದು, ಇದರಲ್ಲಿ ಗೆಲ್ಲುವ ನಾಲ್ಕು ತಂಡಗಳಾವುವು ಎಂಬುದನ್ನು ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹೆಸರಿಸಿದ್ದಾರೆ.

ಈ ಹಂತದಲ್ಲಿ ಒಟ್ಟು 12 ತಂಡಗಳು ಸೆಣಸಲಿದ್ದು, ಇದರಲ್ಲಿ ಗೆಲ್ಲುವ ನಾಲ್ಕು ತಂಡಗಳಾವುವು ಎಂಬುದನ್ನು ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹೆಸರಿಸಿದ್ದಾರೆ.

2 / 7
ಈ ಬಗ್ಗೆ ಮಾತನಾಡಿರುವ ಸ್ವಿಂಗ್ ಕಿಂಗ್ ಅಕ್ರಮ್, ಈ ಸಲ ಪಾಕಿಸ್ತಾನ್ ತಂಡವು ಸೆಮಿಫೈನಲ್ ಆಡುವುದು ಖಚಿತ ಎಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸ್ವಿಂಗ್ ಕಿಂಗ್ ಅಕ್ರಮ್, ಈ ಸಲ ಪಾಕಿಸ್ತಾನ್ ತಂಡವು ಸೆಮಿಫೈನಲ್ ಆಡುವುದು ಖಚಿತ ಎಂದಿದ್ದಾರೆ.

3 / 7
ಏಕೆಂದರೆ ಪಾಕ್ ತಂಡವು ನ್ಯೂಜಿಲೆಂಡ್, ಬಾಂಗ್ಲಾದೇಶ್ ವಿರುದ್ಧ ತ್ರಿಕೋನ ಸರಣಿಯನ್ನು ಗೆದ್ದು ಅತ್ಯುತ್ತಮ ಆತ್ಮವಿಶ್ವಾಸದಲ್ಲಿದೆ. ಹಾಗಾಗಿ ನಾನು ಪಾಕ್ ತಂಡವನ್ನು ಸೆಮಿಫೈನಲ್ಸ್​ನಲ್ಲಿ ಎದುರು ನೋಡುತ್ತೇನೆ ಎಂದಿದ್ದಾರೆ.

ಏಕೆಂದರೆ ಪಾಕ್ ತಂಡವು ನ್ಯೂಜಿಲೆಂಡ್, ಬಾಂಗ್ಲಾದೇಶ್ ವಿರುದ್ಧ ತ್ರಿಕೋನ ಸರಣಿಯನ್ನು ಗೆದ್ದು ಅತ್ಯುತ್ತಮ ಆತ್ಮವಿಶ್ವಾಸದಲ್ಲಿದೆ. ಹಾಗಾಗಿ ನಾನು ಪಾಕ್ ತಂಡವನ್ನು ಸೆಮಿಫೈನಲ್ಸ್​ನಲ್ಲಿ ಎದುರು ನೋಡುತ್ತೇನೆ ಎಂದಿದ್ದಾರೆ.

4 / 7
ಹಾಗೆಯೇ ಟೀಮ್ ಇಂಡಿಯಾ ಕೂಡ ಸೆಮಿಫೈನಲ್​ಗೇರಲಿದೆ ಎಂದು ವಾಸಿಂ ಅಕ್ರಮ್ ಭವಿಷ್ಯ ನುಡಿದಿದ್ದಾರೆ. ಭಾರತ ತಂಡವು ಅತ್ಯುತ್ತಮ ಫಾರ್ಮ್​ನಲ್ಲಿದ್ದು, ಇದಾಗ್ಯೂ ಜಸ್​ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಬೌಲಿಂಗ್ ವಿಭಾಗವು ಬಲಹೀನವಾಗಿದೆ. ಆದರೆ ಅತ್ಯುತ್ತಮ ಬ್ಯಾಟಿಂಗ್ ಲೈನಪ್ ಹೊಂದಿರುವ ಟೀಮ್ ಇಂಡಿಯಾ ಪಾಕಿಸ್ತಾನ್ ಜೊತೆ ಸೆಮಿಫೈನಲ್ ಪ್ರವೇಶಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಹಾಗೆಯೇ ಟೀಮ್ ಇಂಡಿಯಾ ಕೂಡ ಸೆಮಿಫೈನಲ್​ಗೇರಲಿದೆ ಎಂದು ವಾಸಿಂ ಅಕ್ರಮ್ ಭವಿಷ್ಯ ನುಡಿದಿದ್ದಾರೆ. ಭಾರತ ತಂಡವು ಅತ್ಯುತ್ತಮ ಫಾರ್ಮ್​ನಲ್ಲಿದ್ದು, ಇದಾಗ್ಯೂ ಜಸ್​ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಬೌಲಿಂಗ್ ವಿಭಾಗವು ಬಲಹೀನವಾಗಿದೆ. ಆದರೆ ಅತ್ಯುತ್ತಮ ಬ್ಯಾಟಿಂಗ್ ಲೈನಪ್ ಹೊಂದಿರುವ ಟೀಮ್ ಇಂಡಿಯಾ ಪಾಕಿಸ್ತಾನ್ ಜೊತೆ ಸೆಮಿಫೈನಲ್ ಪ್ರವೇಶಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

5 / 7
ಇನ್ನು ಆಸ್ಟ್ರೇಲಿಯಾದಲ್ಲಿ ಈ ಬಾರಿ ವಿಶ್ವಕಪ್ ನಡೆಯುತ್ತಿರುವುದರಿಂದ ಆಸೀಸ್ ಬಳಗವು ತವರು ಪಿಚ್​ನ ಸಂಪೂರ್ಣ ಲಾಭ ಪಡೆದುಕೊಳ್ಳಲಿದೆ. ಹೀಗಾಗಿ ಆಸ್ಟ್ರೇಲಿಯಾ ತಂಡ ಕೂಡ ಸೆಮಿಫೈನಲ್​ಗೇರುವ ಸಾಧ್ಯತೆ ಹೆಚ್ಚಿದೆ ಎಂದು ಅಕ್ರಮ್ ಹೇಳಿದ್ದಾರೆ.

ಇನ್ನು ಆಸ್ಟ್ರೇಲಿಯಾದಲ್ಲಿ ಈ ಬಾರಿ ವಿಶ್ವಕಪ್ ನಡೆಯುತ್ತಿರುವುದರಿಂದ ಆಸೀಸ್ ಬಳಗವು ತವರು ಪಿಚ್​ನ ಸಂಪೂರ್ಣ ಲಾಭ ಪಡೆದುಕೊಳ್ಳಲಿದೆ. ಹೀಗಾಗಿ ಆಸ್ಟ್ರೇಲಿಯಾ ತಂಡ ಕೂಡ ಸೆಮಿಫೈನಲ್​ಗೇರುವ ಸಾಧ್ಯತೆ ಹೆಚ್ಚಿದೆ ಎಂದು ಅಕ್ರಮ್ ಹೇಳಿದ್ದಾರೆ.

6 / 7
ಸೆಮಿಫೈನಲ್ಗೇರುವ ನಾಲ್ಕನೇ ತಂಡವಾಗಿ ಸೌತ್ ಆಫ್ರಿಕಾವನ್ನು ಅಕ್ರಮ್ ಹೆಸರಿಸಿದ್ದಾರೆ. ನನ್ನ ಪ್ರಕಾರ ಸೌತ್ ಆಫ್ರಿಕಾ ತಂಡವು ಡಾರ್ಕ್ ಹಾರ್ಸ್. ಆ ತಂಡ ಏನು ಬೇಕಾದರೂ ಮಾಡಬಹುದು. ಅವರು ಬಲಿಷ್ಠ ತಂಡವನ್ನು ಹೊಂದಿದ್ದು, ಹೀಗಾಗಿ ಸೌತ್ ಆಫ್ರಿಕಾ ಕೂಡ ಈ ಬಾರಿ ಸೆಮಿಫೈನಲ್ ಆಡಲಿದೆ ಎಂದು ವಾಸಿಂ ಅಕ್ರಮ್ ಭವಿಷ್ಯ ನುಡಿದಿದ್ದಾರೆ.

ಸೆಮಿಫೈನಲ್ಗೇರುವ ನಾಲ್ಕನೇ ತಂಡವಾಗಿ ಸೌತ್ ಆಫ್ರಿಕಾವನ್ನು ಅಕ್ರಮ್ ಹೆಸರಿಸಿದ್ದಾರೆ. ನನ್ನ ಪ್ರಕಾರ ಸೌತ್ ಆಫ್ರಿಕಾ ತಂಡವು ಡಾರ್ಕ್ ಹಾರ್ಸ್. ಆ ತಂಡ ಏನು ಬೇಕಾದರೂ ಮಾಡಬಹುದು. ಅವರು ಬಲಿಷ್ಠ ತಂಡವನ್ನು ಹೊಂದಿದ್ದು, ಹೀಗಾಗಿ ಸೌತ್ ಆಫ್ರಿಕಾ ಕೂಡ ಈ ಬಾರಿ ಸೆಮಿಫೈನಲ್ ಆಡಲಿದೆ ಎಂದು ವಾಸಿಂ ಅಕ್ರಮ್ ಭವಿಷ್ಯ ನುಡಿದಿದ್ದಾರೆ.

7 / 7

Published On - 8:30 pm, Sat, 15 October 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್