AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮಾಜಿ ಕ್ರಿಕೆಟಿಗ ಅರೆಸ್ಟ್

ಮುಂಬೈ: IPL ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮಾಜಿ ಕ್ರಿಕೆಟಿಗ ಸೇರಿ ಮೂವರನ್ನು ಮುಂಬೈನ ವರ್ಸೊವಾ ಪೊಲೀಸರು ಬಂಧಿಸಿದ್ದಾರೆ. ಮುಂಬೈ ರಣಜಿ ತಂಡದ ರಾಬಿನ್ ಮೊರಿಸ್ ಬಂಧಿತ ಕ್ರಿಕೆಟಿಗ. RCB-SRH ಪಂದ್ಯದ ವೇಳೆ ಫೋನ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದ ರಾಬಿನ್ ಹಾಗೂ ಮತ್ತಿಬ್ಬರನ್ನು ಬಂಧಿಸಿದ್ದು ಅವರ ಬಳಿ ಇದ್ದ 9000 ರೂ. ಮೊಬೈಲ್, ಲ್ಯಾಪ್‌ಟಾಪ್ ಜಪ್ತಿ ಮಾಡಲಾಗಿದೆ. ಸದ್ಯ ಮಾಜಿ ಕ್ರಿಕೆಟಿಗ ರಾಬಿನ್, ವರ್ಸೊವಾ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಆರೋಪಿ ರಾಬಿನ್ ಮೊರಿಸ್ 1995ರಿಂದ 2004ರವರೆಗೆ ಮುಂಬೈ, ಒಡಿಶಾ ಪರ […]

IPL ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮಾಜಿ ಕ್ರಿಕೆಟಿಗ ಅರೆಸ್ಟ್
ಆಯೇಷಾ ಬಾನು
| Edited By: |

Updated on:Nov 09, 2020 | 10:14 AM

Share

ಮುಂಬೈ: IPL ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮಾಜಿ ಕ್ರಿಕೆಟಿಗ ಸೇರಿ ಮೂವರನ್ನು ಮುಂಬೈನ ವರ್ಸೊವಾ ಪೊಲೀಸರು ಬಂಧಿಸಿದ್ದಾರೆ. ಮುಂಬೈ ರಣಜಿ ತಂಡದ ರಾಬಿನ್ ಮೊರಿಸ್ ಬಂಧಿತ ಕ್ರಿಕೆಟಿಗ.

RCB-SRH ಪಂದ್ಯದ ವೇಳೆ ಫೋನ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದ ರಾಬಿನ್ ಹಾಗೂ ಮತ್ತಿಬ್ಬರನ್ನು ಬಂಧಿಸಿದ್ದು ಅವರ ಬಳಿ ಇದ್ದ 9000 ರೂ. ಮೊಬೈಲ್, ಲ್ಯಾಪ್‌ಟಾಪ್ ಜಪ್ತಿ ಮಾಡಲಾಗಿದೆ. ಸದ್ಯ ಮಾಜಿ ಕ್ರಿಕೆಟಿಗ ರಾಬಿನ್, ವರ್ಸೊವಾ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಆರೋಪಿ ರಾಬಿನ್ ಮೊರಿಸ್ 1995ರಿಂದ 2004ರವರೆಗೆ ಮುಂಬೈ, ಒಡಿಶಾ ಪರ ರಣಜಿ ಆಡಿದ್ದರು.

Also Read

‘ಜೂಜು-ಮದ್ಯ-ಗುಟ್ಕಾ ಜಾಹೀರಾತು ನೀಡುವ Starಗಳದ್ದೂ ದುಷ್ಕೃತ್ಯ ಅಲ್ಲವೇ?’

ಆಸ್ತಿಗಾಗಿ ಗಂಡನ ಭೀಕರ ಕೊಲೆ ಕೇಸ್​ಗೆ ಸಿಕ್ಕಿದೆ ಟ್ವಿಸ್ಟ್! ಕ್ರಿಕೆಟ್ ಬೆಟ್ಟಿಂಗ್ ಚಟ್ಟ?

KPL ಕಳ್ಳಾಟದ ಫೋನ್ ಕೇಳಿದ್ರೆ ಹೊಸ ಮೊಬೈಲ್ ಕೊಟ್ಟ, CCB ಎದುರೇ ಕಣ್ಣಾಮುಚ್ಚಾಲೆಗಿಳಿದ ಜತಿನ್

KPL ಬೆಟ್ಟಿಂಗ್: KSCA ಸದಸ್ಯ ಶಿಂಧೆ ಅರೆಸ್ಟ್, ಡಿ.7ರವರೆಗೆ ಪೊಲೀಸ್ ಕಸ್ಟಡಿಗೆ

Published On - 9:57 am, Mon, 9 November 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!