AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್-ಶ್ರೀಲಂಕಾ ಸರಣಿಯ ಮ್ಯಾಚ್ ರೆಫರಿಗೆ ಕೊರೊನಾ ಸೋಂಕು! ಪಂದ್ಯಕ್ಕೆ ಸಂಬಂಧಿಸಿದ 7 ಜನರಿಗೆ ಹೆಚ್ಚಿದ ಆತಂಕ

ಸುಮಾರು ಏಳು ಪಂದ್ಯದ ಅಧಿಕಾರಿಗಳು ಮತ್ತು ಭ್ರಷ್ಟಾಚಾರ ನಿಗ್ರಹ ಘಟಕದ ಸದಸ್ಯರು ಅವರ ಸಂಪರ್ಕದಲ್ಲಿದ್ದರು ಎಂಬುದು ತಿಳಿದುಬಂದಿದೆ. ಈ ಐವರು ಸದಸ್ಯರು ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಕೆಲಸ ಮಾಡಬೇಕಿತ್ತು.

ಇಂಗ್ಲೆಂಡ್-ಶ್ರೀಲಂಕಾ ಸರಣಿಯ ಮ್ಯಾಚ್ ರೆಫರಿಗೆ ಕೊರೊನಾ ಸೋಂಕು! ಪಂದ್ಯಕ್ಕೆ ಸಂಬಂಧಿಸಿದ 7 ಜನರಿಗೆ ಹೆಚ್ಚಿದ ಆತಂಕ
ಫಿಲ್ ವೈಟ್‌ಕೆಸ್
Follow us
ಪೃಥ್ವಿಶಂಕರ
| Updated By: Skanda

Updated on: Jun 28, 2021 | 9:33 AM

ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಟಿ 20 ಸರಣಿಯ ಮ್ಯಾಚ್ ರೆಫರಿ ಫಿಲ್ ವೈಟ್‌ಕೆಸ್ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಸರಣಿಯ ಎಲ್ಲಾ ಮೂರು ಪಂದ್ಯಗಳಲ್ಲಿ ಅವರು ತೀರ್ಪುಗಾರರ ಪಾತ್ರವನ್ನು ನಿರ್ವಹಿಸಬೇಕಿತ್ತು. 56 ವರ್ಷದ ಫಿಲ್ ವೈಟ್‌ಕೆಸ್​ಗೆ ಕೊರೊನಾದ ಯಾವುದೇ ಲಕ್ಷಣಗಳಿರಲಿಲ್ಲ. ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಈ ವಿಷಯವನ್ನು ಖಚಿತಪಡಿಸಿದೆ. ವೈಟ್‌ಕೇಸ್ ಸುಮಾರು 10 ದಿನಗಳವರೆಗೆ ಪ್ರತ್ಯೇಕವಾಗಿ ಉಳಿಯಲಿದ್ದಾರೆ ಎಂದು ಅವರ ಪರವಾಗಿ ಹೇಳಲಾಗಿದೆ.

10 ದಿನಗಳ ಕಾಲ ಪ್ರತ್ಯೇಕವಾಗಿರುತ್ತಾರೆ ಸುಮಾರು ಏಳು ಪಂದ್ಯದ ಅಧಿಕಾರಿಗಳು ಮತ್ತು ಭ್ರಷ್ಟಾಚಾರ ನಿಗ್ರಹ ಘಟಕದ ಸದಸ್ಯರು ಅವರ ಸಂಪರ್ಕದಲ್ಲಿದ್ದರು ಎಂಬುದು ತಿಳಿದುಬಂದಿದೆ. ಈ ಐವರು ಸದಸ್ಯರು ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಕೆಲಸ ಮಾಡಬೇಕಿತ್ತು. ಈ ಎಲ್ಲ ಜನರು ಈಗ 10 ದಿನಗಳ ಕಾಲ ಪ್ರತ್ಯೇಕವಾಗಿರುತ್ತಾರೆ. ಏಕದಿನ ಸರಣಿಗಾಗಿ, ಇಂಗ್ಲೆಂಡ್ ಮಂಡಳಿಯು ಈಗ ಹೊಸ ಪಂದ್ಯದ ತೀರ್ಪುಗಾರರಿಗೆ ಮತ್ತು ಉಳಿದ ಬದಲಿಗಳಿಗೆ ವ್ಯವಸ್ಥೆ ಮಾಡುತ್ತದೆ.

ಮೊದಲ ಏಕದಿನ ಪಂದ್ಯ ಜೂನ್ 29 ರಂದು ಡರ್ಹಾಮ್‌ನಲ್ಲಿ ನಡೆಯಲಿದೆ. ಆದಾಗ್ಯೂ, ಆಟಗಾರರಿಗೆ ಯಾವುದೇ ಆತಂಕವಿಲ್ಲ. ಅವರು ಸಂಪೂರ್ಣವಾಗಿ ಸುರಕ್ಷಿತರಾಗಿದ್ದಾರೆ. ಮೂರು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಇಂಗ್ಲೆಂಡ್ 3-0 ಅಂತರದಿಂದ ಶ್ರೀಲಂಕಾವನ್ನು ಸೋಲಿಸಿತು. ಈ ಸರಣಿಯ ಕೊನೆಯ ಪಂದ್ಯವನ್ನು ಜೂನ್ 26 ರಂದು ಆಡಲಾಯಿತು. ಈಗ ಉಭಯ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿವೆ. ಇದರ ನಂತರ ಇಂಗ್ಲೆಂಡ್ ಪಾಕಿಸ್ತಾನ ವಿರುದ್ಧ ಮೂರು ಟಿ 20 ಪಂದ್ಯಗಳನ್ನು ಆಡಬೇಕಾಗುತ್ತದೆ.

ಇದನ್ನೂ ಓದಿ: WTC Final: ಉತ್ತಮ ಜೊತೆಯಾಟದ ಕೊರತೆಯಿಂದಾಗಿ ಭಾರತ ಡಬ್ಲ್ಯೂಟಿಸಿ ಫೈನಲ್​ ಸೋಲಬೇಕಾಯ್ತು; ಸಚಿನ್ ತೆಂಡೂಲ್ಕರ್

ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ