AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರವ್​ ಗಂಗೂಲಿ ಆರೋಗ್ಯದಲ್ಲಿ ಸುಧಾರಣೆ; ಜ್ವರ ಕಡಿಮೆಯಾಗಿದೆ, ನಿಗಾ ವಹಿಸಿದ್ದೇವೆ ಎಂದ ವೈದ್ಯರು

ಸೌರವ್​ ಗಂಗೂಲಿಗೆ ನಿನ್ನೆ ಬೆಳಗ್ಗೆ 11 ಗಂಟೆಗೆ ಜಿಮ್​ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಮಧ್ಯಾಹ್ನ 1 ಗಂಟೆ ಹೊತ್ತಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸೌರವ್​ ಗಂಗೂಲಿ ಆರೋಗ್ಯದಲ್ಲಿ ಸುಧಾರಣೆ; ಜ್ವರ ಕಡಿಮೆಯಾಗಿದೆ, ನಿಗಾ ವಹಿಸಿದ್ದೇವೆ ಎಂದ ವೈದ್ಯರು
ಸೌರವ್​ ಗಂಗೂಲಿ
Lakshmi Hegde
|

Updated on: Jan 03, 2021 | 1:41 PM

Share

ಕೋಲ್ಕತ್ತ: ಲಘು ಹೃದಯಾಘಾತಕ್ಕೆ ಒಳಗಾಗಿ ವುಡ್​ ಲ್ಯಾಂಡ್​ ಆಸ್ಪತ್ರೆಗೆ ದಾಖಲಾಗಿರುವ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಆರೋಗ್ಯದಲ್ಲಿ ಸುಧಾರಣೆಯಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಸದ್ಯ ಗಂಗೂಲಿಯವರಲ್ಲಿ ಜ್ವರ ಕಡಿಮೆಯಾಗಿದೆ. ಎಚ್ಚರವಾಗಿದ್ದು, ಮಾತನಾಡುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ವೈದ್ಯರ ತಂಡ ನಿಗಾ ವಹಿಸಿದೆ. ಕಾಲಕಾಲಕ್ಕೆ ಅಗತ್ಯ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ ಎಂದು ಹೆಲ್ತ್​ ಬುಲೆಟಿನ್​ನಲ್ಲಿ ತಿಳಿಸಲಾಗಿದೆ.

ಸೌರವ್​ ಗಂಗೂಲಿಗೆ ನಿನ್ನೆ ಬೆಳಗ್ಗೆ 11 ಗಂಟೆಗೆ ಜಿಮ್​ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಮಧ್ಯಾಹ್ನ 1 ಗಂಟೆ ಹೊತ್ತಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೌರವ್​ ಗಂಗೂಲಿಯವರಿಗೆ ಆ್ಯಂಜಿಯೋಪ್ಲಾಸ್ಟ್​ ಮಾಡಲಾಗಿದ್ದು, ಐಸಿಯುನಲ್ಲಿ ಇದ್ದಾರೆ. ಇನ್ನು ಗಂಗೂಲಿಗೆ ಕೊವಿಡ್​-19 ಟೆಸ್ಟ್ ಕೂಡ ಮಾಡಲಾಗಿದ್ದು, ವರದಿ ನೆಗೆಟಿವ್​ ಬಂದಿದೆ.

ಸೌರವ್ ಗಂಗೂಲಿ ಬೇಗ ಗುಣಮುಖರಾಗಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿ, ಕ್ರಿಕೆಟ್​ ವಲಯದ ಹಲವರು ಹಾರೈಸಿದ್ದಾರೆ.

ಗಂಗೂಲಿ ಆರೋಗ್ಯ ಸ್ಥಿರವಾಗಿದೆ, ಚಿಕಿತ್ಸೆಗೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ: ಜಯ್ ಶಾ

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!