AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್​ ಮ್ಯಾಚ್​ನಲ್ಲಿ ಡ್ರಿಂಕ್ಸ್​ ಬ್ರೇಕ್​ ಕೇಳಿದ್ವಿ.. ಆದ್ರೆ ಇದೇನು ‘ಡಾಗ್​ ಬ್ರೇಕ್​’?!

ಪಾಕಿಸ್ತಾನ ಸೂಪರ್ ಲೀಗ್​ನ ಕರಾಚಿ ಕಿಂಗ್ಸ್ ಮತ್ತು ಮುಲ್ತಾನ್ ಸುಲ್ತಾನ್ ತಂಡಗಳ ನಡುವಿನ ರೋಚಕ ಪಂದ್ಯ ಸಾಗುತ್ತಿದೆ. ಇದ್ದಕ್ಕಿದ್ದಂತೆ ಅದೆಲ್ಲಿತ್ತೋ ಏನೋ, ನಾಯಿಯೊಂದು 13ನೇ ಓವರ್​ನಲ್ಲಿ ಮೈದಾನಕ್ಕೆ ಓಡಿ ಬಂದೇಬಿಡ್ತು. ಗ್ರೌಂಡ್​ನಲ್ಲಿದ್ದ ಆಟಗಾರರೆಲ್ಲಾ ಒಂದು ಕ್ಷಣ ಕಕ್ಕಾಬಿಕ್ಕಿಯಾಗಿ ಹೋದರು. ತಕ್ಷಣ, ಮೈದಾನದ ನಿರ್ವಹಣಾ ಸಿಬ್ಬಂದಿ ಬಂದು ನಾಯಿಯನ್ನು ಓಡಿಸಿದರು. ಇದರಿಂದ ಪಂದ್ಯವನ್ನು ಕೆಲ ಕಾಲ ಸ್ಥಗಿತಗೊಳಿಸ ಬೇಕಾಯಿತು. ಕೊವಿಡ್​ನಿಂದ ಪಿಎಸ್​ಎಲ್​ನ ಲೀಗ್ ಹಂತದ ನಂತರ ಯಾವುದೇ ಪಂದ್ಯಗಳು ನಡೆದಿರಲಿಲ್ಲ. 8 ತಿಂಗಳ ಬಳಿಕ ಈಗ ಕ್ವಾಲಿಫೈಯರ್ ಪಂದ್ಯಗಳು […]

ಕ್ರಿಕೆಟ್​ ಮ್ಯಾಚ್​ನಲ್ಲಿ ಡ್ರಿಂಕ್ಸ್​ ಬ್ರೇಕ್​ ಕೇಳಿದ್ವಿ.. ಆದ್ರೆ ಇದೇನು ‘ಡಾಗ್​ ಬ್ರೇಕ್​’?!
KUSHAL V
|

Updated on: Nov 16, 2020 | 7:58 PM

Share

ಪಾಕಿಸ್ತಾನ ಸೂಪರ್ ಲೀಗ್​ನ ಕರಾಚಿ ಕಿಂಗ್ಸ್ ಮತ್ತು ಮುಲ್ತಾನ್ ಸುಲ್ತಾನ್ ತಂಡಗಳ ನಡುವಿನ ರೋಚಕ ಪಂದ್ಯ ಸಾಗುತ್ತಿದೆ. ಇದ್ದಕ್ಕಿದ್ದಂತೆ ಅದೆಲ್ಲಿತ್ತೋ ಏನೋ, ನಾಯಿಯೊಂದು 13ನೇ ಓವರ್​ನಲ್ಲಿ ಮೈದಾನಕ್ಕೆ ಓಡಿ ಬಂದೇಬಿಡ್ತು. ಗ್ರೌಂಡ್​ನಲ್ಲಿದ್ದ ಆಟಗಾರರೆಲ್ಲಾ ಒಂದು ಕ್ಷಣ ಕಕ್ಕಾಬಿಕ್ಕಿಯಾಗಿ ಹೋದರು. ತಕ್ಷಣ, ಮೈದಾನದ ನಿರ್ವಹಣಾ ಸಿಬ್ಬಂದಿ ಬಂದು ನಾಯಿಯನ್ನು ಓಡಿಸಿದರು. ಇದರಿಂದ ಪಂದ್ಯವನ್ನು ಕೆಲ ಕಾಲ ಸ್ಥಗಿತಗೊಳಿಸ ಬೇಕಾಯಿತು.

ಕೊವಿಡ್​ನಿಂದ ಪಿಎಸ್​ಎಲ್​ನ ಲೀಗ್ ಹಂತದ ನಂತರ ಯಾವುದೇ ಪಂದ್ಯಗಳು ನಡೆದಿರಲಿಲ್ಲ. 8 ತಿಂಗಳ ಬಳಿಕ ಈಗ ಕ್ವಾಲಿಫೈಯರ್ ಪಂದ್ಯಗಳು ನಡೆಯುತ್ತಿವೆ. ಕಿಂಗ್ಸ್​ ಮತ್ತು ಸುಲ್ತಾನ್ ತಂಡಗಳ ನಡುವಿನ ಮ್ಯಾಚ್​ ಸೂಪರ್ ಓವರ್​ವರೆಗೆ ತಲುಪಿ ರೋಚಕ ಹಣಾಹಣಿ ನಡೆಯಿತು. ಸೂಪರ್ ಓವರ್​ನಲ್ಲಿ ಗೆದ್ದ ಕರಾಚಿ ಕಿಂಗ್ಸ್ ಫೈನಲ್​ನಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!