AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಅಚ್ಚರಿಯ ಆಯ್ಕೆ: ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ ವಾಸಿಂ ಅಕ್ರಮ್

T20 World Cup 2022: ಈ ಹಂತದಲ್ಲಿ ಒಟ್ಟು 12 ತಂಡಗಳು ಸೆಣಸಲಿದ್ದು, ಇದರಲ್ಲಿ ಗೆಲ್ಲುವ ನಾಲ್ಕು ತಂಡಗಳಾವುವು ಎಂಬುದನ್ನು ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹೆಸರಿಸಿದ್ದಾರೆ.

TV9 Web
| Edited By: |

Updated on:Oct 16, 2022 | 2:28 PM

Share
ರಂಗು ರಂಗಿನ ಚುಟುಕು ಕ್ರಿಕೆಟ್ ಕದನ ಟಿ20 ವಿಶ್ವಕಪ್ ರಂಗೇರಲು ಇನ್ನು ದಿನ ಮಾತ್ರ ಉಳಿದಿದೆ. ನಾಳೆಯಿಂದ (ಅಕ್ಟೋಬರ್ 16) ಟಿ20 ವಿಶ್ವಕಪ್​ಗೆ ಚಾಲನೆ ದೊರೆಯಲಿದ್ದು, ಮೊದಲ ಸುತ್ತಿನಲ್ಲಿ ಅರ್ಹತಾ ಪಂದ್ಯಗಳು ನಡೆಯಲಿದೆ. ಈ ಸುತ್ತಿನಲ್ಲಿ ಒಟ್ಟು 8 ತಂಡಗಳು ಸೆಣಸುತ್ತಿದ್ದು, ಇದರಲ್ಲಿ ನಾಲ್ಕು ತಂಡಗಳು ಸೂಪರ್-12 ಹಂತಕ್ಕೇರಲಿದೆ. ಇದಾದ ಬಳಿಕ ಅಕ್ಟೋಬರ್ 22 ರಿಂದ ಸೂಪರ್-12 ಹಂತದ ಪಂದ್ಯಗಳು ಶುರುವಾಗಲಿದೆ.

ರಂಗು ರಂಗಿನ ಚುಟುಕು ಕ್ರಿಕೆಟ್ ಕದನ ಟಿ20 ವಿಶ್ವಕಪ್ ರಂಗೇರಲು ಇನ್ನು ದಿನ ಮಾತ್ರ ಉಳಿದಿದೆ. ನಾಳೆಯಿಂದ (ಅಕ್ಟೋಬರ್ 16) ಟಿ20 ವಿಶ್ವಕಪ್​ಗೆ ಚಾಲನೆ ದೊರೆಯಲಿದ್ದು, ಮೊದಲ ಸುತ್ತಿನಲ್ಲಿ ಅರ್ಹತಾ ಪಂದ್ಯಗಳು ನಡೆಯಲಿದೆ. ಈ ಸುತ್ತಿನಲ್ಲಿ ಒಟ್ಟು 8 ತಂಡಗಳು ಸೆಣಸುತ್ತಿದ್ದು, ಇದರಲ್ಲಿ ನಾಲ್ಕು ತಂಡಗಳು ಸೂಪರ್-12 ಹಂತಕ್ಕೇರಲಿದೆ. ಇದಾದ ಬಳಿಕ ಅಕ್ಟೋಬರ್ 22 ರಿಂದ ಸೂಪರ್-12 ಹಂತದ ಪಂದ್ಯಗಳು ಶುರುವಾಗಲಿದೆ.

1 / 7
ಈ ಹಂತದಲ್ಲಿ ಒಟ್ಟು 12 ತಂಡಗಳು ಸೆಣಸಲಿದ್ದು, ಇದರಲ್ಲಿ ಗೆಲ್ಲುವ ನಾಲ್ಕು ತಂಡಗಳಾವುವು ಎಂಬುದನ್ನು ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹೆಸರಿಸಿದ್ದಾರೆ.

ಈ ಹಂತದಲ್ಲಿ ಒಟ್ಟು 12 ತಂಡಗಳು ಸೆಣಸಲಿದ್ದು, ಇದರಲ್ಲಿ ಗೆಲ್ಲುವ ನಾಲ್ಕು ತಂಡಗಳಾವುವು ಎಂಬುದನ್ನು ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹೆಸರಿಸಿದ್ದಾರೆ.

2 / 7
ಈ ಬಗ್ಗೆ ಮಾತನಾಡಿರುವ ಸ್ವಿಂಗ್ ಕಿಂಗ್ ಅಕ್ರಮ್, ಈ ಸಲ ಪಾಕಿಸ್ತಾನ್ ತಂಡವು ಸೆಮಿಫೈನಲ್ ಆಡುವುದು ಖಚಿತ ಎಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸ್ವಿಂಗ್ ಕಿಂಗ್ ಅಕ್ರಮ್, ಈ ಸಲ ಪಾಕಿಸ್ತಾನ್ ತಂಡವು ಸೆಮಿಫೈನಲ್ ಆಡುವುದು ಖಚಿತ ಎಂದಿದ್ದಾರೆ.

3 / 7
ಏಕೆಂದರೆ ಪಾಕ್ ತಂಡವು ನ್ಯೂಜಿಲೆಂಡ್, ಬಾಂಗ್ಲಾದೇಶ್ ವಿರುದ್ಧ ತ್ರಿಕೋನ ಸರಣಿಯನ್ನು ಗೆದ್ದು ಅತ್ಯುತ್ತಮ ಆತ್ಮವಿಶ್ವಾಸದಲ್ಲಿದೆ. ಹಾಗಾಗಿ ನಾನು ಪಾಕ್ ತಂಡವನ್ನು ಸೆಮಿಫೈನಲ್ಸ್​ನಲ್ಲಿ ಎದುರು ನೋಡುತ್ತೇನೆ ಎಂದಿದ್ದಾರೆ.

ಏಕೆಂದರೆ ಪಾಕ್ ತಂಡವು ನ್ಯೂಜಿಲೆಂಡ್, ಬಾಂಗ್ಲಾದೇಶ್ ವಿರುದ್ಧ ತ್ರಿಕೋನ ಸರಣಿಯನ್ನು ಗೆದ್ದು ಅತ್ಯುತ್ತಮ ಆತ್ಮವಿಶ್ವಾಸದಲ್ಲಿದೆ. ಹಾಗಾಗಿ ನಾನು ಪಾಕ್ ತಂಡವನ್ನು ಸೆಮಿಫೈನಲ್ಸ್​ನಲ್ಲಿ ಎದುರು ನೋಡುತ್ತೇನೆ ಎಂದಿದ್ದಾರೆ.

4 / 7
ಹಾಗೆಯೇ ಟೀಮ್ ಇಂಡಿಯಾ ಕೂಡ ಸೆಮಿಫೈನಲ್​ಗೇರಲಿದೆ ಎಂದು ವಾಸಿಂ ಅಕ್ರಮ್ ಭವಿಷ್ಯ ನುಡಿದಿದ್ದಾರೆ. ಭಾರತ ತಂಡವು ಅತ್ಯುತ್ತಮ ಫಾರ್ಮ್​ನಲ್ಲಿದ್ದು, ಇದಾಗ್ಯೂ ಜಸ್​ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಬೌಲಿಂಗ್ ವಿಭಾಗವು ಬಲಹೀನವಾಗಿದೆ. ಆದರೆ ಅತ್ಯುತ್ತಮ ಬ್ಯಾಟಿಂಗ್ ಲೈನಪ್ ಹೊಂದಿರುವ ಟೀಮ್ ಇಂಡಿಯಾ ಪಾಕಿಸ್ತಾನ್ ಜೊತೆ ಸೆಮಿಫೈನಲ್ ಪ್ರವೇಶಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಹಾಗೆಯೇ ಟೀಮ್ ಇಂಡಿಯಾ ಕೂಡ ಸೆಮಿಫೈನಲ್​ಗೇರಲಿದೆ ಎಂದು ವಾಸಿಂ ಅಕ್ರಮ್ ಭವಿಷ್ಯ ನುಡಿದಿದ್ದಾರೆ. ಭಾರತ ತಂಡವು ಅತ್ಯುತ್ತಮ ಫಾರ್ಮ್​ನಲ್ಲಿದ್ದು, ಇದಾಗ್ಯೂ ಜಸ್​ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಬೌಲಿಂಗ್ ವಿಭಾಗವು ಬಲಹೀನವಾಗಿದೆ. ಆದರೆ ಅತ್ಯುತ್ತಮ ಬ್ಯಾಟಿಂಗ್ ಲೈನಪ್ ಹೊಂದಿರುವ ಟೀಮ್ ಇಂಡಿಯಾ ಪಾಕಿಸ್ತಾನ್ ಜೊತೆ ಸೆಮಿಫೈನಲ್ ಪ್ರವೇಶಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

5 / 7
ಇನ್ನು ಆಸ್ಟ್ರೇಲಿಯಾದಲ್ಲಿ ಈ ಬಾರಿ ವಿಶ್ವಕಪ್ ನಡೆಯುತ್ತಿರುವುದರಿಂದ ಆಸೀಸ್ ಬಳಗವು ತವರು ಪಿಚ್​ನ ಸಂಪೂರ್ಣ ಲಾಭ ಪಡೆದುಕೊಳ್ಳಲಿದೆ. ಹೀಗಾಗಿ ಆಸ್ಟ್ರೇಲಿಯಾ ತಂಡ ಕೂಡ ಸೆಮಿಫೈನಲ್​ಗೇರುವ ಸಾಧ್ಯತೆ ಹೆಚ್ಚಿದೆ ಎಂದು ಅಕ್ರಮ್ ಹೇಳಿದ್ದಾರೆ.

ಇನ್ನು ಆಸ್ಟ್ರೇಲಿಯಾದಲ್ಲಿ ಈ ಬಾರಿ ವಿಶ್ವಕಪ್ ನಡೆಯುತ್ತಿರುವುದರಿಂದ ಆಸೀಸ್ ಬಳಗವು ತವರು ಪಿಚ್​ನ ಸಂಪೂರ್ಣ ಲಾಭ ಪಡೆದುಕೊಳ್ಳಲಿದೆ. ಹೀಗಾಗಿ ಆಸ್ಟ್ರೇಲಿಯಾ ತಂಡ ಕೂಡ ಸೆಮಿಫೈನಲ್​ಗೇರುವ ಸಾಧ್ಯತೆ ಹೆಚ್ಚಿದೆ ಎಂದು ಅಕ್ರಮ್ ಹೇಳಿದ್ದಾರೆ.

6 / 7
ಸೆಮಿಫೈನಲ್ಗೇರುವ ನಾಲ್ಕನೇ ತಂಡವಾಗಿ ಸೌತ್ ಆಫ್ರಿಕಾವನ್ನು ಅಕ್ರಮ್ ಹೆಸರಿಸಿದ್ದಾರೆ. ನನ್ನ ಪ್ರಕಾರ ಸೌತ್ ಆಫ್ರಿಕಾ ತಂಡವು ಡಾರ್ಕ್ ಹಾರ್ಸ್. ಆ ತಂಡ ಏನು ಬೇಕಾದರೂ ಮಾಡಬಹುದು. ಅವರು ಬಲಿಷ್ಠ ತಂಡವನ್ನು ಹೊಂದಿದ್ದು, ಹೀಗಾಗಿ ಸೌತ್ ಆಫ್ರಿಕಾ ಕೂಡ ಈ ಬಾರಿ ಸೆಮಿಫೈನಲ್ ಆಡಲಿದೆ ಎಂದು ವಾಸಿಂ ಅಕ್ರಮ್ ಭವಿಷ್ಯ ನುಡಿದಿದ್ದಾರೆ.

ಸೆಮಿಫೈನಲ್ಗೇರುವ ನಾಲ್ಕನೇ ತಂಡವಾಗಿ ಸೌತ್ ಆಫ್ರಿಕಾವನ್ನು ಅಕ್ರಮ್ ಹೆಸರಿಸಿದ್ದಾರೆ. ನನ್ನ ಪ್ರಕಾರ ಸೌತ್ ಆಫ್ರಿಕಾ ತಂಡವು ಡಾರ್ಕ್ ಹಾರ್ಸ್. ಆ ತಂಡ ಏನು ಬೇಕಾದರೂ ಮಾಡಬಹುದು. ಅವರು ಬಲಿಷ್ಠ ತಂಡವನ್ನು ಹೊಂದಿದ್ದು, ಹೀಗಾಗಿ ಸೌತ್ ಆಫ್ರಿಕಾ ಕೂಡ ಈ ಬಾರಿ ಸೆಮಿಫೈನಲ್ ಆಡಲಿದೆ ಎಂದು ವಾಸಿಂ ಅಕ್ರಮ್ ಭವಿಷ್ಯ ನುಡಿದಿದ್ದಾರೆ.

7 / 7

Published On - 8:30 pm, Sat, 15 October 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ