AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್.. 9 ಸಿಕ್ಸರ್, 12 ಎಸೆತಗಳಲ್ಲಿ 66 ರನ್ ಸಿಡಿಸಿದ ಜಿಂಬಾಬ್ವೆ ತಂಡದ ಬೌಲರ್ ಕಾರ್ಲ್ ಮುಂಬಾ!

40 ನೇ ಓವರ್​ನಲ್ಲಿ ಬ್ಯಾಟಿಂಗ್​ಗೆ ಬಂದ ಮುಂಬಾ ಕ್ರೀಸ್​ಗೆ ಇಳಿದ ತಕ್ಷಣ ತಮ್ಮ ಬ್ಯಾಟ್​ನಿಂದ ಸುನಾಮಿ ಸೃಷ್ಟಿಸಿದರು. ಮುಂಬಾ ಕೇವಲ 33 ಎಸೆತಗಳಲ್ಲಿ 9 ಸಿಕ್ಸರ್‌ ಮತ್ತು 3 ಬೌಂಡರಿ ಹೊಡೆದರು.

8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್.. 9 ಸಿಕ್ಸರ್, 12 ಎಸೆತಗಳಲ್ಲಿ 66 ರನ್ ಸಿಡಿಸಿದ ಜಿಂಬಾಬ್ವೆ ತಂಡದ ಬೌಲರ್ ಕಾರ್ಲ್ ಮುಂಬಾ!
ಕಾರ್ಲ್ ಮುಂಬಾ
TV9 Web
| Edited By: |

Updated on: Aug 20, 2021 | 10:29 PM

Share

ಇಂಗ್ಲೆಂಡ್ ವಿರುದ್ಧದ ಲಾರ್ಡ್ಸ್ ಟೆಸ್ಟ್ ಪಂದ್ಯದ ಕೊನೆಯ ದಿನ ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಉತ್ತಮ ಅರ್ಧ ಶತಕ ಗಳಿಸಿದರು. ಜೊತೆಗೆ ಜಸ್ಪ್ರೀತ್ ಬುಮ್ರಾ ಜೊತೆ ಕೂಡಿ ಪಂದ್ಯ ಬದಲಿಸುವ ಪಾಲುದಾರಿಕೆಯನ್ನು ರಚಿಸಿದರು. ಇದರಿಂದ ಭಾರತ 2ನೇ ಟೆಸ್ಟ್ ಗೆದ್ದುಬೀಗಿತು. ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ಬ್ಯಾಟಿಂಗ್ ಹೆಚ್ಚಾಗಿ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸುತ್ತದೆ ಮತ್ತು ಶಮಿ-ಬುಮ್ರಾ ಕೂಡ ಅದೇ ರೀತಿ ಮಾಡಿದರು. ಈತ್ತೀಚೆಗೆ ಕೆಳಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಅಬ್ಬರಿಸಲು ಪ್ರಾರಂಭಿಸಿದ್ದಾರೆ ಎಂದು ತೋರುತ್ತದೆ. ಏಕೆಂದರೆ ಜಿಂಬಾಬ್ವೆ ತಂಡದ ಬೌಲರ್ ಎಂಟನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗಿಳಿದು ಕ್ರಿಕೆಟ್ ಮೈದಾನದಲ್ಲಿ ಬಿರುಗಾಳಿಯನ್ನು ಸೃಷ್ಟಿಸಿದ್ದಾನೆ.

ಮುಂಬಾ 9 ಸಿಕ್ಸರ್ ಹಾಗೂ 3 ಬೌಂಡರಿ ಬಾರಿಸಿದರು ಈ ದಿನಗಳಲ್ಲಿ ಉದಯೋನ್ಮುಖ ಆಟಗಾರರ ಸರಣಿಯು ಜಿಂಬಾಬ್ವೆ ಮತ್ತು ನಮೀಬಿಯಾ ನಡುವೆ ನಡೆಯುತ್ತಿದೆ. ಅಲ್ಲಿ ಉಭಯ ತಂಡಗಳ ಯುವ ಮತ್ತು ಕಡಿಮೆ ಅನುಭವಿ ಆಟಗಾರರು ಪರಸ್ಪರ ಎದುರಾಗುತ್ತಿದ್ದಾರೆ. ಸರಣಿಯ ಎರಡನೇ ಏಕದಿನ ಪಂದ್ಯವು ಶುಕ್ರವಾರ ಉಭಯ ತಂಡಗಳ ನಡುವೆ ನಡೆಯಿತು. ಇದರಲ್ಲಿ ಜಿಂಬಾಬ್ವೆ ಉದಯೋನ್ಮುಖ ಆಟಗಾರರ ತಂಡವು ನಮೀಬಿಯಾ ಈಗಲ್ಸ್ ವಿರುದ್ಧ 50 ಓವರ್‌ಗಳಲ್ಲಿ 304 ರನ್ ಗಳಿಸಿತು. ಜಿಂಬಾಬ್ವೆಗೆ, ಮೇಲಿನ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಉತ್ತಮ ಕೊಡುಗೆ ನೀಡಿದರು. ಆದರೆ ನಿಜವಾದ ಪವಾಡ ನಡೆದಿದ್ದು ಎಂಟನೇ ಕ್ರಮಾಂಕದಲ್ಲಿ ಬಂದ ಕಾರ್ಲ್ ಮುಂಬಾ ಅವರಿಂದ.

40 ನೇ ಓವರ್​ನಲ್ಲಿ ಬ್ಯಾಟಿಂಗ್​ಗೆ ಬಂದ ಮುಂಬಾ ಕ್ರೀಸ್​ಗೆ ಇಳಿದ ತಕ್ಷಣ ತಮ್ಮ ಬ್ಯಾಟ್​ನಿಂದ ಸುನಾಮಿ ಸೃಷ್ಟಿಸಿದರು. ಮುಂಬಾ ಕೇವಲ 33 ಎಸೆತಗಳಲ್ಲಿ 9 ಸಿಕ್ಸರ್‌ ಮತ್ತು 3 ಬೌಂಡರಿ ಹೊಡೆದರು. ಇದರ ಸಹಾಯದಿಂದ ಅವರು 242 ಸ್ಟ್ರೈಕ್ ರೇಟ್‌ನಲ್ಲಿ 80 ರನ್ ಗಳಿಸಿದರು. ಮುಂಬಾ ಕೇವಲ 7.5 ಓವರ್‌ಗಳಲ್ಲಿ ಕ್ರೀಸ್‌ನಲ್ಲಿದ್ದರು, ಆದರೆ ಈ ಸಮಯದಲ್ಲಿ ಜಿಂಬಾಬ್ವೆ 95 ರನ್ ಗಳಿಸಿತು. ಇದರಲ್ಲಿ 80 ರನ್ ಮುಂಬಾದಿಂದವರಿಂದ ಬಂದವು. ವೇಗದ ಬೌಲರ್ ಮುಂಬಾ ಜಿಂಬಾಬ್ವೆ ಹಿರಿಯ ತಂಡದ ಪರವಾಗಿ 12 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ, ಇದರಲ್ಲಿ ಅವರು 12 ವಿಕೆಟ್ ಪಡೆದು ಒಟ್ಟು 83 ರನ್ ಗಳಿಸಿದ್ದಾರೆ.

Follow Us
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ