AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಡಬ್ಲ್ಯುಟಿಸಿ ಫೈನಲ್​ಗೆ 15 ಆಟಗಾರರ ಅಂತಿಮ ತಂಡ ಪ್ರಕಟಿಸಿದ ಆಸೀಸ್..!

Australia confirm WTC Final 2023 Squad: ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್​ಗೆ ಇದೀಗ ಕ್ರಿಕೆಟ್ ಆಸ್ಟ್ರೇಲಿಯಾ 15 ಆಟಗಾರರ ಅಂತಿಮ ತಂಡವನ್ನು ಪ್ರಕಟಿಸಿದೆ.

ಪೃಥ್ವಿಶಂಕರ
|

Updated on: May 29, 2023 | 3:16 PM

Share
ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್​ಗೆ ಇದೀಗ ಕ್ರಿಕೆಟ್ ಆಸ್ಟ್ರೇಲಿಯಾ 15 ಆಟಗಾರರ ಅಂತಿಮ ತಂಡವನ್ನು ಪ್ರಕಟಿಸಿದೆ. ಫಿಟ್ನೆಸ್ ಸಮಸ್ಯೆಗಳ ಹೊರತಾಗಿಯೂ, ಜೋಶ್ ಹ್ಯಾಜಲ್‌ವುಡ್ ಆಸ್ಟ್ರೇಲಿಯಾ ತಂಡದಲ್ಲಿ ಆಯ್ಕೆಯಾಗಿದ್ದಾರೆ.

ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್​ಗೆ ಇದೀಗ ಕ್ರಿಕೆಟ್ ಆಸ್ಟ್ರೇಲಿಯಾ 15 ಆಟಗಾರರ ಅಂತಿಮ ತಂಡವನ್ನು ಪ್ರಕಟಿಸಿದೆ. ಫಿಟ್ನೆಸ್ ಸಮಸ್ಯೆಗಳ ಹೊರತಾಗಿಯೂ, ಜೋಶ್ ಹ್ಯಾಜಲ್‌ವುಡ್ ಆಸ್ಟ್ರೇಲಿಯಾ ತಂಡದಲ್ಲಿ ಆಯ್ಕೆಯಾಗಿದ್ದಾರೆ.

1 / 17
ಮೊದಲು ಪ್ರಕಟಿಸಿದ್ದ ತಂಡದಲ್ಲಿ ಸ್ಥಾನ ಪಡೆದಿದ್ದ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಮತ್ತು ಬ್ಯಾಟ್ಸ್‌ಮನ್ ಮ್ಯಾಥ್ಯೂ ರೆನ್ಶಾ ತಂಡದಿಂದ ಹೊರಬಿದ್ದಿದ್ದಾರೆ. ಇನ್ನುಳಿದಂತೆ 15 ಆಟಗಾರರ ಪಟ್ಟಿ ಹೀಗಿದೆ.

ಮೊದಲು ಪ್ರಕಟಿಸಿದ್ದ ತಂಡದಲ್ಲಿ ಸ್ಥಾನ ಪಡೆದಿದ್ದ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಮತ್ತು ಬ್ಯಾಟ್ಸ್‌ಮನ್ ಮ್ಯಾಥ್ಯೂ ರೆನ್ಶಾ ತಂಡದಿಂದ ಹೊರಬಿದ್ದಿದ್ದಾರೆ. ಇನ್ನುಳಿದಂತೆ 15 ಆಟಗಾರರ ಪಟ್ಟಿ ಹೀಗಿದೆ.

2 / 17
ಪ್ಯಾಟ್ ಕಮ್ಮಿನ್ಸ್ (ನಾಯಕ)

ಪ್ಯಾಟ್ ಕಮ್ಮಿನ್ಸ್ (ನಾಯಕ)

3 / 17
ಡೇವಿಡ್ ವಾರ್ನರ್

ಡೇವಿಡ್ ವಾರ್ನರ್

4 / 17
ಮಿಚೆಲ್ ಸ್ಟಾರ್ಕ್

ಮಿಚೆಲ್ ಸ್ಟಾರ್ಕ್

5 / 17
ಸ್ಟೀವ್ ಸ್ಮಿತ್

ಸ್ಟೀವ್ ಸ್ಮಿತ್

6 / 17
ಟಾಡ್ ಮರ್ಫಿ

ಟಾಡ್ ಮರ್ಫಿ

7 / 17
ನಾಥನ್ ಲಿಯಾನ್

ನಾಥನ್ ಲಿಯಾನ್

8 / 17
ಮಾರ್ನಸ್ ಲಬುಶೇನ್

ಮಾರ್ನಸ್ ಲಬುಶೇನ್

9 / 17
ಉಸ್ಮಾನ್ ಖವಾಜಾ

ಉಸ್ಮಾನ್ ಖವಾಜಾ

10 / 17
ಜೋಶ್ ಇಂಗ್ಲಿಸ್

ಜೋಶ್ ಇಂಗ್ಲಿಸ್

11 / 17
ಟ್ರಾವಿಸ್ ಹೆಡ್

ಟ್ರಾವಿಸ್ ಹೆಡ್

12 / 17
ಜೋಶ್ ಹ್ಯಾಜಲ್‌ವುಡ್

ಜೋಶ್ ಹ್ಯಾಜಲ್‌ವುಡ್

13 / 17
ಮಾರ್ಕಸ್ ಹ್ಯಾರಿಸ್

ಮಾರ್ಕಸ್ ಹ್ಯಾರಿಸ್

14 / 17
ಕ್ಯಾಮೆರಾನ್ ಗ್ರೀನ್

ಕ್ಯಾಮೆರಾನ್ ಗ್ರೀನ್

15 / 17
ಅಲೆಕ್ಸ್ ಕ್ಯಾರಿ

ಅಲೆಕ್ಸ್ ಕ್ಯಾರಿ

16 / 17
ಸ್ಕಾಟ್ ಬೋಲ್ಯಾಂಡ್

ಸ್ಕಾಟ್ ಬೋಲ್ಯಾಂಡ್

17 / 17
Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!