Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ನೋಡುಗರ ಕಣ್ಣು ಕುಕ್ಕುತ್ತಿದೆ ಧೋನಿಯ ಹೊಸ ಲುಕ್! ಮೀಸೆ ತಿರುವಿ ಸಾಮಾಜಿಕ ಅರಿವು ಮೂಡಿಸಿದ ಮಹೀ

MS Dhoni: ಈಗ ಧೋನಿ ನಾಯಕತ್ವದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡವು ಧೋನಿಯ ಹೊಸ ಲುಕ್​ನ ಫೋಟೋವನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ.

MS Dhoni: ನೋಡುಗರ ಕಣ್ಣು ಕುಕ್ಕುತ್ತಿದೆ ಧೋನಿಯ ಹೊಸ ಲುಕ್! ಮೀಸೆ ತಿರುವಿ ಸಾಮಾಜಿಕ ಅರಿವು ಮೂಡಿಸಿದ ಮಹೀ
ಎಂ ಎಸ್ ಧೋನಿ
Follow us
ಪೃಥ್ವಿಶಂಕರ
|

Updated on: Jun 26, 2021 | 2:50 PM

ಭಾರತಕ್ಕಾಗಿ ಎಲ್ಲಾ ಐಸಿಸಿ ಟ್ರೋಫಿಗಳನ್ನು ಗೆದ್ದಿರುವ ಭಾರತದ ಅತ್ಯಂತ ಯಶಸ್ವಿ ನಾಯಕ ಎಂ.ಎಸ್. ಧೋನಿ. ಎಲ್ಲಾ ಭಾರತೀಯರ ಅಚ್ಚುಮೆಚ್ಚಿನ ಕ್ರಿಕೆಟಿಗ ಎಂಬುದರಲ್ಲಿ ಎರಡು ಮಾತಿಲ್ಲ. ಧೋನಿ ಮಾಡುವ ಎಲ್ಲ ಚಟುವಟಿಕೆಯೂ ತಕ್ಷಣವೇ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತದೆ. ಧೋನಿಯ ಹೊಸ ನೋಟ ಅಥವಾ ಅವರು ತೆಗೆದುಕೊಂಡ ಹೊಸ ಬೈಕು ಇರಲಿ ಇವೆಲ್ಲವೂ ಬಾರೀ ಸುದ್ದಿಯಾಗುತ್ತವೆ. ಐಪಿಎಲ್ ರದ್ದಾದ ನಂತರ ಧೋನಿ ಪ್ರಸ್ತುತ ಕುಟುಂಬದೊಂದಿಗೆ ಶಿಮ್ಲಾದಲ್ಲಿ ರಜೆಯಲ್ಲಿದ್ದಾರೆ. ಈ ಬಾರಿ ಧೋನಿ ಮೀಸೆ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಕೆಲವು ದಿನಗಳ ಹಿಂದೆ ಧೋನಿ ತನ್ನ ಮಗಳ ಜೊತೆಗಿನ ಫೋಟೋಗಳು ವೈರಲ್ ಆಗಿದ್ದವು.

ಗಿಡಗಳನ್ನು ನೆಡಿ ಮತ್ತು ಮರಗಳನ್ನು ಕಾಪಾಡಿ ಈಗ ಧೋನಿ ನಾಯಕತ್ವದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡವು ಧೋನಿಯ ಹೊಸ ಲುಕ್​ನ ಫೋಟೋವನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ. ಏತನ್ಮಧ್ಯೆ, ಈ ಫೋಟೋಕ್ಕೆ ನೆಟಿಜನ್‌ಗಳು ವಿಭಿನ್ನ ಕಾಮೆಂಟ್‌ಗಳನ್ನು ನೀಡುತ್ತಿದ್ದಾರೆ ಮತ್ತು ಪ್ರತಿಯೊಬ್ಬರೂ ತಮ್ಮ ಅಭಿಪ್ರಾಯವನ್ನು ಹೊರ ಹಾಕುತ್ತಿದ್ದಾರೆ. ಸಿಎಸ್​ಕೆ ಹಮಚಿಕೊಂಡಿರುವ ಧೋನಿ ಮೀಸೆ ಬಿಟ್ಟಿರುವ ಈ ಫೋಟೋದಲ್ಲಿ ಮರದಿಂದ ತಯಾರಾದ ಹೋಟೆಲ್ ಬಳಿ ನಿಂತಿರುವ ಧೋನಿ ನಿಂತಿದ್ದಾರೆ. ಹಾಗೆಯೇ ಒಂದು ಮರದ ತುಂಡಿನ ಮೇಲೆ ಗಿಡಗಳನ್ನು ನೆಡಿ ಮತ್ತು ಮರಗಳನ್ನು ಕಾಪಾಡಿ ಎಂದು ಬರೆಯಲಾಗಿದೆ.

ಉಳಿದ ಐಪಿಎಲ್‌ಗಾಗಿ ಕ್ರಿಕೆಟಿಗರು ಉತ್ಸುಕರಾಗಿದ್ದಾರೆ ಕೊರೊನಾ ಬಿಕ್ಕಟ್ಟಿನಿಂದ ಮುಂದೂಡಲ್ಪಟ್ಟ ಐಪಿಎಲ್ 2021 ಸೆಪ್ಟೆಂಬರ್-ಅಕ್ಟೋಬರ್ ನಡುವೆ ಯುಎಇಯಲ್ಲಿ ನಡೆಯಲಿದೆ ಎಂದು ಬಿಸಿಸಿಐ ಕೆಲವು ದಿನಗಳ ಹಿಂದೆ ತಿಳಿಸಿದೆ. ಏತನ್ಮಧ್ಯೆ, ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿರುವುದರಿಂದ, ಅಭಿಮಾನಿಗಳು ಧೋನಿ ಆಡುವದನ್ನು ನೋಡುವ ಏಕೈಕ ಆಯ್ಕೆ ಐಪಿಎಲ್ ಆಗಿದೆ.

ಇದನ್ನೂ ಓದಿ:ಎಮ್ ಎಸ್​ ಧೋನಿಯನ್ನು ತಬ್ಬಿ ನಿಂತ ಮಗಳು; ಕ್ಯಾಮರಾ ಮುಂದೆ ಝೀವಾ ಕೊಟ್ಟ ಸ್ಮೈಲ್​ ನೋಡಿ

ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!