AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಅಚ್ಚರಿಯ ಆಯ್ಕೆ: ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ ವಾಸಿಂ ಅಕ್ರಮ್

T20 World Cup 2022: ಈ ಹಂತದಲ್ಲಿ ಒಟ್ಟು 12 ತಂಡಗಳು ಸೆಣಸಲಿದ್ದು, ಇದರಲ್ಲಿ ಗೆಲ್ಲುವ ನಾಲ್ಕು ತಂಡಗಳಾವುವು ಎಂಬುದನ್ನು ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹೆಸರಿಸಿದ್ದಾರೆ.

TV9 Web
| Edited By: |

Updated on:Oct 16, 2022 | 2:28 PM

Share
ರಂಗು ರಂಗಿನ ಚುಟುಕು ಕ್ರಿಕೆಟ್ ಕದನ ಟಿ20 ವಿಶ್ವಕಪ್ ರಂಗೇರಲು ಇನ್ನು ದಿನ ಮಾತ್ರ ಉಳಿದಿದೆ. ನಾಳೆಯಿಂದ (ಅಕ್ಟೋಬರ್ 16) ಟಿ20 ವಿಶ್ವಕಪ್​ಗೆ ಚಾಲನೆ ದೊರೆಯಲಿದ್ದು, ಮೊದಲ ಸುತ್ತಿನಲ್ಲಿ ಅರ್ಹತಾ ಪಂದ್ಯಗಳು ನಡೆಯಲಿದೆ. ಈ ಸುತ್ತಿನಲ್ಲಿ ಒಟ್ಟು 8 ತಂಡಗಳು ಸೆಣಸುತ್ತಿದ್ದು, ಇದರಲ್ಲಿ ನಾಲ್ಕು ತಂಡಗಳು ಸೂಪರ್-12 ಹಂತಕ್ಕೇರಲಿದೆ. ಇದಾದ ಬಳಿಕ ಅಕ್ಟೋಬರ್ 22 ರಿಂದ ಸೂಪರ್-12 ಹಂತದ ಪಂದ್ಯಗಳು ಶುರುವಾಗಲಿದೆ.

ರಂಗು ರಂಗಿನ ಚುಟುಕು ಕ್ರಿಕೆಟ್ ಕದನ ಟಿ20 ವಿಶ್ವಕಪ್ ರಂಗೇರಲು ಇನ್ನು ದಿನ ಮಾತ್ರ ಉಳಿದಿದೆ. ನಾಳೆಯಿಂದ (ಅಕ್ಟೋಬರ್ 16) ಟಿ20 ವಿಶ್ವಕಪ್​ಗೆ ಚಾಲನೆ ದೊರೆಯಲಿದ್ದು, ಮೊದಲ ಸುತ್ತಿನಲ್ಲಿ ಅರ್ಹತಾ ಪಂದ್ಯಗಳು ನಡೆಯಲಿದೆ. ಈ ಸುತ್ತಿನಲ್ಲಿ ಒಟ್ಟು 8 ತಂಡಗಳು ಸೆಣಸುತ್ತಿದ್ದು, ಇದರಲ್ಲಿ ನಾಲ್ಕು ತಂಡಗಳು ಸೂಪರ್-12 ಹಂತಕ್ಕೇರಲಿದೆ. ಇದಾದ ಬಳಿಕ ಅಕ್ಟೋಬರ್ 22 ರಿಂದ ಸೂಪರ್-12 ಹಂತದ ಪಂದ್ಯಗಳು ಶುರುವಾಗಲಿದೆ.

1 / 7
ಈ ಹಂತದಲ್ಲಿ ಒಟ್ಟು 12 ತಂಡಗಳು ಸೆಣಸಲಿದ್ದು, ಇದರಲ್ಲಿ ಗೆಲ್ಲುವ ನಾಲ್ಕು ತಂಡಗಳಾವುವು ಎಂಬುದನ್ನು ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹೆಸರಿಸಿದ್ದಾರೆ.

ಈ ಹಂತದಲ್ಲಿ ಒಟ್ಟು 12 ತಂಡಗಳು ಸೆಣಸಲಿದ್ದು, ಇದರಲ್ಲಿ ಗೆಲ್ಲುವ ನಾಲ್ಕು ತಂಡಗಳಾವುವು ಎಂಬುದನ್ನು ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹೆಸರಿಸಿದ್ದಾರೆ.

2 / 7
ಈ ಬಗ್ಗೆ ಮಾತನಾಡಿರುವ ಸ್ವಿಂಗ್ ಕಿಂಗ್ ಅಕ್ರಮ್, ಈ ಸಲ ಪಾಕಿಸ್ತಾನ್ ತಂಡವು ಸೆಮಿಫೈನಲ್ ಆಡುವುದು ಖಚಿತ ಎಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸ್ವಿಂಗ್ ಕಿಂಗ್ ಅಕ್ರಮ್, ಈ ಸಲ ಪಾಕಿಸ್ತಾನ್ ತಂಡವು ಸೆಮಿಫೈನಲ್ ಆಡುವುದು ಖಚಿತ ಎಂದಿದ್ದಾರೆ.

3 / 7
ಏಕೆಂದರೆ ಪಾಕ್ ತಂಡವು ನ್ಯೂಜಿಲೆಂಡ್, ಬಾಂಗ್ಲಾದೇಶ್ ವಿರುದ್ಧ ತ್ರಿಕೋನ ಸರಣಿಯನ್ನು ಗೆದ್ದು ಅತ್ಯುತ್ತಮ ಆತ್ಮವಿಶ್ವಾಸದಲ್ಲಿದೆ. ಹಾಗಾಗಿ ನಾನು ಪಾಕ್ ತಂಡವನ್ನು ಸೆಮಿಫೈನಲ್ಸ್​ನಲ್ಲಿ ಎದುರು ನೋಡುತ್ತೇನೆ ಎಂದಿದ್ದಾರೆ.

ಏಕೆಂದರೆ ಪಾಕ್ ತಂಡವು ನ್ಯೂಜಿಲೆಂಡ್, ಬಾಂಗ್ಲಾದೇಶ್ ವಿರುದ್ಧ ತ್ರಿಕೋನ ಸರಣಿಯನ್ನು ಗೆದ್ದು ಅತ್ಯುತ್ತಮ ಆತ್ಮವಿಶ್ವಾಸದಲ್ಲಿದೆ. ಹಾಗಾಗಿ ನಾನು ಪಾಕ್ ತಂಡವನ್ನು ಸೆಮಿಫೈನಲ್ಸ್​ನಲ್ಲಿ ಎದುರು ನೋಡುತ್ತೇನೆ ಎಂದಿದ್ದಾರೆ.

4 / 7
ಹಾಗೆಯೇ ಟೀಮ್ ಇಂಡಿಯಾ ಕೂಡ ಸೆಮಿಫೈನಲ್​ಗೇರಲಿದೆ ಎಂದು ವಾಸಿಂ ಅಕ್ರಮ್ ಭವಿಷ್ಯ ನುಡಿದಿದ್ದಾರೆ. ಭಾರತ ತಂಡವು ಅತ್ಯುತ್ತಮ ಫಾರ್ಮ್​ನಲ್ಲಿದ್ದು, ಇದಾಗ್ಯೂ ಜಸ್​ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಬೌಲಿಂಗ್ ವಿಭಾಗವು ಬಲಹೀನವಾಗಿದೆ. ಆದರೆ ಅತ್ಯುತ್ತಮ ಬ್ಯಾಟಿಂಗ್ ಲೈನಪ್ ಹೊಂದಿರುವ ಟೀಮ್ ಇಂಡಿಯಾ ಪಾಕಿಸ್ತಾನ್ ಜೊತೆ ಸೆಮಿಫೈನಲ್ ಪ್ರವೇಶಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಹಾಗೆಯೇ ಟೀಮ್ ಇಂಡಿಯಾ ಕೂಡ ಸೆಮಿಫೈನಲ್​ಗೇರಲಿದೆ ಎಂದು ವಾಸಿಂ ಅಕ್ರಮ್ ಭವಿಷ್ಯ ನುಡಿದಿದ್ದಾರೆ. ಭಾರತ ತಂಡವು ಅತ್ಯುತ್ತಮ ಫಾರ್ಮ್​ನಲ್ಲಿದ್ದು, ಇದಾಗ್ಯೂ ಜಸ್​ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಬೌಲಿಂಗ್ ವಿಭಾಗವು ಬಲಹೀನವಾಗಿದೆ. ಆದರೆ ಅತ್ಯುತ್ತಮ ಬ್ಯಾಟಿಂಗ್ ಲೈನಪ್ ಹೊಂದಿರುವ ಟೀಮ್ ಇಂಡಿಯಾ ಪಾಕಿಸ್ತಾನ್ ಜೊತೆ ಸೆಮಿಫೈನಲ್ ಪ್ರವೇಶಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

5 / 7
ಇನ್ನು ಆಸ್ಟ್ರೇಲಿಯಾದಲ್ಲಿ ಈ ಬಾರಿ ವಿಶ್ವಕಪ್ ನಡೆಯುತ್ತಿರುವುದರಿಂದ ಆಸೀಸ್ ಬಳಗವು ತವರು ಪಿಚ್​ನ ಸಂಪೂರ್ಣ ಲಾಭ ಪಡೆದುಕೊಳ್ಳಲಿದೆ. ಹೀಗಾಗಿ ಆಸ್ಟ್ರೇಲಿಯಾ ತಂಡ ಕೂಡ ಸೆಮಿಫೈನಲ್​ಗೇರುವ ಸಾಧ್ಯತೆ ಹೆಚ್ಚಿದೆ ಎಂದು ಅಕ್ರಮ್ ಹೇಳಿದ್ದಾರೆ.

ಇನ್ನು ಆಸ್ಟ್ರೇಲಿಯಾದಲ್ಲಿ ಈ ಬಾರಿ ವಿಶ್ವಕಪ್ ನಡೆಯುತ್ತಿರುವುದರಿಂದ ಆಸೀಸ್ ಬಳಗವು ತವರು ಪಿಚ್​ನ ಸಂಪೂರ್ಣ ಲಾಭ ಪಡೆದುಕೊಳ್ಳಲಿದೆ. ಹೀಗಾಗಿ ಆಸ್ಟ್ರೇಲಿಯಾ ತಂಡ ಕೂಡ ಸೆಮಿಫೈನಲ್​ಗೇರುವ ಸಾಧ್ಯತೆ ಹೆಚ್ಚಿದೆ ಎಂದು ಅಕ್ರಮ್ ಹೇಳಿದ್ದಾರೆ.

6 / 7
ಸೆಮಿಫೈನಲ್ಗೇರುವ ನಾಲ್ಕನೇ ತಂಡವಾಗಿ ಸೌತ್ ಆಫ್ರಿಕಾವನ್ನು ಅಕ್ರಮ್ ಹೆಸರಿಸಿದ್ದಾರೆ. ನನ್ನ ಪ್ರಕಾರ ಸೌತ್ ಆಫ್ರಿಕಾ ತಂಡವು ಡಾರ್ಕ್ ಹಾರ್ಸ್. ಆ ತಂಡ ಏನು ಬೇಕಾದರೂ ಮಾಡಬಹುದು. ಅವರು ಬಲಿಷ್ಠ ತಂಡವನ್ನು ಹೊಂದಿದ್ದು, ಹೀಗಾಗಿ ಸೌತ್ ಆಫ್ರಿಕಾ ಕೂಡ ಈ ಬಾರಿ ಸೆಮಿಫೈನಲ್ ಆಡಲಿದೆ ಎಂದು ವಾಸಿಂ ಅಕ್ರಮ್ ಭವಿಷ್ಯ ನುಡಿದಿದ್ದಾರೆ.

ಸೆಮಿಫೈನಲ್ಗೇರುವ ನಾಲ್ಕನೇ ತಂಡವಾಗಿ ಸೌತ್ ಆಫ್ರಿಕಾವನ್ನು ಅಕ್ರಮ್ ಹೆಸರಿಸಿದ್ದಾರೆ. ನನ್ನ ಪ್ರಕಾರ ಸೌತ್ ಆಫ್ರಿಕಾ ತಂಡವು ಡಾರ್ಕ್ ಹಾರ್ಸ್. ಆ ತಂಡ ಏನು ಬೇಕಾದರೂ ಮಾಡಬಹುದು. ಅವರು ಬಲಿಷ್ಠ ತಂಡವನ್ನು ಹೊಂದಿದ್ದು, ಹೀಗಾಗಿ ಸೌತ್ ಆಫ್ರಿಕಾ ಕೂಡ ಈ ಬಾರಿ ಸೆಮಿಫೈನಲ್ ಆಡಲಿದೆ ಎಂದು ವಾಸಿಂ ಅಕ್ರಮ್ ಭವಿಷ್ಯ ನುಡಿದಿದ್ದಾರೆ.

7 / 7

Published On - 8:30 pm, Sat, 15 October 22

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್