AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್-ಶ್ರೀಲಂಕಾ ಸರಣಿಯ ಮ್ಯಾಚ್ ರೆಫರಿಗೆ ಕೊರೊನಾ ಸೋಂಕು! ಪಂದ್ಯಕ್ಕೆ ಸಂಬಂಧಿಸಿದ 7 ಜನರಿಗೆ ಹೆಚ್ಚಿದ ಆತಂಕ

ಸುಮಾರು ಏಳು ಪಂದ್ಯದ ಅಧಿಕಾರಿಗಳು ಮತ್ತು ಭ್ರಷ್ಟಾಚಾರ ನಿಗ್ರಹ ಘಟಕದ ಸದಸ್ಯರು ಅವರ ಸಂಪರ್ಕದಲ್ಲಿದ್ದರು ಎಂಬುದು ತಿಳಿದುಬಂದಿದೆ. ಈ ಐವರು ಸದಸ್ಯರು ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಕೆಲಸ ಮಾಡಬೇಕಿತ್ತು.

ಇಂಗ್ಲೆಂಡ್-ಶ್ರೀಲಂಕಾ ಸರಣಿಯ ಮ್ಯಾಚ್ ರೆಫರಿಗೆ ಕೊರೊನಾ ಸೋಂಕು! ಪಂದ್ಯಕ್ಕೆ ಸಂಬಂಧಿಸಿದ 7 ಜನರಿಗೆ ಹೆಚ್ಚಿದ ಆತಂಕ
ಫಿಲ್ ವೈಟ್‌ಕೆಸ್
ಪೃಥ್ವಿಶಂಕರ
| Edited By: |

Updated on: Jun 28, 2021 | 9:33 AM

Share

ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಟಿ 20 ಸರಣಿಯ ಮ್ಯಾಚ್ ರೆಫರಿ ಫಿಲ್ ವೈಟ್‌ಕೆಸ್ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಸರಣಿಯ ಎಲ್ಲಾ ಮೂರು ಪಂದ್ಯಗಳಲ್ಲಿ ಅವರು ತೀರ್ಪುಗಾರರ ಪಾತ್ರವನ್ನು ನಿರ್ವಹಿಸಬೇಕಿತ್ತು. 56 ವರ್ಷದ ಫಿಲ್ ವೈಟ್‌ಕೆಸ್​ಗೆ ಕೊರೊನಾದ ಯಾವುದೇ ಲಕ್ಷಣಗಳಿರಲಿಲ್ಲ. ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಈ ವಿಷಯವನ್ನು ಖಚಿತಪಡಿಸಿದೆ. ವೈಟ್‌ಕೇಸ್ ಸುಮಾರು 10 ದಿನಗಳವರೆಗೆ ಪ್ರತ್ಯೇಕವಾಗಿ ಉಳಿಯಲಿದ್ದಾರೆ ಎಂದು ಅವರ ಪರವಾಗಿ ಹೇಳಲಾಗಿದೆ.

10 ದಿನಗಳ ಕಾಲ ಪ್ರತ್ಯೇಕವಾಗಿರುತ್ತಾರೆ ಸುಮಾರು ಏಳು ಪಂದ್ಯದ ಅಧಿಕಾರಿಗಳು ಮತ್ತು ಭ್ರಷ್ಟಾಚಾರ ನಿಗ್ರಹ ಘಟಕದ ಸದಸ್ಯರು ಅವರ ಸಂಪರ್ಕದಲ್ಲಿದ್ದರು ಎಂಬುದು ತಿಳಿದುಬಂದಿದೆ. ಈ ಐವರು ಸದಸ್ಯರು ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಕೆಲಸ ಮಾಡಬೇಕಿತ್ತು. ಈ ಎಲ್ಲ ಜನರು ಈಗ 10 ದಿನಗಳ ಕಾಲ ಪ್ರತ್ಯೇಕವಾಗಿರುತ್ತಾರೆ. ಏಕದಿನ ಸರಣಿಗಾಗಿ, ಇಂಗ್ಲೆಂಡ್ ಮಂಡಳಿಯು ಈಗ ಹೊಸ ಪಂದ್ಯದ ತೀರ್ಪುಗಾರರಿಗೆ ಮತ್ತು ಉಳಿದ ಬದಲಿಗಳಿಗೆ ವ್ಯವಸ್ಥೆ ಮಾಡುತ್ತದೆ.

ಮೊದಲ ಏಕದಿನ ಪಂದ್ಯ ಜೂನ್ 29 ರಂದು ಡರ್ಹಾಮ್‌ನಲ್ಲಿ ನಡೆಯಲಿದೆ. ಆದಾಗ್ಯೂ, ಆಟಗಾರರಿಗೆ ಯಾವುದೇ ಆತಂಕವಿಲ್ಲ. ಅವರು ಸಂಪೂರ್ಣವಾಗಿ ಸುರಕ್ಷಿತರಾಗಿದ್ದಾರೆ. ಮೂರು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಇಂಗ್ಲೆಂಡ್ 3-0 ಅಂತರದಿಂದ ಶ್ರೀಲಂಕಾವನ್ನು ಸೋಲಿಸಿತು. ಈ ಸರಣಿಯ ಕೊನೆಯ ಪಂದ್ಯವನ್ನು ಜೂನ್ 26 ರಂದು ಆಡಲಾಯಿತು. ಈಗ ಉಭಯ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿವೆ. ಇದರ ನಂತರ ಇಂಗ್ಲೆಂಡ್ ಪಾಕಿಸ್ತಾನ ವಿರುದ್ಧ ಮೂರು ಟಿ 20 ಪಂದ್ಯಗಳನ್ನು ಆಡಬೇಕಾಗುತ್ತದೆ.

ಇದನ್ನೂ ಓದಿ: WTC Final: ಉತ್ತಮ ಜೊತೆಯಾಟದ ಕೊರತೆಯಿಂದಾಗಿ ಭಾರತ ಡಬ್ಲ್ಯೂಟಿಸಿ ಫೈನಲ್​ ಸೋಲಬೇಕಾಯ್ತು; ಸಚಿನ್ ತೆಂಡೂಲ್ಕರ್

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?