AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್-ಶ್ರೀಲಂಕಾ ಸರಣಿಯ ಮ್ಯಾಚ್ ರೆಫರಿಗೆ ಕೊರೊನಾ ಸೋಂಕು! ಪಂದ್ಯಕ್ಕೆ ಸಂಬಂಧಿಸಿದ 7 ಜನರಿಗೆ ಹೆಚ್ಚಿದ ಆತಂಕ

ಸುಮಾರು ಏಳು ಪಂದ್ಯದ ಅಧಿಕಾರಿಗಳು ಮತ್ತು ಭ್ರಷ್ಟಾಚಾರ ನಿಗ್ರಹ ಘಟಕದ ಸದಸ್ಯರು ಅವರ ಸಂಪರ್ಕದಲ್ಲಿದ್ದರು ಎಂಬುದು ತಿಳಿದುಬಂದಿದೆ. ಈ ಐವರು ಸದಸ್ಯರು ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಕೆಲಸ ಮಾಡಬೇಕಿತ್ತು.

ಇಂಗ್ಲೆಂಡ್-ಶ್ರೀಲಂಕಾ ಸರಣಿಯ ಮ್ಯಾಚ್ ರೆಫರಿಗೆ ಕೊರೊನಾ ಸೋಂಕು! ಪಂದ್ಯಕ್ಕೆ ಸಂಬಂಧಿಸಿದ 7 ಜನರಿಗೆ ಹೆಚ್ಚಿದ ಆತಂಕ
ಫಿಲ್ ವೈಟ್‌ಕೆಸ್
ಪೃಥ್ವಿಶಂಕರ
| Edited By: |

Updated on: Jun 28, 2021 | 9:33 AM

Share

ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಟಿ 20 ಸರಣಿಯ ಮ್ಯಾಚ್ ರೆಫರಿ ಫಿಲ್ ವೈಟ್‌ಕೆಸ್ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಸರಣಿಯ ಎಲ್ಲಾ ಮೂರು ಪಂದ್ಯಗಳಲ್ಲಿ ಅವರು ತೀರ್ಪುಗಾರರ ಪಾತ್ರವನ್ನು ನಿರ್ವಹಿಸಬೇಕಿತ್ತು. 56 ವರ್ಷದ ಫಿಲ್ ವೈಟ್‌ಕೆಸ್​ಗೆ ಕೊರೊನಾದ ಯಾವುದೇ ಲಕ್ಷಣಗಳಿರಲಿಲ್ಲ. ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಈ ವಿಷಯವನ್ನು ಖಚಿತಪಡಿಸಿದೆ. ವೈಟ್‌ಕೇಸ್ ಸುಮಾರು 10 ದಿನಗಳವರೆಗೆ ಪ್ರತ್ಯೇಕವಾಗಿ ಉಳಿಯಲಿದ್ದಾರೆ ಎಂದು ಅವರ ಪರವಾಗಿ ಹೇಳಲಾಗಿದೆ.

10 ದಿನಗಳ ಕಾಲ ಪ್ರತ್ಯೇಕವಾಗಿರುತ್ತಾರೆ ಸುಮಾರು ಏಳು ಪಂದ್ಯದ ಅಧಿಕಾರಿಗಳು ಮತ್ತು ಭ್ರಷ್ಟಾಚಾರ ನಿಗ್ರಹ ಘಟಕದ ಸದಸ್ಯರು ಅವರ ಸಂಪರ್ಕದಲ್ಲಿದ್ದರು ಎಂಬುದು ತಿಳಿದುಬಂದಿದೆ. ಈ ಐವರು ಸದಸ್ಯರು ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಕೆಲಸ ಮಾಡಬೇಕಿತ್ತು. ಈ ಎಲ್ಲ ಜನರು ಈಗ 10 ದಿನಗಳ ಕಾಲ ಪ್ರತ್ಯೇಕವಾಗಿರುತ್ತಾರೆ. ಏಕದಿನ ಸರಣಿಗಾಗಿ, ಇಂಗ್ಲೆಂಡ್ ಮಂಡಳಿಯು ಈಗ ಹೊಸ ಪಂದ್ಯದ ತೀರ್ಪುಗಾರರಿಗೆ ಮತ್ತು ಉಳಿದ ಬದಲಿಗಳಿಗೆ ವ್ಯವಸ್ಥೆ ಮಾಡುತ್ತದೆ.

ಮೊದಲ ಏಕದಿನ ಪಂದ್ಯ ಜೂನ್ 29 ರಂದು ಡರ್ಹಾಮ್‌ನಲ್ಲಿ ನಡೆಯಲಿದೆ. ಆದಾಗ್ಯೂ, ಆಟಗಾರರಿಗೆ ಯಾವುದೇ ಆತಂಕವಿಲ್ಲ. ಅವರು ಸಂಪೂರ್ಣವಾಗಿ ಸುರಕ್ಷಿತರಾಗಿದ್ದಾರೆ. ಮೂರು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಇಂಗ್ಲೆಂಡ್ 3-0 ಅಂತರದಿಂದ ಶ್ರೀಲಂಕಾವನ್ನು ಸೋಲಿಸಿತು. ಈ ಸರಣಿಯ ಕೊನೆಯ ಪಂದ್ಯವನ್ನು ಜೂನ್ 26 ರಂದು ಆಡಲಾಯಿತು. ಈಗ ಉಭಯ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿವೆ. ಇದರ ನಂತರ ಇಂಗ್ಲೆಂಡ್ ಪಾಕಿಸ್ತಾನ ವಿರುದ್ಧ ಮೂರು ಟಿ 20 ಪಂದ್ಯಗಳನ್ನು ಆಡಬೇಕಾಗುತ್ತದೆ.

ಇದನ್ನೂ ಓದಿ: WTC Final: ಉತ್ತಮ ಜೊತೆಯಾಟದ ಕೊರತೆಯಿಂದಾಗಿ ಭಾರತ ಡಬ್ಲ್ಯೂಟಿಸಿ ಫೈನಲ್​ ಸೋಲಬೇಕಾಯ್ತು; ಸಚಿನ್ ತೆಂಡೂಲ್ಕರ್

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​