AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zimbabwe vs India 2nd T20, Live Score: ಟಾಸ್ ಗೆದ್ದ ಜಿಂಬಾಬ್ವೆ ಬೌಲಿಂಗ್ ಆಯ್ಕೆ

IND vs ZIM 2nd T20 Live Cricket Score: ಭಾರತ ಮತ್ತು ಜಿಂಬಾಬ್ವೆ ನಡುವಿನ ಎರಡನೇ ಟಿ20ಪಂದ್ಯ ಇಂದು ನಡೆಯುತ್ತಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆಯಲ್ಲಿದೆ. ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.

Zimbabwe vs India 2nd T20, Live Score: ಟಾಸ್ ಗೆದ್ದ ಜಿಂಬಾಬ್ವೆ ಬೌಲಿಂಗ್ ಆಯ್ಕೆ
Ind Vs Zim
ಪೃಥ್ವಿಶಂಕರ
|

Updated on:Jul 25, 2026 | 4:05 PM

Share

LIVE NEWS & UPDATES

  • 25 Jul 2026 04:05 PM (IST)

    IND vs ZIM 2nd T20 Live: ಟಾಸ್ ಗೆದ್ದ ಜಿಂಬಾಬ್ವೆ

    ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.

ಭಾರತ ಮತ್ತು ಜಿಂಬಾಬ್ವೆ ನಡುವಿನ ಎರಡನೇ ಟಿ20ಪಂದ್ಯ ಇಂದು ನಡೆಯುತ್ತಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆಯಲ್ಲಿದೆ. ಇದೀಗ ಎರಡನೇ ಪಂದ್ಯವನ್ನು ಗೆದ್ದು ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಮೆನ್ ಇನ್ ಬ್ಲೂ ತಂಡವು ತಮ್ಮ ಮೊದಲ ಸರಣಿಯನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಇದಕ್ಕೂ ಮೊದಲು, ಅಯ್ಯರ್ ನಾಯಕತ್ವದಲ್ಲಿ, ಭಾರತ ಐರ್ಲೆಂಡ್ ವಿರುದ್ಧ 0-2 ಮತ್ತು ಇಂಗ್ಲೆಂಡ್ ವಿರುದ್ಧ 0-4 ಅಂತರದಲ್ಲಿ ಸೋತಿತ್ತು.

Published On - Jul 25,2026 4:04 PM

Follow Us
ಧರ್ಮೇಂದ್ರ ಪ್ರಧಾನ್ ಖಾತೆಯನ್ನು ನುಂಗಿದ 'ಜಿರಲೆ
ಧರ್ಮೇಂದ್ರ ಪ್ರಧಾನ್ ಖಾತೆಯನ್ನು ನುಂಗಿದ 'ಜಿರಲೆ
ಕರ್ನಾಟಕ ಬಿಜೆಪಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ, ಕಾರಣವೇನು?
ಕರ್ನಾಟಕ ಬಿಜೆಪಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ, ಕಾರಣವೇನು?
ಖಾಸಗಿ ಶಾಲೆಗಳು ಹಳ್ಳಿ ಶಾಲೆಗಳನ್ನು ದತ್ತು ಪಡೆಯುವಂತೆ ಸಿಎಂ ಕರೆ
ಖಾಸಗಿ ಶಾಲೆಗಳು ಹಳ್ಳಿ ಶಾಲೆಗಳನ್ನು ದತ್ತು ಪಡೆಯುವಂತೆ ಸಿಎಂ ಕರೆ
ವಸತಿ ಶಾಲೆಯ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿ!
ವಸತಿ ಶಾಲೆಯ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿ!
'ಪೇಪರ್ ಲೀಕ್' ಮಾಸ್ಟರ್‌ಮೈಂಡ್ ವಿಜಯೇಂದ್ರ ಗುಪ್ತಾ ಬಿಹಾರದಲ್ಲಿ ಬಂಧನ
'ಪೇಪರ್ ಲೀಕ್' ಮಾಸ್ಟರ್‌ಮೈಂಡ್ ವಿಜಯೇಂದ್ರ ಗುಪ್ತಾ ಬಿಹಾರದಲ್ಲಿ ಬಂಧನ
ದೇಶವಿರೋಧಿಗಳ ಕೈಗೊಂಬೆಯಾಗದಿರಿ:ಯುವಜನತೆಗೆ ಕರೆನೀಡಿದ ರವಿಶಂಕರ್ ಗುರೂಜಿ
ದೇಶವಿರೋಧಿಗಳ ಕೈಗೊಂಬೆಯಾಗದಿರಿ:ಯುವಜನತೆಗೆ ಕರೆನೀಡಿದ ರವಿಶಂಕರ್ ಗುರೂಜಿ
ನೀಟ್ ಪ್ರತಿಭಟನೆಯಲ್ಲಿ ಅಪರಾಧ ಹಿನ್ನೆಲೆಯುಳ್ಳವರು ಭಾಗಿಯಾಗಿರೋದು ಪತ್ತೆ
ನೀಟ್ ಪ್ರತಿಭಟನೆಯಲ್ಲಿ ಅಪರಾಧ ಹಿನ್ನೆಲೆಯುಳ್ಳವರು ಭಾಗಿಯಾಗಿರೋದು ಪತ್ತೆ
8ನೇ ಶತಮಾನದ ಅಪರೂಪದ 'ಹುಲಿ ವೀರಗಲ್ಲು' ಶಾಸನ ಪತ್ತೆ
8ನೇ ಶತಮಾನದ ಅಪರೂಪದ 'ಹುಲಿ ವೀರಗಲ್ಲು' ಶಾಸನ ಪತ್ತೆ
ಥಣಿಸಂದ್ರದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಸಚಿವ ಕೃಷ್ಣಭೈರೇಗೌಡ ಚಾಲನೆ
ಥಣಿಸಂದ್ರದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಸಚಿವ ಕೃಷ್ಣಭೈರೇಗೌಡ ಚಾಲನೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ 'ಸಿಜೆಪಿ' ನೀಡಿದ ಡೆಡ್‌ಲೈನ್ ಅಂತ್ಯ
ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ 'ಸಿಜೆಪಿ' ನೀಡಿದ ಡೆಡ್‌ಲೈನ್ ಅಂತ್ಯ