AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮಾಜಿ ಕ್ರಿಕೆಟಿಗ ಅರೆಸ್ಟ್

ಮುಂಬೈ: IPL ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮಾಜಿ ಕ್ರಿಕೆಟಿಗ ಸೇರಿ ಮೂವರನ್ನು ಮುಂಬೈನ ವರ್ಸೊವಾ ಪೊಲೀಸರು ಬಂಧಿಸಿದ್ದಾರೆ. ಮುಂಬೈ ರಣಜಿ ತಂಡದ ರಾಬಿನ್ ಮೊರಿಸ್ ಬಂಧಿತ ಕ್ರಿಕೆಟಿಗ. RCB-SRH ಪಂದ್ಯದ ವೇಳೆ ಫೋನ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದ ರಾಬಿನ್ ಹಾಗೂ ಮತ್ತಿಬ್ಬರನ್ನು ಬಂಧಿಸಿದ್ದು ಅವರ ಬಳಿ ಇದ್ದ 9000 ರೂ. ಮೊಬೈಲ್, ಲ್ಯಾಪ್‌ಟಾಪ್ ಜಪ್ತಿ ಮಾಡಲಾಗಿದೆ. ಸದ್ಯ ಮಾಜಿ ಕ್ರಿಕೆಟಿಗ ರಾಬಿನ್, ವರ್ಸೊವಾ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಆರೋಪಿ ರಾಬಿನ್ ಮೊರಿಸ್ 1995ರಿಂದ 2004ರವರೆಗೆ ಮುಂಬೈ, ಒಡಿಶಾ ಪರ […]

IPL ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮಾಜಿ ಕ್ರಿಕೆಟಿಗ ಅರೆಸ್ಟ್
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Nov 09, 2020 | 10:14 AM

Share

ಮುಂಬೈ: IPL ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮಾಜಿ ಕ್ರಿಕೆಟಿಗ ಸೇರಿ ಮೂವರನ್ನು ಮುಂಬೈನ ವರ್ಸೊವಾ ಪೊಲೀಸರು ಬಂಧಿಸಿದ್ದಾರೆ. ಮುಂಬೈ ರಣಜಿ ತಂಡದ ರಾಬಿನ್ ಮೊರಿಸ್ ಬಂಧಿತ ಕ್ರಿಕೆಟಿಗ.

RCB-SRH ಪಂದ್ಯದ ವೇಳೆ ಫೋನ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದ ರಾಬಿನ್ ಹಾಗೂ ಮತ್ತಿಬ್ಬರನ್ನು ಬಂಧಿಸಿದ್ದು ಅವರ ಬಳಿ ಇದ್ದ 9000 ರೂ. ಮೊಬೈಲ್, ಲ್ಯಾಪ್‌ಟಾಪ್ ಜಪ್ತಿ ಮಾಡಲಾಗಿದೆ. ಸದ್ಯ ಮಾಜಿ ಕ್ರಿಕೆಟಿಗ ರಾಬಿನ್, ವರ್ಸೊವಾ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಆರೋಪಿ ರಾಬಿನ್ ಮೊರಿಸ್ 1995ರಿಂದ 2004ರವರೆಗೆ ಮುಂಬೈ, ಒಡಿಶಾ ಪರ ರಣಜಿ ಆಡಿದ್ದರು.

Also Read

‘ಜೂಜು-ಮದ್ಯ-ಗುಟ್ಕಾ ಜಾಹೀರಾತು ನೀಡುವ Starಗಳದ್ದೂ ದುಷ್ಕೃತ್ಯ ಅಲ್ಲವೇ?’

ಆಸ್ತಿಗಾಗಿ ಗಂಡನ ಭೀಕರ ಕೊಲೆ ಕೇಸ್​ಗೆ ಸಿಕ್ಕಿದೆ ಟ್ವಿಸ್ಟ್! ಕ್ರಿಕೆಟ್ ಬೆಟ್ಟಿಂಗ್ ಚಟ್ಟ?

KPL ಕಳ್ಳಾಟದ ಫೋನ್ ಕೇಳಿದ್ರೆ ಹೊಸ ಮೊಬೈಲ್ ಕೊಟ್ಟ, CCB ಎದುರೇ ಕಣ್ಣಾಮುಚ್ಚಾಲೆಗಿಳಿದ ಜತಿನ್

KPL ಬೆಟ್ಟಿಂಗ್: KSCA ಸದಸ್ಯ ಶಿಂಧೆ ಅರೆಸ್ಟ್, ಡಿ.7ರವರೆಗೆ ಪೊಲೀಸ್ ಕಸ್ಟಡಿಗೆ

Published On - 9:57 am, Mon, 9 November 20

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ