AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರವ್​ ಗಂಗೂಲಿ ಆರೋಗ್ಯದಲ್ಲಿ ಸುಧಾರಣೆ; ಜ್ವರ ಕಡಿಮೆಯಾಗಿದೆ, ನಿಗಾ ವಹಿಸಿದ್ದೇವೆ ಎಂದ ವೈದ್ಯರು

ಸೌರವ್​ ಗಂಗೂಲಿಗೆ ನಿನ್ನೆ ಬೆಳಗ್ಗೆ 11 ಗಂಟೆಗೆ ಜಿಮ್​ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಮಧ್ಯಾಹ್ನ 1 ಗಂಟೆ ಹೊತ್ತಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸೌರವ್​ ಗಂಗೂಲಿ ಆರೋಗ್ಯದಲ್ಲಿ ಸುಧಾರಣೆ; ಜ್ವರ ಕಡಿಮೆಯಾಗಿದೆ, ನಿಗಾ ವಹಿಸಿದ್ದೇವೆ ಎಂದ ವೈದ್ಯರು
ಸೌರವ್​ ಗಂಗೂಲಿ
Lakshmi Hegde
|

Updated on: Jan 03, 2021 | 1:41 PM

Share

ಕೋಲ್ಕತ್ತ: ಲಘು ಹೃದಯಾಘಾತಕ್ಕೆ ಒಳಗಾಗಿ ವುಡ್​ ಲ್ಯಾಂಡ್​ ಆಸ್ಪತ್ರೆಗೆ ದಾಖಲಾಗಿರುವ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಆರೋಗ್ಯದಲ್ಲಿ ಸುಧಾರಣೆಯಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಸದ್ಯ ಗಂಗೂಲಿಯವರಲ್ಲಿ ಜ್ವರ ಕಡಿಮೆಯಾಗಿದೆ. ಎಚ್ಚರವಾಗಿದ್ದು, ಮಾತನಾಡುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ವೈದ್ಯರ ತಂಡ ನಿಗಾ ವಹಿಸಿದೆ. ಕಾಲಕಾಲಕ್ಕೆ ಅಗತ್ಯ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ ಎಂದು ಹೆಲ್ತ್​ ಬುಲೆಟಿನ್​ನಲ್ಲಿ ತಿಳಿಸಲಾಗಿದೆ.

ಸೌರವ್​ ಗಂಗೂಲಿಗೆ ನಿನ್ನೆ ಬೆಳಗ್ಗೆ 11 ಗಂಟೆಗೆ ಜಿಮ್​ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಮಧ್ಯಾಹ್ನ 1 ಗಂಟೆ ಹೊತ್ತಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೌರವ್​ ಗಂಗೂಲಿಯವರಿಗೆ ಆ್ಯಂಜಿಯೋಪ್ಲಾಸ್ಟ್​ ಮಾಡಲಾಗಿದ್ದು, ಐಸಿಯುನಲ್ಲಿ ಇದ್ದಾರೆ. ಇನ್ನು ಗಂಗೂಲಿಗೆ ಕೊವಿಡ್​-19 ಟೆಸ್ಟ್ ಕೂಡ ಮಾಡಲಾಗಿದ್ದು, ವರದಿ ನೆಗೆಟಿವ್​ ಬಂದಿದೆ.

ಸೌರವ್ ಗಂಗೂಲಿ ಬೇಗ ಗುಣಮುಖರಾಗಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿ, ಕ್ರಿಕೆಟ್​ ವಲಯದ ಹಲವರು ಹಾರೈಸಿದ್ದಾರೆ.

ಗಂಗೂಲಿ ಆರೋಗ್ಯ ಸ್ಥಿರವಾಗಿದೆ, ಚಿಕಿತ್ಸೆಗೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ: ಜಯ್ ಶಾ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ