ವೆಸ್ಟ್ ಇಂಡೀಸ್ಗೆ ಸೋಲು: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತ
World Test Championship rankings: 2021 ರಿಂದ 2023 ರವರೆಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಪಂದ್ಯಾವಳಿಗು ನಡೆಯಲಿದ್ದು, ಈ ಬಾರಿ ಅಂಕಗಳ ಲೆಕ್ಕಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಈ ಬಾರಿ ಗೆಲ್ಲುವ ಪಂದ್ಯಕ್ಕೆ 12 ಅಂಕ ನಿಗದಿಪಡಿಸಲಾಗಿದ್ದು, ಹಾಗೆಯೇ ಪಂದ್ಯ ಟೈ ಆದರೆ 6 ಅಂಕ ಹಾಗೂ ಡ್ರಾ ಆದರೆ 4 ಅಂಕ ನೀಡಲಾಗುತ್ತದೆ.
Updated on: Aug 25, 2021 | 2:37 PM
![ನೂತನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ICC World Test Championship 2021–23) ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾ (Team India) ಅಗ್ರಸ್ಥಾನಕ್ಕೇರಿದೆ. ಈ ಹಿಂದೆ ಅಗ್ರಸ್ಥಾನದಲ್ಲಿದ್ದ ವೆಸ್ಟ್ ಇಂಡೀಸ್ (West Indies) ಪಾಕಿಸ್ತಾನದ (Pakistan) ವಿರುದ್ದದ ಎರಡನೇ ಟೆಸ್ಟ್ ಪಂದ್ಯದಲ್ಲಿ ಸೋಲನುಭವಿಸಿ ಮೂರನೇ ಸ್ಥಾನಕ್ಕೆ ಕುಸಿದಿದೆ.](https://images.tv9kannada.com/wp-content/uploads/2021/08/New-Project-2021-08-25T142640.378.jpg?w=1280&enlarge=true)
ನೂತನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ICC World Test Championship 2021–23) ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾ (Team India) ಅಗ್ರಸ್ಥಾನಕ್ಕೇರಿದೆ. ಈ ಹಿಂದೆ ಅಗ್ರಸ್ಥಾನದಲ್ಲಿದ್ದ ವೆಸ್ಟ್ ಇಂಡೀಸ್ (West Indies) ಪಾಕಿಸ್ತಾನದ (Pakistan) ವಿರುದ್ದದ ಎರಡನೇ ಟೆಸ್ಟ್ ಪಂದ್ಯದಲ್ಲಿ ಸೋಲನುಭವಿಸಿ ಮೂರನೇ ಸ್ಥಾನಕ್ಕೆ ಕುಸಿದಿದೆ.
![ಇದಕ್ಕೂ ಮುನ್ನ ವಿಂಡೀಸ್ ತಂಡವು 12 ಅಂಕಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿತ್ತು. ಇತ್ತ ಲಾರ್ಡ್ಸ್ ಮೈದಾನದಲ್ಲಿ ಭರ್ಜರಿ ಪ್ರರ್ದಶನ ನೀಡಿ 14 ಅಂಕ ಸಂಪಾದಿಸಿದರೂ ಟೀಮ್ ಇಂಡಿಯಾಗೆ ಶ್ರೇಯಾಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಸಿಕ್ಕಿರಲಿಲ್ಲ.](https://images.tv9kannada.com/wp-content/uploads/2021/08/BCCI-Siraj-Indian-Team-Lords-Test.jpg)
ಇದಕ್ಕೂ ಮುನ್ನ ವಿಂಡೀಸ್ ತಂಡವು 12 ಅಂಕಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿತ್ತು. ಇತ್ತ ಲಾರ್ಡ್ಸ್ ಮೈದಾನದಲ್ಲಿ ಭರ್ಜರಿ ಪ್ರರ್ದಶನ ನೀಡಿ 14 ಅಂಕ ಸಂಪಾದಿಸಿದರೂ ಟೀಮ್ ಇಂಡಿಯಾಗೆ ಶ್ರೇಯಾಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಸಿಕ್ಕಿರಲಿಲ್ಲ.
![ಭಾರತ ಎರಡು ಪಂದ್ಯಗಳಿಂದ ಒಟ್ಟು 14 ಅಂಕ ಪಡೆದರೂ ಗೆಲುವಿನ ಶೇಕಡಾವಾರು (58.33%) ಲೆಕ್ಕಚಾರದಲ್ಲಿ ದ್ವಿತೀಯ ಸ್ಥಾನಕ್ಕೆ ದೂಡಲ್ಪಟ್ಟಿತ್ತು. ಇದಾಗ್ಯೂ ಮೊದಲ ಟೆಸ್ಟ್ ಪಂದ್ಯದ ವೇಳೆ ಭಾರತ ತಂಡ ಮಾಡಿದ ಎಡವಟ್ಟಿಗೂ ಇಲ್ಲಿ ಬೆಲೆ ತೆರಬೇಕಾಯಿತು.](https://images.tv9kannada.com/wp-content/uploads/2021/08/India-vs-England-3.jpg)
ಭಾರತ ಎರಡು ಪಂದ್ಯಗಳಿಂದ ಒಟ್ಟು 14 ಅಂಕ ಪಡೆದರೂ ಗೆಲುವಿನ ಶೇಕಡಾವಾರು (58.33%) ಲೆಕ್ಕಚಾರದಲ್ಲಿ ದ್ವಿತೀಯ ಸ್ಥಾನಕ್ಕೆ ದೂಡಲ್ಪಟ್ಟಿತ್ತು. ಇದಾಗ್ಯೂ ಮೊದಲ ಟೆಸ್ಟ್ ಪಂದ್ಯದ ವೇಳೆ ಭಾರತ ತಂಡ ಮಾಡಿದ ಎಡವಟ್ಟಿಗೂ ಇಲ್ಲಿ ಬೆಲೆ ತೆರಬೇಕಾಯಿತು.
![ಇಂಗ್ಲೆಂಡ್ ವಿರುದ್ದದ ಮೊದಲ ಟೆಸ್ಟ್ನಲ್ಲಿ ಭಾರತ ಡ್ರಾ ಸಾಧಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ 4 ಅಂಕಗಳನ್ನು ಪಡೆದುಕೊಂಡಿತು. ಆದರೆ ನಿಧಾನಗತಿಯ ಬೌಲಿಂಗ್ ಮಾಡಿದ್ದರ ಪರಿಣಾಮ ಐಸಿಸಿ (ICC) ನೀತಿ ಸಂಹಿತೆಯ ಕಾಯ್ದೆ 2.22 ರ ಪ್ರಕಾರ ಅಂಕ ಕಡಿತಗೊಳಿಸಲಾಗಿತ್ತು. ಅಂದರೆ ಸ್ಲೋ ಓವರ್-ರೇಟ್ ಬೌಲಿಂಗ್ ಶಿಕ್ಷೆಯ ಅನುಸಾರ 2 ಅಂಕಗಳನ್ನು ಕಡಿತಗೊಳಿಸಿದ್ದು, ಇದರಿಂದ ಒಟ್ಟು 16 ಅಂಕ ಪಡೆದರೂ ಭಾರತ ಇದೀಗ 2 ಅಂಕಗಳ ಕಡಿತದೊಂದಿಗೆ 14 ಪಾಯಿಂಟ್ ಪಡೆದು ದ್ವಿತೀಯ ಸ್ಥಾನ ಅಲಂಕರಿಸಿತ್ತು.](https://images.tv9kannada.com/wp-content/uploads/2021/08/PTI-India-vs-England-Lords-Test.jpg)
ಇಂಗ್ಲೆಂಡ್ ವಿರುದ್ದದ ಮೊದಲ ಟೆಸ್ಟ್ನಲ್ಲಿ ಭಾರತ ಡ್ರಾ ಸಾಧಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ 4 ಅಂಕಗಳನ್ನು ಪಡೆದುಕೊಂಡಿತು. ಆದರೆ ನಿಧಾನಗತಿಯ ಬೌಲಿಂಗ್ ಮಾಡಿದ್ದರ ಪರಿಣಾಮ ಐಸಿಸಿ (ICC) ನೀತಿ ಸಂಹಿತೆಯ ಕಾಯ್ದೆ 2.22 ರ ಪ್ರಕಾರ ಅಂಕ ಕಡಿತಗೊಳಿಸಲಾಗಿತ್ತು. ಅಂದರೆ ಸ್ಲೋ ಓವರ್-ರೇಟ್ ಬೌಲಿಂಗ್ ಶಿಕ್ಷೆಯ ಅನುಸಾರ 2 ಅಂಕಗಳನ್ನು ಕಡಿತಗೊಳಿಸಿದ್ದು, ಇದರಿಂದ ಒಟ್ಟು 16 ಅಂಕ ಪಡೆದರೂ ಭಾರತ ಇದೀಗ 2 ಅಂಕಗಳ ಕಡಿತದೊಂದಿಗೆ 14 ಪಾಯಿಂಟ್ ಪಡೆದು ದ್ವಿತೀಯ ಸ್ಥಾನ ಅಲಂಕರಿಸಿತ್ತು.
![ಇನ್ನು ಪಾಕಿಸ್ತಾನದ ವಿರುದ್ದದ ಮೊದಲ ಟೆಸ್ಟ್ನಲ್ಲಿ 1 ವಿಕೆಟ್ಗಳ ರೋಚಕ ಜಯ ಸಾಧಿಸಿದ ವೆಸ್ಟ್ ಇಂಡೀಸ್ 12 ಅಂಕ ಪಡೆದು ಗೆಲುವಿನ ಶೇಕಡಾವಾರು ಲೆಕ್ಕಚಾರದಲ್ಲಿ 100% ಹೊಂದುವ ಮೂಲಕ ಅಗ್ರಸ್ಥಾನವನ್ನು ಅಲಂಕರಿಸಿತ್ತು. ಇದೀಗ ದ್ವಿತೀಯ ಟೆಸ್ಟ್ನಲ್ಲಿ ಸೋಲು ಕಾಣುವ ಮೂಲಕ ವಿಂಡೀಸ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿದಿದೆ.](https://images.tv9kannada.com/wp-content/uploads/2021/08/New-Project-2021-08-25T142724.058.jpg)
ಇನ್ನು ಪಾಕಿಸ್ತಾನದ ವಿರುದ್ದದ ಮೊದಲ ಟೆಸ್ಟ್ನಲ್ಲಿ 1 ವಿಕೆಟ್ಗಳ ರೋಚಕ ಜಯ ಸಾಧಿಸಿದ ವೆಸ್ಟ್ ಇಂಡೀಸ್ 12 ಅಂಕ ಪಡೆದು ಗೆಲುವಿನ ಶೇಕಡಾವಾರು ಲೆಕ್ಕಚಾರದಲ್ಲಿ 100% ಹೊಂದುವ ಮೂಲಕ ಅಗ್ರಸ್ಥಾನವನ್ನು ಅಲಂಕರಿಸಿತ್ತು. ಇದೀಗ ದ್ವಿತೀಯ ಟೆಸ್ಟ್ನಲ್ಲಿ ಸೋಲು ಕಾಣುವ ಮೂಲಕ ವಿಂಡೀಸ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿದಿದೆ.
![ದ್ವಿತೀಯ ಸ್ಥಾನದಲ್ಲಿ ಪಾಕಿಸ್ತಾನ ಇದ್ದು, ಪಾಕ್ ತಂಡ 2 ಟೆಸ್ಟ್ ಪಂದ್ಯಗಳಲ್ಲಿ ಒಂದನ್ನು ಗೆದ್ದು ಒಟ್ಟು 12 ಅಂಕ ಪಡೆದುಕೊಂಡಿದೆ. ಮೂರನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್ (12 ಅಂಕ) ಹಾಗೂ ನಾಲ್ಕನೇ ಸ್ಥಾನದಲ್ಲಿ ಇಂಗ್ಲೆಂಡ್ (4 ಅಂಕ) ತಂಡಗಳಿವೆ.](https://images.tv9kannada.com/wp-content/uploads/2021/08/New-Project-2021-08-25T142754.304.jpg)
ದ್ವಿತೀಯ ಸ್ಥಾನದಲ್ಲಿ ಪಾಕಿಸ್ತಾನ ಇದ್ದು, ಪಾಕ್ ತಂಡ 2 ಟೆಸ್ಟ್ ಪಂದ್ಯಗಳಲ್ಲಿ ಒಂದನ್ನು ಗೆದ್ದು ಒಟ್ಟು 12 ಅಂಕ ಪಡೆದುಕೊಂಡಿದೆ. ಮೂರನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್ (12 ಅಂಕ) ಹಾಗೂ ನಾಲ್ಕನೇ ಸ್ಥಾನದಲ್ಲಿ ಇಂಗ್ಲೆಂಡ್ (4 ಅಂಕ) ತಂಡಗಳಿವೆ.
![2021 ರಿಂದ 2023 ರವರೆಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಪಂದ್ಯಾವಳಿಗು ನಡೆಯಲಿದ್ದು, ಈ ಬಾರಿ ಅಂಕಗಳ ಲೆಕ್ಕಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಈ ಬಾರಿ ಗೆಲ್ಲುವ ಪಂದ್ಯಕ್ಕೆ 12 ಅಂಕ ನಿಗದಿಪಡಿಸಲಾಗಿದ್ದು, ಹಾಗೆಯೇ ಪಂದ್ಯ ಟೈ ಆದರೆ 6 ಅಂಕ ಹಾಗೂ ಡ್ರಾ ಆದರೆ 4 ಅಂಕ ನೀಡಲಾಗುತ್ತದೆ.](https://images.tv9kannada.com/wp-content/uploads/2021/08/New-Project-2021-08-25T142520.223.jpg)
2021 ರಿಂದ 2023 ರವರೆಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಪಂದ್ಯಾವಳಿಗು ನಡೆಯಲಿದ್ದು, ಈ ಬಾರಿ ಅಂಕಗಳ ಲೆಕ್ಕಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಈ ಬಾರಿ ಗೆಲ್ಲುವ ಪಂದ್ಯಕ್ಕೆ 12 ಅಂಕ ನಿಗದಿಪಡಿಸಲಾಗಿದ್ದು, ಹಾಗೆಯೇ ಪಂದ್ಯ ಟೈ ಆದರೆ 6 ಅಂಕ ಹಾಗೂ ಡ್ರಾ ಆದರೆ 4 ಅಂಕ ನೀಡಲಾಗುತ್ತದೆ.
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)
![ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ](https://images.tv9kannada.com/wp-content/uploads/2024/07/suraj-3.jpg?w=280&ar=16:9)