AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮಾಜಿ ಕ್ರಿಕೆಟಿಗ ಅರೆಸ್ಟ್

ಮುಂಬೈ: IPL ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮಾಜಿ ಕ್ರಿಕೆಟಿಗ ಸೇರಿ ಮೂವರನ್ನು ಮುಂಬೈನ ವರ್ಸೊವಾ ಪೊಲೀಸರು ಬಂಧಿಸಿದ್ದಾರೆ. ಮುಂಬೈ ರಣಜಿ ತಂಡದ ರಾಬಿನ್ ಮೊರಿಸ್ ಬಂಧಿತ ಕ್ರಿಕೆಟಿಗ. RCB-SRH ಪಂದ್ಯದ ವೇಳೆ ಫೋನ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದ ರಾಬಿನ್ ಹಾಗೂ ಮತ್ತಿಬ್ಬರನ್ನು ಬಂಧಿಸಿದ್ದು ಅವರ ಬಳಿ ಇದ್ದ 9000 ರೂ. ಮೊಬೈಲ್, ಲ್ಯಾಪ್‌ಟಾಪ್ ಜಪ್ತಿ ಮಾಡಲಾಗಿದೆ. ಸದ್ಯ ಮಾಜಿ ಕ್ರಿಕೆಟಿಗ ರಾಬಿನ್, ವರ್ಸೊವಾ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಆರೋಪಿ ರಾಬಿನ್ ಮೊರಿಸ್ 1995ರಿಂದ 2004ರವರೆಗೆ ಮುಂಬೈ, ಒಡಿಶಾ ಪರ […]

IPL ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮಾಜಿ ಕ್ರಿಕೆಟಿಗ ಅರೆಸ್ಟ್
ಆಯೇಷಾ ಬಾನು
| Edited By: |

Updated on:Nov 09, 2020 | 10:14 AM

Share

ಮುಂಬೈ: IPL ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮಾಜಿ ಕ್ರಿಕೆಟಿಗ ಸೇರಿ ಮೂವರನ್ನು ಮುಂಬೈನ ವರ್ಸೊವಾ ಪೊಲೀಸರು ಬಂಧಿಸಿದ್ದಾರೆ. ಮುಂಬೈ ರಣಜಿ ತಂಡದ ರಾಬಿನ್ ಮೊರಿಸ್ ಬಂಧಿತ ಕ್ರಿಕೆಟಿಗ.

RCB-SRH ಪಂದ್ಯದ ವೇಳೆ ಫೋನ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದ ರಾಬಿನ್ ಹಾಗೂ ಮತ್ತಿಬ್ಬರನ್ನು ಬಂಧಿಸಿದ್ದು ಅವರ ಬಳಿ ಇದ್ದ 9000 ರೂ. ಮೊಬೈಲ್, ಲ್ಯಾಪ್‌ಟಾಪ್ ಜಪ್ತಿ ಮಾಡಲಾಗಿದೆ. ಸದ್ಯ ಮಾಜಿ ಕ್ರಿಕೆಟಿಗ ರಾಬಿನ್, ವರ್ಸೊವಾ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಆರೋಪಿ ರಾಬಿನ್ ಮೊರಿಸ್ 1995ರಿಂದ 2004ರವರೆಗೆ ಮುಂಬೈ, ಒಡಿಶಾ ಪರ ರಣಜಿ ಆಡಿದ್ದರು.

Also Read

‘ಜೂಜು-ಮದ್ಯ-ಗುಟ್ಕಾ ಜಾಹೀರಾತು ನೀಡುವ Starಗಳದ್ದೂ ದುಷ್ಕೃತ್ಯ ಅಲ್ಲವೇ?’

ಆಸ್ತಿಗಾಗಿ ಗಂಡನ ಭೀಕರ ಕೊಲೆ ಕೇಸ್​ಗೆ ಸಿಕ್ಕಿದೆ ಟ್ವಿಸ್ಟ್! ಕ್ರಿಕೆಟ್ ಬೆಟ್ಟಿಂಗ್ ಚಟ್ಟ?

KPL ಕಳ್ಳಾಟದ ಫೋನ್ ಕೇಳಿದ್ರೆ ಹೊಸ ಮೊಬೈಲ್ ಕೊಟ್ಟ, CCB ಎದುರೇ ಕಣ್ಣಾಮುಚ್ಚಾಲೆಗಿಳಿದ ಜತಿನ್

KPL ಬೆಟ್ಟಿಂಗ್: KSCA ಸದಸ್ಯ ಶಿಂಧೆ ಅರೆಸ್ಟ್, ಡಿ.7ರವರೆಗೆ ಪೊಲೀಸ್ ಕಸ್ಟಡಿಗೆ

Published On - 9:57 am, Mon, 9 November 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ